AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಗೂ ಇಲ್ಲಿದೆ ಸಿಂಪಲ್​ ಮನೆಮದ್ದು

ಕೆಫೀನ್​​​ ಮುಕ್ತವಾಗಿರುವ ಚಹಾದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಿ. ಜೊತೆಗೆ ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಿರಿ ಎಂದು ಡಾ ಡಿಕ್ಸಾ ಭಾವಸರ್ ಸಲಹೆ ನೀಡಿದ್ದಾರೆ.

ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಗೂ ಇಲ್ಲಿದೆ ಸಿಂಪಲ್​ ಮನೆಮದ್ದು
Caffeine-free herbal tea
ಅಕ್ಷತಾ ವರ್ಕಾಡಿ
|

Updated on: Jun 11, 2023 | 1:11 PM

Share

ಎಲ್ಲರೂ ಬೆಳಗಿನ ಕಪ್ ಕಾಫಿಯನ್ನು ಖಂಡಿತವಾಗಿ ಇಷ್ಟ ಪಡುತ್ತಾರೆ. ಆದರೆ ಕಾಫಿಯಲ್ಲಿನ ಕೆಫೀನ್ ನಿಮ್ಮ ಕರುಳಿನ ಆರೋಗ್ಯವನ್ನು ಕೆಡಿಸುತ್ತದೆ. ಜೊತೆಗೆ , ಇದು ಹೆಚ್ಚು ಹಾರ್ಮೋನ್ ಅಸಮತೋಲನ, ಉಬ್ಬುವುದು ಮತ್ತು ಮಲಬದ್ಧತೆ ಸಮಸ್ಯೆಗಳಿಗೆ ಕಾರಣವಾಗುತ್ತದೆ” ಎಂದು ತಜ್ಞರು ತಿಳಿಸಿದ್ದಾರೆ. ಆದ್ದರಿಂದ ಕೆಫೀನ್​​​ ಮುಕ್ತವಾಗಿರುವ ಚಹಾದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಿ. ಜೊತೆಗೆ ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಿರಿ ಎಂದು ಡಾ ಡಿಕ್ಸಾ ಭಾವಸರ್ ಸಲಹೆ ನೀಡಿದ್ದಾರೆ. ಕೆಫೇನ್​​​ ಮುಕ್ತವಾಗಿರುವ ಚಹಾದ ಪಾಕ ವಿಧಾನ ಇಲ್ಲಿದೆ.

ಇದನ್ನೂ ಓದಿ: ತೆಂಗಿನಕಾಯಿ ಮೊಳಕೆ: ನೀವು ಮುಂಗೆ ತಿನ್ನುತ್ತಿದ್ದೀರಾ? ಆರೋಗ್ಯ ಪ್ರಯೋಜನಗಳು ಹೀಗಿವೆ

ಕೆಫೇನ್​​​ ಮುಕ್ತವಾಗಿರುವ ಚಹಾದ ಪಾಕ ವಿಧಾನ: 

  • 1 ಲೋಟ ನೀರು (300 ಮಿಲಿ)
  • 15 ಕರಿಬೇವಿನ ಎಲೆ
  • 15 ಪುದೀನಾ ಎಲೆಗಳು
  • 1 ಚಮಚ ಸೋಂಪು
  • 2 ಚಮಚ ಕೊತ್ತಂಬರಿ

ಈ ಮೇಲಿನ ಎಲ್ಲಾ ಪದಾರ್ಥಗಳನ್ನು ಮಧ್ಯಮ ಉರಿಯಲ್ಲಿ 5-7 ನಿಮಿಷಗಳ ಕಾಲ ಕುದಿಸಿ. ನಂತರ ಸೋಸಿಕೊಳ್ಳಿ. ಈ ಚಹಾವನ್ನು ನೀವು ಕುಡಿಯುವ ಕೆಫೇನ್​​ ಟೀ ಕಾಫಿ ಪರ್ಯಾಯವಾಗಿ ಕುಡಿಯಿರಿ. ಈ ಚಹಾವು ಆಸಿಡಿಟಿ, ಮೈಗ್ರೇನ್, ವಾಕರಿಕೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ