AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಗೂ ಇಲ್ಲಿದೆ ಸಿಂಪಲ್​ ಮನೆಮದ್ದು

ಕೆಫೀನ್​​​ ಮುಕ್ತವಾಗಿರುವ ಚಹಾದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಿ. ಜೊತೆಗೆ ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಿರಿ ಎಂದು ಡಾ ಡಿಕ್ಸಾ ಭಾವಸರ್ ಸಲಹೆ ನೀಡಿದ್ದಾರೆ.

ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಗೂ ಇಲ್ಲಿದೆ ಸಿಂಪಲ್​ ಮನೆಮದ್ದು
Caffeine-free herbal tea
ಅಕ್ಷತಾ ವರ್ಕಾಡಿ
|

Updated on: Jun 11, 2023 | 1:11 PM

Share

ಎಲ್ಲರೂ ಬೆಳಗಿನ ಕಪ್ ಕಾಫಿಯನ್ನು ಖಂಡಿತವಾಗಿ ಇಷ್ಟ ಪಡುತ್ತಾರೆ. ಆದರೆ ಕಾಫಿಯಲ್ಲಿನ ಕೆಫೀನ್ ನಿಮ್ಮ ಕರುಳಿನ ಆರೋಗ್ಯವನ್ನು ಕೆಡಿಸುತ್ತದೆ. ಜೊತೆಗೆ , ಇದು ಹೆಚ್ಚು ಹಾರ್ಮೋನ್ ಅಸಮತೋಲನ, ಉಬ್ಬುವುದು ಮತ್ತು ಮಲಬದ್ಧತೆ ಸಮಸ್ಯೆಗಳಿಗೆ ಕಾರಣವಾಗುತ್ತದೆ” ಎಂದು ತಜ್ಞರು ತಿಳಿಸಿದ್ದಾರೆ. ಆದ್ದರಿಂದ ಕೆಫೀನ್​​​ ಮುಕ್ತವಾಗಿರುವ ಚಹಾದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಿ. ಜೊತೆಗೆ ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಿರಿ ಎಂದು ಡಾ ಡಿಕ್ಸಾ ಭಾವಸರ್ ಸಲಹೆ ನೀಡಿದ್ದಾರೆ. ಕೆಫೇನ್​​​ ಮುಕ್ತವಾಗಿರುವ ಚಹಾದ ಪಾಕ ವಿಧಾನ ಇಲ್ಲಿದೆ.

View this post on Instagram

A post shared by Dr Dixa Bhavsar Savaliya (@drdixa_healingsouls)

ಇದನ್ನೂ ಓದಿ: ತೆಂಗಿನಕಾಯಿ ಮೊಳಕೆ: ನೀವು ಮುಂಗೆ ತಿನ್ನುತ್ತಿದ್ದೀರಾ? ಆರೋಗ್ಯ ಪ್ರಯೋಜನಗಳು ಹೀಗಿವೆ

ಕೆಫೇನ್​​​ ಮುಕ್ತವಾಗಿರುವ ಚಹಾದ ಪಾಕ ವಿಧಾನ: 

  • 1 ಲೋಟ ನೀರು (300 ಮಿಲಿ)
  • 15 ಕರಿಬೇವಿನ ಎಲೆ
  • 15 ಪುದೀನಾ ಎಲೆಗಳು
  • 1 ಚಮಚ ಸೋಂಪು
  • 2 ಚಮಚ ಕೊತ್ತಂಬರಿ

ಈ ಮೇಲಿನ ಎಲ್ಲಾ ಪದಾರ್ಥಗಳನ್ನು ಮಧ್ಯಮ ಉರಿಯಲ್ಲಿ 5-7 ನಿಮಿಷಗಳ ಕಾಲ ಕುದಿಸಿ. ನಂತರ ಸೋಸಿಕೊಳ್ಳಿ. ಈ ಚಹಾವನ್ನು ನೀವು ಕುಡಿಯುವ ಕೆಫೇನ್​​ ಟೀ ಕಾಫಿ ಪರ್ಯಾಯವಾಗಿ ಕುಡಿಯಿರಿ. ಈ ಚಹಾವು ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ