Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2023: ದೀಪಾವಳಿಯಂದು ದೇವರಿಗೆ ಅರ್ಪಿಸುವ ಸಿಹಿ ಖಾದ್ಯಗಳಿವು

ನವರಾತ್ರಿ ಮುಗಿದು ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಆರಂಭವಾಗಲಿದೆ. ಪ್ರತೀ ಮನೆಯಲ್ಲಿ ಹಬ್ಬದ ತಯಾರಿ ಪ್ರಾರಂಭವಾಗಿದೆ. ಆದ್ದರಿಂದ ದೀಪಾವಳಿಯಂದು ದೇವರಿಗೆ ಅರ್ಪಿಸುವ ಸಿಹಿ ಖಾದ್ಯಗಳ ಕುರಿತು ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

ಅಕ್ಷತಾ ವರ್ಕಾಡಿ
|

Updated on: Nov 09, 2023 | 4:20 PM

ನವರಾತ್ರಿ ಮುಗಿದು ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಆರಂಭವಾಗಲಿದೆ. ಪ್ರತೀ ಮನೆಯಲ್ಲಿ ಹಬ್ಬದ ತಯಾರಿ ಪ್ರಾರಂಭವಾಗಿದೆ. ಆದ್ದರಿಂದ ದೀಪಾವಳಿಯಂದು ದೇವರಿಗೆ ಅರ್ಪಿಸುವ ಸಿಹಿ ಖಾದ್ಯಗಳ ಕುರಿತು ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

ನವರಾತ್ರಿ ಮುಗಿದು ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಆರಂಭವಾಗಲಿದೆ. ಪ್ರತೀ ಮನೆಯಲ್ಲಿ ಹಬ್ಬದ ತಯಾರಿ ಪ್ರಾರಂಭವಾಗಿದೆ. ಆದ್ದರಿಂದ ದೀಪಾವಳಿಯಂದು ದೇವರಿಗೆ ಅರ್ಪಿಸುವ ಸಿಹಿ ಖಾದ್ಯಗಳ ಕುರಿತು ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

1 / 6
ಮೋತಿಚೂರು ಲಡ್ಡು: ದೇಸಿ ತುಪ್ಪ, ಕಡಲೆ ಹಿಟ್ಟು, ಸಕ್ಕರೆ ಪಾಕ ಮತ್ತು ಕಲ್ಲಂಗಡಿ ಬೀಜ, ಪಿಸ್ತಾ, ಗೋಡಂಬಿ ಗಳಿಂದ ತಯಾರಿಸಲಾಗುತ್ತದೆ. ಈ ಸಿಹಿ ಖಾದ್ಯವನ್ನು ದೀಪಾವಳಿ ಹಬ್ಬದ ಸಮಯದಲ್ಲಿ ಗಣೇಶನಿಗೆ ಪೂಜೆ ಸಲ್ಲಿಸುವಾಗ ನೈವೇದ್ಯ ರೂಪದಲ್ಲಿ ಇಡಲಾಗುತ್ತದೆ.

ಮೋತಿಚೂರು ಲಡ್ಡು: ದೇಸಿ ತುಪ್ಪ, ಕಡಲೆ ಹಿಟ್ಟು, ಸಕ್ಕರೆ ಪಾಕ ಮತ್ತು ಕಲ್ಲಂಗಡಿ ಬೀಜ, ಪಿಸ್ತಾ, ಗೋಡಂಬಿ ಗಳಿಂದ ತಯಾರಿಸಲಾಗುತ್ತದೆ. ಈ ಸಿಹಿ ಖಾದ್ಯವನ್ನು ದೀಪಾವಳಿ ಹಬ್ಬದ ಸಮಯದಲ್ಲಿ ಗಣೇಶನಿಗೆ ಪೂಜೆ ಸಲ್ಲಿಸುವಾಗ ನೈವೇದ್ಯ ರೂಪದಲ್ಲಿ ಇಡಲಾಗುತ್ತದೆ.

2 / 6
ಗೋಧಿ ಹಲ್ವಾ: ಗೋಧಿ ಹಿಟ್ಟು, ತುಪ್ಪ, ಸಕ್ಕರೆ, ನೀರು, ಏಲಕ್ಕಿ ಪುಡಿ ಮತ್ತು ಡ್ರೈ ಫ್ರೂಟ್ಸ್​​ಗಳನ್ನು ಬಳಸಿ ಗೋಧಿ ಹಲ್ವಾ ತಯಾರಿಸಲಾಗುತ್ತದೆ. ಲಕ್ಷ್ಮಿ ದೇವಿಗೆ ಅಚ್ಚು ಮೆಚ್ಚಾಗಿರುವ ಈ ಸಿಹಿ ಖಾದ್ಯವನ್ನು ಪೂಜೆಯ ವೇಳೆ ನೈವೇದ್ಯ ರೂಪದಲ್ಲಿ ಇಡಲಾಗುತ್ತದೆ.

ಗೋಧಿ ಹಲ್ವಾ: ಗೋಧಿ ಹಿಟ್ಟು, ತುಪ್ಪ, ಸಕ್ಕರೆ, ನೀರು, ಏಲಕ್ಕಿ ಪುಡಿ ಮತ್ತು ಡ್ರೈ ಫ್ರೂಟ್ಸ್​​ಗಳನ್ನು ಬಳಸಿ ಗೋಧಿ ಹಲ್ವಾ ತಯಾರಿಸಲಾಗುತ್ತದೆ. ಲಕ್ಷ್ಮಿ ದೇವಿಗೆ ಅಚ್ಚು ಮೆಚ್ಚಾಗಿರುವ ಈ ಸಿಹಿ ಖಾದ್ಯವನ್ನು ಪೂಜೆಯ ವೇಳೆ ನೈವೇದ್ಯ ರೂಪದಲ್ಲಿ ಇಡಲಾಗುತ್ತದೆ.

3 / 6
ಕಾಜು ಬರ್ಫಿ: ಸಕ್ಕರೆ, ತುಪ್ಪ, ಗೋಂಡಬಿ, ತುಪ್ಪ ಮತ್ತು ಏಲಕ್ಕಿ ಪುಡಿ ಸೇರಿಸಿ ಕಾಜು ಬರ್ಫಿ ತಯಾರಿಸಲಾಗುತ್ತದೆ. ದೀಪಾವಳಿಯ ಸಾಂಪ್ರದಾಯಿಕ ಸಿಹಿ ಖಾದ್ಯಗಳಲ್ಲಿ ಇದು ಕೂಡ ಒಂದಾಗಿದೆ.

ಕಾಜು ಬರ್ಫಿ: ಸಕ್ಕರೆ, ತುಪ್ಪ, ಗೋಂಡಬಿ, ತುಪ್ಪ ಮತ್ತು ಏಲಕ್ಕಿ ಪುಡಿ ಸೇರಿಸಿ ಕಾಜು ಬರ್ಫಿ ತಯಾರಿಸಲಾಗುತ್ತದೆ. ದೀಪಾವಳಿಯ ಸಾಂಪ್ರದಾಯಿಕ ಸಿಹಿ ಖಾದ್ಯಗಳಲ್ಲಿ ಇದು ಕೂಡ ಒಂದಾಗಿದೆ.

4 / 6
ಗುಲಾಬ್ ಜಾಮೂನ್:ಅತ್ಯಂತ ಮೃದುವಾದ, ಬಾಯಿಗಿಟ್ಟರೆ ಕರಗುವಂತಹ ರುಚಿಕರವಾದ ಗುಲಾಬ್ ಜಾಮೂನ್​​ ಅನ್ನು ದೀಪಾವಳಿಯ ಹಬ್ಬದ ಸಮಯದಲ್ಲಿ ಪ್ರತೀ ಮನೆಯಲ್ಲಿ ತಯಾರಿಸಲಾಗುತ್ತದೆ. ಮೈದಾ, ಖೋವಾ, ತುಪ್ಪ, ಏಲಕ್ಕಿ ಪುಡಿ ಹಾಗೂ ಕೊನೆಯದಾಗಿ ಸಕ್ಕರೆ ಪಾಕದಲ್ಲಿ  ಅದ್ದಿ ತಯಾರಿಸಲಾಗುತ್ತದೆ.

ಗುಲಾಬ್ ಜಾಮೂನ್:ಅತ್ಯಂತ ಮೃದುವಾದ, ಬಾಯಿಗಿಟ್ಟರೆ ಕರಗುವಂತಹ ರುಚಿಕರವಾದ ಗುಲಾಬ್ ಜಾಮೂನ್​​ ಅನ್ನು ದೀಪಾವಳಿಯ ಹಬ್ಬದ ಸಮಯದಲ್ಲಿ ಪ್ರತೀ ಮನೆಯಲ್ಲಿ ತಯಾರಿಸಲಾಗುತ್ತದೆ. ಮೈದಾ, ಖೋವಾ, ತುಪ್ಪ, ಏಲಕ್ಕಿ ಪುಡಿ ಹಾಗೂ ಕೊನೆಯದಾಗಿ ಸಕ್ಕರೆ ಪಾಕದಲ್ಲಿ ಅದ್ದಿ ತಯಾರಿಸಲಾಗುತ್ತದೆ.

5 / 6
ಅಕ್ಕಿ ಪಾಯಸ: ಅಕ್ಕಿ, ಹಾಲು, ಸಕ್ಕರೆ, ಏಲಕ್ಕಿ ಮತ್ತು ಡ್ರೈ ಫ್ರೂಟ್ಸ್​​ ಸೇರಿಸಿ ತಯಾರಿಸಲಾಗುತ್ತದೆ. ಈ ಸಿಹಿ ಖಾದ್ಯವನ್ನು ದೀಪಾವಳಿ ಹಬ್ಬದ ಪೂಜೆಯ ಸಮಯದಲ್ಲಿ ಲಕ್ಷ್ಮಿ ದೇವಿಗೆ ನೈವೇದ್ಯ ರೂಪದಲ್ಲಿ ಅರ್ಪಿಸಲಾಗುತ್ತದೆ.

ಅಕ್ಕಿ ಪಾಯಸ: ಅಕ್ಕಿ, ಹಾಲು, ಸಕ್ಕರೆ, ಏಲಕ್ಕಿ ಮತ್ತು ಡ್ರೈ ಫ್ರೂಟ್ಸ್​​ ಸೇರಿಸಿ ತಯಾರಿಸಲಾಗುತ್ತದೆ. ಈ ಸಿಹಿ ಖಾದ್ಯವನ್ನು ದೀಪಾವಳಿ ಹಬ್ಬದ ಪೂಜೆಯ ಸಮಯದಲ್ಲಿ ಲಕ್ಷ್ಮಿ ದೇವಿಗೆ ನೈವೇದ್ಯ ರೂಪದಲ್ಲಿ ಅರ್ಪಿಸಲಾಗುತ್ತದೆ.

6 / 6
Follow us
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ