AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂಪೂಗೆ ಸಕ್ಕರೆ ಸೇರಿಸಿ ಕೂದಲು ವಾಶ್‌ ಮಾಡಿ, ಮುಂದಾಗುವ ಬದಲಾವಣೆ ನೀವೇ ನೋಡಿ

ಸಕ್ಕರೆ ನಮ್ಮ ದೇಹಕ್ಕೆ ಒಳ್ಳೆಯದಲ್ಲ ಹಾಗಾಗಿ ಅತಿಯಾಗಿ ಸಕ್ಕರೆ ಸೇವನೆ ಮಾಡಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಆದರೆ ಈ ಸಕ್ಕರೆ ಕೂದಲಿನ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದಂತೆ. ಇದು ಅತ್ಯುತ್ತಮ ಸ್ಕ್ರಬ್ಬಿಂಗ್ ಏಜೆಂಟ್ ಆಗಿದ್ದು, ಸಕ್ಕರೆಯನ್ನು ಶಾಂಪೂ ಜೊತೆ ಸೇರಿಸಿ ಕೂದಲು ತೊಳೆಯುವುದರಿಂದ ಹಲವಾರು ಹಲವಾರು ಪ್ರಯೋಜನಗಳು ಲಭಿಸುತ್ತವೆಯಂತೆ.

ಶಾಂಪೂಗೆ ಸಕ್ಕರೆ ಸೇರಿಸಿ ಕೂದಲು ವಾಶ್‌ ಮಾಡಿ, ಮುಂದಾಗುವ  ಬದಲಾವಣೆ ನೀವೇ ನೋಡಿ
ಸಾಂದರ್ಭಿಕ ಚಿತ್ರ Image Credit source: Freepik
ಮಾಲಾಶ್ರೀ ಅಂಚನ್​
|

Updated on: Nov 27, 2025 | 4:50 PM

Share

ಸಕ್ಕರೆ (sugar)  ಆರೋಗ್ಯಕ್ಕೆ ಒಳ್ಳೆಯದಲ್ಲ. ಅಗತ್ಯಕ್ಕಿಂತ ಜಾಸ್ತಿ ಶುಗರ್ ಸೇವಿಸಿದರೆ ಮಧುಮೇಹ ಸೇರಿದಂತೆ ಹಲವಾರು ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಅದಕ್ಕಾಗಿಯೇ ಸಕ್ಕರೆ ಸೇವನೆ ಮಿತವಾಗಿರಲಿ ಎಂದು ಆರೋಗ್ಯ ತಜ್ಞರು ಸಲಹೆ ನೀಡೋದು. ಆದರೆ ಈ ಸಕ್ಕರೆ ಕೂದಲಿನ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದಂತೆ. ಹೌದು ಶಾಂಪೂಗೆ ಸ್ವಲ್ಪ ಸಕ್ಕರೆ ಸೇರಿಸಿ ಕೂದಲು ತೊಳೆಯುವುದರಿದ ಇದು ಕೂದಲನ್ನು ಬುಡದಿಂದ ಸ್ವಚ್ಛಗೊಳಿಸಲು, ಕೂದಲ ಹೊಳಪನ್ನು ಹೆಚ್ಚಿಸಲು ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಶಾಂಪೂಗೆ ಸಕ್ಕರೆ ಬೆರೆಸಿ ಕೂದಲು ತೊಳೆದರೆ ಏನಾಗುತ್ತದೆ?

ಸಕ್ಕರೆ ಕೂದಲಿನ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದಂತೆ. ವಾಸ್ತವವಾಗಿ  ಶಾಂಪೂಗೆ ಸಕ್ಕರೆಯನ್ನು ಸೇರಿಸಿ ಕೂದಲು ತೊಳೆಯುವುದು ಕೂದಲಿನ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದಂತೆ. ಇದು ಸ್ಕ್ರಬ್ಬಿಂಗ್‌ ತರಹ ಕೆಲಸ ಮಾಡುತ್ತದೆ. ಇದಕ್ಕಾಗಿ ಸ್ವಲ್ಪ ಶಾಂಪೂಗೆ ಒಂದು ಟೀ ಸ್ಪೂನ್‌ ಸಕ್ಕರೆ ಸೇರಿಸಿ, ನೆತ್ತಿಯನ್ನು ನಿಧಾನಕ್ಕೆ ಮಸಾಜ್‌ ಮಾಡಿ. ನಂತರ,  ಕೂದಲನ್ನು ತಾಜಾ ನೀರಿನಿಂದ ತೊಳೆಯಿರಿ. ವಾರಕ್ಕೆ ಎರಡು ಬಾರಿ ಈ ರೀತಿ ಮಾಡಿ. ಇದು ಜಿಡ್ಡು  ಮತ್ತು ಕೊಳೆಯನ್ನು ನಿವಾರಿಸುತ್ತದೆ.

ಇದನ್ನೂ ಓದಿ: ವಾರಕ್ಕೆ ಎಷ್ಟು ಬಾರಿ ತಲೆ ಸ್ನಾನ ಮಾಡಿದರೆ ಉತ್ತಮ? ನೀವು ತಿಳಿಯಲೇಬೇಕಾದ ಮಾಹಿತಿ ಇದು

ಶಾಂಪೂಗೆ ಸಕ್ಕರೆ ಸೇರಿಸುವುದರಿಂದಾಗುವ ಪ್ರಯೋಜನಗಳು:

ಇದು ನೆತ್ತಿಯಲ್ಲಿನ ಸತ್ತ ಜೀವಕೋಶಗಳನ್ನು ತೆಗೆದುಹಾಕಿ ಚರ್ಮವನ್ನು ಸ್ವಚ್ಛಗೊಳಿಸುತ್ತದೆ, ತಲೆಹೊಟ್ಟು ನಿವಾರಿಸುತ್ತದೆ, ತುರಿಕೆಯನ್ನು ಕಡಿಮೆ ಮಾಡುತ್ತದೆ. ನೆತ್ತಿಯ ರಕ್ತಪರಿಚಲನೆಯನ್ನು ಹೆಚ್ಚಿಸಿ, ಕೂದಲಿನ ಬೆಳವಣಿಗೆಯನ್ನು ವೇಗಗೊಳಿಸುತ್ತದೆ. ಕೂದಲಿನ ಹೊಳಪನ್ನು ಹೆಚ್ಚಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ