AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯ ಯಾವುದು? ತಜ್ಞರು ಹೇಳುವುದೇನು?

ಬ್ಲ್ಯಾಕ್​​ ಕಾಫಿ ಕುಡಿಯುವುದರಿಂದ ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಹಾಗೂ ಬ್ಲ್ಯಾಕ್​​ ಕಾಫಿ ಕುಡಿಯುವ ಸರಿಯಾದ ಸಮಯ ಯಾವುದು ಎಂಬೆಲ್ಲಾ ವಿಷಯಗಳ ಕುರಿತು ಆರೋಗ್ಯ ತಜ್ಞರಾದ ಪೂಜಾ ಶೆಲತ್ ಮಾಹಿತಿ ನೀಡಿದ್ದಾರೆ.

Health Tips: ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯ ಯಾವುದು? ತಜ್ಞರು ಹೇಳುವುದೇನು?
ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯImage Credit source: Black Insomnia Coffee
ಅಕ್ಷತಾ ವರ್ಕಾಡಿ
|

Updated on: Apr 01, 2023 | 3:06 PM

Share

ಒಂದು ಕಪ್​​​ ಕಾಫಿ ಇಲ್ಲದಿದ್ದರೆ ದಿನವೇ ಅಪೂರ್ಣ ಎನ್ನುವ ಸಾಕಷ್ಟು ಕಾಫಿ ಪ್ರಿಯರನ್ನು ಕಾಣಬಹುದು. ಆದರೆ ಅತಿಯಾದ ಅಮೃತವು ವಿಷ ಎನ್ನುವ ಮಾತಿಗೆ. ಹೌದು ಕಾಫಿ ಅತಿಯಾಗಿ ಕುಡಿಯುವುದರಿಂದ ಕೆಫೀನ್​​​​ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು. ಸಾಕಷ್ಟು ಜನರು ಹಾಲಿನ ಕಾಫಿಯ ಬದಲಾಗಿ ಬ್ಲ್ಯಾಕ್​​ ಕಾಫಿ ಕುಡಿಯಲು ಇಷ್ಟ ಪಡುತ್ತಾರೆ. ಬ್ಲ್ಯಾಕ್​​ ಕಾಫಿ ಕುಡಿಯುವುದರಿಂದ ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಹಾಗೂ ಬ್ಲ್ಯಾಕ್​​ ಕಾಫಿ ಕುಡಿಯುವ ಸರಿಯಾದ ಸಮಯ ಯಾವುದು ಎಂಬೆಲ್ಲಾ ವಿಷಯಗಳ ಕುರಿತು ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ.

ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವ ಬ್ಲ್ಯಾಕ್​​ ಕಾಫಿ ಸಾಕಷ್ಟು ಪ್ರಯೋಜನಗಳನ್ನು ಹೊಂದಿದೆ ಎಂದು ಸಾಕಷ್ಟು ಅಧ್ಯಯನಗಳು ತಿಳಿಸುತ್ತದೆ. ಬ್ಲ್ಯಾಕ್​​ ಕಾಫಿ ನಿಯಮಿತವಾಗಿ ಕುಡಿಯುವುದರಿಂದ ಟೈಪ್ 2 ಮಧುಮೇಹ ಬರುವ ಸಾಧ್ಯತೆಯನ್ನು ಕಡಿಮೆ ಮಾಡಬಹುದು ಮತ್ತು ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಬಹುದು ಅಧ್ಯಯನವು ಕಂಡುಕೊಂಡಿದೆ. ಜೊತೆಗೆ ಪಾರ್ಕಿನ್ಸನ್ ಕಾಯಿಲೆ ಮತ್ತು ಯಕೃತ್ತಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದಾಗಿದೆ. ಇದಲ್ಲದೇ ಬ್ಲ್ಯಾಕ್​​ ಕಾಫಿ ಅತಿಯಾಗಿ ಕುಡಿಯುವುದರಿಂದ ಎದೆಯುರಿ, ಹೆದರಿಕೆ ಅಥವಾ ನಿದ್ರಾಹೀನತೆಗೂ ಕಾರಣವಾಗಬಹುದು.ಆದ್ದರಿಂದ ನಿಯಮಿತವಾಗಿರಲಿ.

ಇದನ್ನೂ ಓದಿ: ಚಾಣಕ್ಯನ ಪ್ರಕಾರ ನಿಜವಾದ ಗೆಳೆಯ ಯಾರು? ಅವರ ಗುಣ ತಿಳಿಯುವುದು ಹೇಗೆ?

ಬ್ಲ್ಯಾಕ್​​ ಕಾಫಿ ಕುಡಿಯಲು ಉತ್ತಮ ಸಮಯ ಯಾವುದು?

ಆರೋಗ್ಯ ತಜ್ಞರಾದ ಪೂಜಾ ಶೆಲತ್, ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯದ ಕುರಿತು ಮಾಹಿತಿ ನೀಡಿದ್ದಾರೆ. ನಿಮ್ಮ ದೇಹದಲ್ಲಿ ಕಾರ್ಟಿಸೋಲ್ ಮಟ್ಟವು ಕಡಿಮೆ ಇರುವಾಗ ಅಂದರೆ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 11 ಗಂಟೆಯೊಳಗೆ ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯ ಎಂದು ಅವರು ಸಲಹೆ ನೀಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು