AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ವರ್ಷ ದಾಟಿದ ಬಳಿಕ ನಿಮ್ಮ ಆರೋಗ್ಯದ ಕಾಳಜಿ ಹೇಗಿರಬೇಕು?

ವಯಸ್ಸಾಗುತ್ತಿದ್ದಂತೆ ನಮ್ಮ ದೇಹವು ದುರ್ಬಲಗೊಳ್ಳುತ್ತದೆ, ಜತೆಗೆ ಮನಸ್ಸೂ ಕೂಡ ನೀವು ಹೇಳಿದಂತೆ ಕೇಳುವುದಿಲ್ಲ. ಯಾವುದೇ ರೀತಿಯ ರೋಗ ಅಥವಾ ನೋವನ್ನು ತಡೆದುಕೊಳ್ಳುವ ಶಕ್ತಿ ಮನಸ್ಸು ಹಾಗೂ ದೇಹಕ್ಕೆ ಇರುವುದಿಲ್ಲ.

50 ವರ್ಷ ದಾಟಿದ ಬಳಿಕ ನಿಮ್ಮ ಆರೋಗ್ಯದ ಕಾಳಜಿ ಹೇಗಿರಬೇಕು?
Hindustan TimesImage Credit source: Hindustan Times
TV9 Web
| Edited By: |

Updated on: Aug 02, 2022 | 12:32 PM

Share

ವಯಸ್ಸಾಗುತ್ತಿದ್ದಂತೆ ನಮ್ಮ ದೇಹವು ದುರ್ಬಲಗೊಳ್ಳುತ್ತದೆ, ಜತೆಗೆ ಮನಸ್ಸೂ ಕೂಡ ನೀವು ಹೇಳಿದಂತೆ ಕೇಳುವುದಿಲ್ಲ. ಯಾವುದೇ ರೀತಿಯ ರೋಗ ಅಥವಾ ನೋವನ್ನು ತಡೆದುಕೊಳ್ಳುವ ಶಕ್ತಿ ಮನಸ್ಸು ಹಾಗೂ ದೇಹಕ್ಕೆ ಇರುವುದಿಲ್ಲ. ನಿಮ್ಮ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ಉತ್ತಮ ಆಹಾರವನ್ನು ಸೇವನೆ ಮಾಡುವುದು ಕೂಡ ಮುಖ್ಯವಾಗುತ್ತದೆ.

ನೀವು ಎಷ್ಟೇ ವ್ಯಾಯಾಮ, ವಾಕಿಂಗ್ ಮಾಡಿದರೂ ಕೂಡ ನಿಮ್ಮ ಆಹಾರ ಕ್ರಮ ಸರಿ ಇಲ್ಲದಿದ್ದರೆ ಅನೇಕ ಕಾಯಿಲೆಗಳು ನಿಮ್ಮನ್ನು ಕಾಡಬಹುದು. ನಿಮ್ಮ ಆಹಾರದಲ್ಲಿ ಕ್ಯಾಲ್ಶಿಯಂ, ಆಂಟಿಆಕ್ಸಿಡೆಂಟ್ಸ್, ಫೈಟೊ ನ್ಯೂಟ್ರಿಯಂಟ್ಸ್​, ಫ್ರೂಟ್ಸ್​, ಸಲಾಡ್​ಗಳನ್ನು ಸೇರಿಸಬೇಕು.

ನಾವು 50 ವರ್ಷ ತಲುಪಿದ ನಂತರ ನಮ್ಮ ಆರೋಗ್ಯ, ದೇಹ ಮತ್ತು ಯೋಗಕ್ಷೇಮಕ್ಕೆ ಮೊದಲ ಆದ್ಯತೆ ನೀಡಬೇಕು. ಎಲ್ಲಾ ಕಾಯಿಲೆಗಳು ಮತ್ತು ರೋಗಗಳು ನಾವು ತಿನ್ನುವ ಆಹಾರದ ಮೇಲೆ 80%, ವ್ಯಾಯಾಮದ ಮೇಲೆ 20% ಮತ್ತು 5% ಅವಲಂಬಿಸಿರುತ್ತದೆ ಎಂಬುದನ್ನು ಅರಿಯಬೇಕು.

ಉತ್ತಮ ಆಹಾರ ಸೇವನೆ ಮಾಡಿ ನೀವು ಎಂಥಾ ಆಹಾರವನ್ನು ಸೇವನೆ ಮಾಡುತ್ತಿದ್ದೀರಿ ಎಂಬುದರ ಮೇಲೆ ನಿಮ್ಮ ಆರೋಗ್ಯ ಅವಲಂಬಿತವಾಗಿರುತ್ತದೆ. ನಿಮ್ಮ ಆಹಾರದಲ್ಲಿ ಧಾನ್ಯಗಳನ್ನು ಹೆಚ್ಚು ಸೇರಿಸಿ  ⁃ ಬೀನ್ಸ್, ಇದು ನಿಮ್ಮ ವಿವಿಧ ಅಂಗಗಳ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ⁃ ಅಂಟುರಹಿತ ಧಾನ್ಯಗಳಾದ ಅಮರಂಥ್, ಓಟ್ಸ್, ರಾಗಿ ಇತ್ಯಾದಿ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, -ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಮತ್ತು ನಮ್ಮ ದೇಹಕ್ಕೆ ಸಾಕಷ್ಟು ಫೈಬರ್ ಯುಕ್ತ ಆಹಾರಗಳ ಸೇವನೆ ಇರಲಿ. -ನಾರಿನಂಶವಿರುವ ಆಹಾರವಾಗಿರುವ ಸಲಾಡ್‌ಗಳು ಮಲಬದ್ಧತೆಯನ್ನು ಪರಿಹರಿಸಲು ಸಹಾಯ ಮಾಡುತ್ತದೆ. -ಮಾಂಸವು ಕ್ಯಾನ್ಸರ್ ಕೋಶಗಳನ್ನು (ಕಾರ್ಸಿನೋಜೆನ್ಸ್) ಸಕ್ರಿಯಗೊಳಿಸುತ್ತದೆ ಮತ್ತು ಮೈದಾ, ಎಣ್ಣೆ ಮತ್ತು ಸಕ್ಕರೆಯಂತಹ ಸಂಸ್ಕರಿಸಿದ ಉತ್ಪನ್ನಗಳನ್ನು ನಿಮ್ಮ ಆಹಾರದಿಂದ ದೂರವಿಡಬೇಕು. – ಸೂರ್ಯನು ನಮ್ಮ ಆಹಾರದ ಅವಿಭಾಜ್ಯ ಅಂಗವಾಗಿದೆ. ಇದು ವಿಟಮಿನ್ ಡಿ 3 ಅನ್ನು ದೇಹದಲ್ಲಿ ಉತ್ಪತ್ತಿಯಾಗಲು ಸಹಾಯ ಮಾಡುತ್ತದೆ.- ನೀರು: ಸಾಕಷ್ಟು ಪಾನೀಯಗಳು ಮತ್ತು ಕಲ್ಲಂಗಡಿ ಹಣ್ಣು, ಕಿತ್ತಳೆ ಮುಂತಾದ ನೀರು ಭರಿತ ಆಹಾರಗಳು ನಮ್ಮನ್ನು ಹೈಡ್ರೀಕರಿಸುತ್ತದೆ.- ನಡಿಗೆ: ನಡೆಯುವುದರಿಂದ ಪಾದಗಳಿಗೆ ಉತ್ತಮ ವ್ಯಾಯಾಮವಾಗುತ್ತದೆ, ರಕ್ತ ಸಂಚಾರ ಉತ್ತಮವಾಗುತ್ತದೆ, ಮನಸ್ಸನ್ನು ಕ್ರಿಯಾಶೀಲವಾಗಿರುತ್ತದೆ.

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ