AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯ ಯಾವುದು? ತಜ್ಞರು ಹೇಳುವುದೇನು?

ಬ್ಲ್ಯಾಕ್​​ ಕಾಫಿ ಕುಡಿಯುವುದರಿಂದ ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಹಾಗೂ ಬ್ಲ್ಯಾಕ್​​ ಕಾಫಿ ಕುಡಿಯುವ ಸರಿಯಾದ ಸಮಯ ಯಾವುದು ಎಂಬೆಲ್ಲಾ ವಿಷಯಗಳ ಕುರಿತು ಆರೋಗ್ಯ ತಜ್ಞರಾದ ಪೂಜಾ ಶೆಲತ್ ಮಾಹಿತಿ ನೀಡಿದ್ದಾರೆ.

Health Tips: ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯ ಯಾವುದು? ತಜ್ಞರು ಹೇಳುವುದೇನು?
ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯImage Credit source: Black Insomnia Coffee
ಅಕ್ಷತಾ ವರ್ಕಾಡಿ
|

Updated on: Apr 01, 2023 | 3:06 PM

Share

ಒಂದು ಕಪ್​​​ ಕಾಫಿ ಇಲ್ಲದಿದ್ದರೆ ದಿನವೇ ಅಪೂರ್ಣ ಎನ್ನುವ ಸಾಕಷ್ಟು ಕಾಫಿ ಪ್ರಿಯರನ್ನು ಕಾಣಬಹುದು. ಆದರೆ ಅತಿಯಾದ ಅಮೃತವು ವಿಷ ಎನ್ನುವ ಮಾತಿಗೆ. ಹೌದು ಕಾಫಿ ಅತಿಯಾಗಿ ಕುಡಿಯುವುದರಿಂದ ಕೆಫೀನ್​​​​ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು. ಸಾಕಷ್ಟು ಜನರು ಹಾಲಿನ ಕಾಫಿಯ ಬದಲಾಗಿ ಬ್ಲ್ಯಾಕ್​​ ಕಾಫಿ ಕುಡಿಯಲು ಇಷ್ಟ ಪಡುತ್ತಾರೆ. ಬ್ಲ್ಯಾಕ್​​ ಕಾಫಿ ಕುಡಿಯುವುದರಿಂದ ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಹಾಗೂ ಬ್ಲ್ಯಾಕ್​​ ಕಾಫಿ ಕುಡಿಯುವ ಸರಿಯಾದ ಸಮಯ ಯಾವುದು ಎಂಬೆಲ್ಲಾ ವಿಷಯಗಳ ಕುರಿತು ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ.

ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವ ಬ್ಲ್ಯಾಕ್​​ ಕಾಫಿ ಸಾಕಷ್ಟು ಪ್ರಯೋಜನಗಳನ್ನು ಹೊಂದಿದೆ ಎಂದು ಸಾಕಷ್ಟು ಅಧ್ಯಯನಗಳು ತಿಳಿಸುತ್ತದೆ. ಬ್ಲ್ಯಾಕ್​​ ಕಾಫಿ ನಿಯಮಿತವಾಗಿ ಕುಡಿಯುವುದರಿಂದ ಟೈಪ್ 2 ಮಧುಮೇಹ ಬರುವ ಸಾಧ್ಯತೆಯನ್ನು ಕಡಿಮೆ ಮಾಡಬಹುದು ಮತ್ತು ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಬಹುದು ಅಧ್ಯಯನವು ಕಂಡುಕೊಂಡಿದೆ. ಜೊತೆಗೆ ಪಾರ್ಕಿನ್ಸನ್ ಕಾಯಿಲೆ ಮತ್ತು ಯಕೃತ್ತಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದಾಗಿದೆ. ಇದಲ್ಲದೇ ಬ್ಲ್ಯಾಕ್​​ ಕಾಫಿ ಅತಿಯಾಗಿ ಕುಡಿಯುವುದರಿಂದ ಎದೆಯುರಿ, ಹೆದರಿಕೆ ಅಥವಾ ನಿದ್ರಾಹೀನತೆಗೂ ಕಾರಣವಾಗಬಹುದು.ಆದ್ದರಿಂದ ನಿಯಮಿತವಾಗಿರಲಿ.

ಇದನ್ನೂ ಓದಿ: ಚಾಣಕ್ಯನ ಪ್ರಕಾರ ನಿಜವಾದ ಗೆಳೆಯ ಯಾರು? ಅವರ ಗುಣ ತಿಳಿಯುವುದು ಹೇಗೆ?

ಬ್ಲ್ಯಾಕ್​​ ಕಾಫಿ ಕುಡಿಯಲು ಉತ್ತಮ ಸಮಯ ಯಾವುದು?

ಆರೋಗ್ಯ ತಜ್ಞರಾದ ಪೂಜಾ ಶೆಲತ್, ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯದ ಕುರಿತು ಮಾಹಿತಿ ನೀಡಿದ್ದಾರೆ. ನಿಮ್ಮ ದೇಹದಲ್ಲಿ ಕಾರ್ಟಿಸೋಲ್ ಮಟ್ಟವು ಕಡಿಮೆ ಇರುವಾಗ ಅಂದರೆ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 11 ಗಂಟೆಯೊಳಗೆ ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯ ಎಂದು ಅವರು ಸಲಹೆ ನೀಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ