AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಗೂ ಇಲ್ಲಿದೆ ಸಿಂಪಲ್​ ಮನೆಮದ್ದು

ಕೆಫೀನ್​​​ ಮುಕ್ತವಾಗಿರುವ ಚಹಾದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಿ. ಜೊತೆಗೆ ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಿರಿ ಎಂದು ಡಾ ಡಿಕ್ಸಾ ಭಾವಸರ್ ಸಲಹೆ ನೀಡಿದ್ದಾರೆ.

ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಗೂ ಇಲ್ಲಿದೆ ಸಿಂಪಲ್​ ಮನೆಮದ್ದು
Caffeine-free herbal tea
ಅಕ್ಷತಾ ವರ್ಕಾಡಿ
|

Updated on: Jun 11, 2023 | 1:11 PM

Share

ಎಲ್ಲರೂ ಬೆಳಗಿನ ಕಪ್ ಕಾಫಿಯನ್ನು ಖಂಡಿತವಾಗಿ ಇಷ್ಟ ಪಡುತ್ತಾರೆ. ಆದರೆ ಕಾಫಿಯಲ್ಲಿನ ಕೆಫೀನ್ ನಿಮ್ಮ ಕರುಳಿನ ಆರೋಗ್ಯವನ್ನು ಕೆಡಿಸುತ್ತದೆ. ಜೊತೆಗೆ , ಇದು ಹೆಚ್ಚು ಹಾರ್ಮೋನ್ ಅಸಮತೋಲನ, ಉಬ್ಬುವುದು ಮತ್ತು ಮಲಬದ್ಧತೆ ಸಮಸ್ಯೆಗಳಿಗೆ ಕಾರಣವಾಗುತ್ತದೆ” ಎಂದು ತಜ್ಞರು ತಿಳಿಸಿದ್ದಾರೆ. ಆದ್ದರಿಂದ ಕೆಫೀನ್​​​ ಮುಕ್ತವಾಗಿರುವ ಚಹಾದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಿ. ಜೊತೆಗೆ ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಿರಿ ಎಂದು ಡಾ ಡಿಕ್ಸಾ ಭಾವಸರ್ ಸಲಹೆ ನೀಡಿದ್ದಾರೆ. ಕೆಫೇನ್​​​ ಮುಕ್ತವಾಗಿರುವ ಚಹಾದ ಪಾಕ ವಿಧಾನ ಇಲ್ಲಿದೆ.

ಇದನ್ನೂ ಓದಿ: ತೆಂಗಿನಕಾಯಿ ಮೊಳಕೆ: ನೀವು ಮುಂಗೆ ತಿನ್ನುತ್ತಿದ್ದೀರಾ? ಆರೋಗ್ಯ ಪ್ರಯೋಜನಗಳು ಹೀಗಿವೆ

ಕೆಫೇನ್​​​ ಮುಕ್ತವಾಗಿರುವ ಚಹಾದ ಪಾಕ ವಿಧಾನ: 

  • 1 ಲೋಟ ನೀರು (300 ಮಿಲಿ)
  • 15 ಕರಿಬೇವಿನ ಎಲೆ
  • 15 ಪುದೀನಾ ಎಲೆಗಳು
  • 1 ಚಮಚ ಸೋಂಪು
  • 2 ಚಮಚ ಕೊತ್ತಂಬರಿ

ಈ ಮೇಲಿನ ಎಲ್ಲಾ ಪದಾರ್ಥಗಳನ್ನು ಮಧ್ಯಮ ಉರಿಯಲ್ಲಿ 5-7 ನಿಮಿಷಗಳ ಕಾಲ ಕುದಿಸಿ. ನಂತರ ಸೋಸಿಕೊಳ್ಳಿ. ಈ ಚಹಾವನ್ನು ನೀವು ಕುಡಿಯುವ ಕೆಫೇನ್​​ ಟೀ ಕಾಫಿ ಪರ್ಯಾಯವಾಗಿ ಕುಡಿಯಿರಿ. ಈ ಚಹಾವು ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?