AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯ ಯಾವುದು? ತಜ್ಞರು ಹೇಳುವುದೇನು?

ಬ್ಲ್ಯಾಕ್​​ ಕಾಫಿ ಕುಡಿಯುವುದರಿಂದ ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಹಾಗೂ ಬ್ಲ್ಯಾಕ್​​ ಕಾಫಿ ಕುಡಿಯುವ ಸರಿಯಾದ ಸಮಯ ಯಾವುದು ಎಂಬೆಲ್ಲಾ ವಿಷಯಗಳ ಕುರಿತು ಆರೋಗ್ಯ ತಜ್ಞರಾದ ಪೂಜಾ ಶೆಲತ್ ಮಾಹಿತಿ ನೀಡಿದ್ದಾರೆ.

Health Tips: ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯ ಯಾವುದು? ತಜ್ಞರು ಹೇಳುವುದೇನು?
ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯImage Credit source: Black Insomnia Coffee
ಅಕ್ಷತಾ ವರ್ಕಾಡಿ
|

Updated on: Apr 01, 2023 | 3:06 PM

Share

ಒಂದು ಕಪ್​​​ ಕಾಫಿ ಇಲ್ಲದಿದ್ದರೆ ದಿನವೇ ಅಪೂರ್ಣ ಎನ್ನುವ ಸಾಕಷ್ಟು ಕಾಫಿ ಪ್ರಿಯರನ್ನು ಕಾಣಬಹುದು. ಆದರೆ ಅತಿಯಾದ ಅಮೃತವು ವಿಷ ಎನ್ನುವ ಮಾತಿಗೆ. ಹೌದು ಕಾಫಿ ಅತಿಯಾಗಿ ಕುಡಿಯುವುದರಿಂದ ಕೆಫೀನ್​​​​ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು. ಸಾಕಷ್ಟು ಜನರು ಹಾಲಿನ ಕಾಫಿಯ ಬದಲಾಗಿ ಬ್ಲ್ಯಾಕ್​​ ಕಾಫಿ ಕುಡಿಯಲು ಇಷ್ಟ ಪಡುತ್ತಾರೆ. ಬ್ಲ್ಯಾಕ್​​ ಕಾಫಿ ಕುಡಿಯುವುದರಿಂದ ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಹಾಗೂ ಬ್ಲ್ಯಾಕ್​​ ಕಾಫಿ ಕುಡಿಯುವ ಸರಿಯಾದ ಸಮಯ ಯಾವುದು ಎಂಬೆಲ್ಲಾ ವಿಷಯಗಳ ಕುರಿತು ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ.

ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವ ಬ್ಲ್ಯಾಕ್​​ ಕಾಫಿ ಸಾಕಷ್ಟು ಪ್ರಯೋಜನಗಳನ್ನು ಹೊಂದಿದೆ ಎಂದು ಸಾಕಷ್ಟು ಅಧ್ಯಯನಗಳು ತಿಳಿಸುತ್ತದೆ. ಬ್ಲ್ಯಾಕ್​​ ಕಾಫಿ ನಿಯಮಿತವಾಗಿ ಕುಡಿಯುವುದರಿಂದ ಟೈಪ್ 2 ಮಧುಮೇಹ ಬರುವ ಸಾಧ್ಯತೆಯನ್ನು ಕಡಿಮೆ ಮಾಡಬಹುದು ಮತ್ತು ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಬಹುದು ಅಧ್ಯಯನವು ಕಂಡುಕೊಂಡಿದೆ. ಜೊತೆಗೆ ಪಾರ್ಕಿನ್ಸನ್ ಕಾಯಿಲೆ ಮತ್ತು ಯಕೃತ್ತಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದಾಗಿದೆ. ಇದಲ್ಲದೇ ಬ್ಲ್ಯಾಕ್​​ ಕಾಫಿ ಅತಿಯಾಗಿ ಕುಡಿಯುವುದರಿಂದ ಎದೆಯುರಿ, ಹೆದರಿಕೆ ಅಥವಾ ನಿದ್ರಾಹೀನತೆಗೂ ಕಾರಣವಾಗಬಹುದು.ಆದ್ದರಿಂದ ನಿಯಮಿತವಾಗಿರಲಿ.

ಇದನ್ನೂ ಓದಿ: ಚಾಣಕ್ಯನ ಪ್ರಕಾರ ನಿಜವಾದ ಗೆಳೆಯ ಯಾರು? ಅವರ ಗುಣ ತಿಳಿಯುವುದು ಹೇಗೆ?

ಬ್ಲ್ಯಾಕ್​​ ಕಾಫಿ ಕುಡಿಯಲು ಉತ್ತಮ ಸಮಯ ಯಾವುದು?

ಆರೋಗ್ಯ ತಜ್ಞರಾದ ಪೂಜಾ ಶೆಲತ್, ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯದ ಕುರಿತು ಮಾಹಿತಿ ನೀಡಿದ್ದಾರೆ. ನಿಮ್ಮ ದೇಹದಲ್ಲಿ ಕಾರ್ಟಿಸೋಲ್ ಮಟ್ಟವು ಕಡಿಮೆ ಇರುವಾಗ ಅಂದರೆ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 11 ಗಂಟೆಯೊಳಗೆ ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯ ಎಂದು ಅವರು ಸಲಹೆ ನೀಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ