AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Drinks : ಸುಡುಬಿಸಿಲಿಗೆ ದೇಹವನ್ನು ಕೂಲ್ ಆಗಿಸುತ್ತೆ ಸೋರೆ ಕಾಯಿ ಜ್ಯೂಸ್

Bottle Gourd Juice : ಬಿಸಿಲ ಧಗೆಯೂ ಹೆಚ್ಚಾಗಿದೆ. ಹೊರಗದೇ ಕಾಲಿಡಲು ಆಗುತ್ತಿಲ್ಲ. ರಾಜ್ಯದ ಕೆಲವೆಡೆ ಮಳೆರಾಯನು ಭೂಮಿಯನ್ನು ತಂಪಾಗಿಸಿದ್ದಾನೆ. ಆದರೆ ಉರಿ ಸೆಕೆಯಂತೂ ಕಡಿಮೆಯಾಗಿಲ್ಲ. ಕಾಡುವ ಆರೋಗ್ಯ ಸಮಸ್ಯೆಗಳ ನಡುವೆ ಹೆಚ್ಚಿನವರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆದರೆ ದೇಹವನ್ನು ತಂಪಾಗಿಸಲು ಮನೆಯಲ್ಲೇ ಸೋರೆ ಕಾಯಿ ಜ್ಯೂಸ್ ಮಾಡಿ ಕುಡಿಯುವುದು ತುಂಬಾನೇ ಸುಲಭ.

Summer Drinks : ಸುಡುಬಿಸಿಲಿಗೆ ದೇಹವನ್ನು ಕೂಲ್ ಆಗಿಸುತ್ತೆ ಸೋರೆ ಕಾಯಿ ಜ್ಯೂಸ್
ಸೋರೆ ಕಾಯಿ ಜ್ಯೂಸ್Image Credit source: pinterest
ಸಾಯಿನಂದಾ
| Edited By: |

Updated on: Apr 18, 2024 | 4:54 PM

Share

ಬೇಸಿಗೆ ಶಾಖಕ್ಕೆ ದಾಹವೂ ಹೆಚ್ಚಾಗುತ್ತಿದ್ದಂತೆ ತಂಪಾಗಿರುವ ಉಲ್ಲಾಸಕರವಾದ ಏನನ್ನಾದರೂ ಸೇವಿಸಬೇಕೆಂದೆನಿಸುವುದು ಸಹಜ. ಹೀಗಾಗಿ ಹೆಚ್ಚಿನವರು ಕೂಲ್ ಕೂಲ್ ಆಗಿಸುವ ಪೇಯಗಳತ್ತ ಮುಖ ಮಾಡುತ್ತಾರೆ. ಆದರೆ ನಿತ್ಯವೂ ಎಳನೀರು, ತಾಳೆಹಣ್ಣು, ಕಲ್ಲಂಗಡಿ, ಖರ್ಬೂಜ ಜ್ಯೂಸ್ ಕುಡಿದು ಬೇಸರವೆನಿಸಿದ್ದು, ಬೇರೆ ಏನಾದರೂ ಕುಡಿಯಬೇಕು ಎಂದುಕೊಂಡಿದ್ದರೆ ಸೋರೆಕಾಯಿ ಜ್ಯೂಸ್ ಕುಡಿದು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಸೋರೆ ಕಾಯಿ ಜ್ಯೂಸ್ ಮಾಡಲು ಬೇಕಾಗುವ ಸಾಮಗ್ರಿಗಳು:

* ಒಂದು ಕಪ್ ಕಪ್ ಸೋರೆಕಾಯಿ / ಲೌಕಿ / ಬಾಟಲ್ ಗೌರ್ಡ್

* ಪುದೀನ ಎಲೆ

* ಒಂದು ಚಮಚದಷ್ಟು ಜೀರಿಗೆ ಪುಡಿ

* ಒಂದು ಚಮಚ ಕಾಳು ಮೆಣಸಿನ ಪುಡಿ

* ಶುಂಠಿ

* ಉಪ್ಪು

* ಎರಡು ಚಮಚ ನಿಂಬೆ ರಸ

* ನೀರು

ಇದನ್ನೂ ಓದಿ: ರಾತ್ರಿ ಮಲಗಿದಾಗ ಬಾಯಿ ಒಣಗುತ್ತದೆಯೇ? ಇಲ್ಲಿದೆ ಸರಳ ಮನೆ ಮದ್ದುಗಳು

ಸೋರೆ ಕಾಯಿ ಜ್ಯೂಸ್ ಮಾಡುವ ವಿಧಾನ:

* ಮೊದಲಿಗೆ ಮಿಕ್ಸಿ ಜಾರಿಗೆ ಒಂದು ಕಪ್ ನಷ್ಟು ಸಿಪ್ಪೆ ಸುಲಿದು ಕತ್ತರಿಸಿದ ಸೋರೆಕಾಯಿಯನ್ನು ಹಾಕಿಕೊಳ್ಳಿ.

* ಆ ಬಳಿಕ ಪುದೀನ ಎಲೆ, ಚಿಟಿಕೆಯಷ್ಟು ಜೀರಿಗೆ ಪುಡಿ ಹಾಗೂ ಕಾಳು ಮೆಣಸಿನ ಪುಡಿ, ಶುಂಠಿ, ರುಚಿಗೆ ತಕ್ಕಷ್ಟು ಉಪ್ಪು, ಎರಡು ಚಮಚ ನಿಂಬೆ ರಸ ಹಾಗೂ ನೀರು ಹಾಕಿ ಸಣ್ಣಗೆ ರುಬ್ಬಿಕೊಳ್ಳಿ.

* ಕೊನೆಗೆ ರುಬ್ಬಿದ ಈ ಮಿಶ್ರಣವನ್ನು ಸೋಸಿ, ಐಸ್ ಕ್ಯೂಬ್ ಗಳನ್ನು ಸೇರಿಸಿದರೆ ಸೋರೆಕಾಯಿ ಜ್ಯೂಸ್ ಸವಿಯಲು ಸಿದ್ಧ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ