Deepavali 2023: ದೀಪಾವಳಿಯಂದು ದೇವರಿಗೆ ಅರ್ಪಿಸುವ ಸಿಹಿ ಖಾದ್ಯಗಳಿವು
ನವರಾತ್ರಿ ಮುಗಿದು ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಆರಂಭವಾಗಲಿದೆ. ಪ್ರತೀ ಮನೆಯಲ್ಲಿ ಹಬ್ಬದ ತಯಾರಿ ಪ್ರಾರಂಭವಾಗಿದೆ. ಆದ್ದರಿಂದ ದೀಪಾವಳಿಯಂದು ದೇವರಿಗೆ ಅರ್ಪಿಸುವ ಸಿಹಿ ಖಾದ್ಯಗಳ ಕುರಿತು ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
Updated on: Nov 09, 2023 | 4:20 PM
![ನವರಾತ್ರಿ ಮುಗಿದು ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಆರಂಭವಾಗಲಿದೆ. ಪ್ರತೀ ಮನೆಯಲ್ಲಿ ಹಬ್ಬದ ತಯಾರಿ ಪ್ರಾರಂಭವಾಗಿದೆ. ಆದ್ದರಿಂದ ದೀಪಾವಳಿಯಂದು ದೇವರಿಗೆ ಅರ್ಪಿಸುವ ಸಿಹಿ ಖಾದ್ಯಗಳ ಕುರಿತು ಮಾಹಿತಿ ಇಲ್ಲಿ ತಿಳಿದುಕೊಳ್ಳಿ.](https://images.tv9kannada.com/wp-content/uploads/2023/11/deepavali-9.jpg?w=1280&enlarge=true)
ನವರಾತ್ರಿ ಮುಗಿದು ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಆರಂಭವಾಗಲಿದೆ. ಪ್ರತೀ ಮನೆಯಲ್ಲಿ ಹಬ್ಬದ ತಯಾರಿ ಪ್ರಾರಂಭವಾಗಿದೆ. ಆದ್ದರಿಂದ ದೀಪಾವಳಿಯಂದು ದೇವರಿಗೆ ಅರ್ಪಿಸುವ ಸಿಹಿ ಖಾದ್ಯಗಳ ಕುರಿತು ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
![ಮೋತಿಚೂರು ಲಡ್ಡು: ದೇಸಿ ತುಪ್ಪ, ಕಡಲೆ ಹಿಟ್ಟು, ಸಕ್ಕರೆ ಪಾಕ ಮತ್ತು ಕಲ್ಲಂಗಡಿ ಬೀಜ, ಪಿಸ್ತಾ, ಗೋಡಂಬಿ ಗಳಿಂದ ತಯಾರಿಸಲಾಗುತ್ತದೆ. ಈ ಸಿಹಿ ಖಾದ್ಯವನ್ನು ದೀಪಾವಳಿ ಹಬ್ಬದ ಸಮಯದಲ್ಲಿ ಗಣೇಶನಿಗೆ ಪೂಜೆ ಸಲ್ಲಿಸುವಾಗ ನೈವೇದ್ಯ ರೂಪದಲ್ಲಿ ಇಡಲಾಗುತ್ತದೆ.](https://images.tv9kannada.com/wp-content/uploads/2023/11/deepavali-10.jpg)
ಮೋತಿಚೂರು ಲಡ್ಡು: ದೇಸಿ ತುಪ್ಪ, ಕಡಲೆ ಹಿಟ್ಟು, ಸಕ್ಕರೆ ಪಾಕ ಮತ್ತು ಕಲ್ಲಂಗಡಿ ಬೀಜ, ಪಿಸ್ತಾ, ಗೋಡಂಬಿ ಗಳಿಂದ ತಯಾರಿಸಲಾಗುತ್ತದೆ. ಈ ಸಿಹಿ ಖಾದ್ಯವನ್ನು ದೀಪಾವಳಿ ಹಬ್ಬದ ಸಮಯದಲ್ಲಿ ಗಣೇಶನಿಗೆ ಪೂಜೆ ಸಲ್ಲಿಸುವಾಗ ನೈವೇದ್ಯ ರೂಪದಲ್ಲಿ ಇಡಲಾಗುತ್ತದೆ.
![ಗೋಧಿ ಹಲ್ವಾ: ಗೋಧಿ ಹಿಟ್ಟು, ತುಪ್ಪ, ಸಕ್ಕರೆ, ನೀರು, ಏಲಕ್ಕಿ ಪುಡಿ ಮತ್ತು ಡ್ರೈ ಫ್ರೂಟ್ಸ್ಗಳನ್ನು ಬಳಸಿ ಗೋಧಿ ಹಲ್ವಾ ತಯಾರಿಸಲಾಗುತ್ತದೆ. ಲಕ್ಷ್ಮಿ ದೇವಿಗೆ ಅಚ್ಚು ಮೆಚ್ಚಾಗಿರುವ ಈ ಸಿಹಿ ಖಾದ್ಯವನ್ನು ಪೂಜೆಯ ವೇಳೆ ನೈವೇದ್ಯ ರೂಪದಲ್ಲಿ ಇಡಲಾಗುತ್ತದೆ.](https://images.tv9kannada.com/wp-content/uploads/2023/11/deepavali-11.jpg)
ಗೋಧಿ ಹಲ್ವಾ: ಗೋಧಿ ಹಿಟ್ಟು, ತುಪ್ಪ, ಸಕ್ಕರೆ, ನೀರು, ಏಲಕ್ಕಿ ಪುಡಿ ಮತ್ತು ಡ್ರೈ ಫ್ರೂಟ್ಸ್ಗಳನ್ನು ಬಳಸಿ ಗೋಧಿ ಹಲ್ವಾ ತಯಾರಿಸಲಾಗುತ್ತದೆ. ಲಕ್ಷ್ಮಿ ದೇವಿಗೆ ಅಚ್ಚು ಮೆಚ್ಚಾಗಿರುವ ಈ ಸಿಹಿ ಖಾದ್ಯವನ್ನು ಪೂಜೆಯ ವೇಳೆ ನೈವೇದ್ಯ ರೂಪದಲ್ಲಿ ಇಡಲಾಗುತ್ತದೆ.
![ಕಾಜು ಬರ್ಫಿ: ಸಕ್ಕರೆ, ತುಪ್ಪ, ಗೋಂಡಬಿ, ತುಪ್ಪ ಮತ್ತು ಏಲಕ್ಕಿ ಪುಡಿ ಸೇರಿಸಿ ಕಾಜು ಬರ್ಫಿ ತಯಾರಿಸಲಾಗುತ್ತದೆ. ದೀಪಾವಳಿಯ ಸಾಂಪ್ರದಾಯಿಕ ಸಿಹಿ ಖಾದ್ಯಗಳಲ್ಲಿ ಇದು ಕೂಡ ಒಂದಾಗಿದೆ.](https://images.tv9kannada.com/wp-content/uploads/2023/11/deepavali-12.jpg)
ಕಾಜು ಬರ್ಫಿ: ಸಕ್ಕರೆ, ತುಪ್ಪ, ಗೋಂಡಬಿ, ತುಪ್ಪ ಮತ್ತು ಏಲಕ್ಕಿ ಪುಡಿ ಸೇರಿಸಿ ಕಾಜು ಬರ್ಫಿ ತಯಾರಿಸಲಾಗುತ್ತದೆ. ದೀಪಾವಳಿಯ ಸಾಂಪ್ರದಾಯಿಕ ಸಿಹಿ ಖಾದ್ಯಗಳಲ್ಲಿ ಇದು ಕೂಡ ಒಂದಾಗಿದೆ.
![ಗುಲಾಬ್ ಜಾಮೂನ್:ಅತ್ಯಂತ ಮೃದುವಾದ, ಬಾಯಿಗಿಟ್ಟರೆ ಕರಗುವಂತಹ ರುಚಿಕರವಾದ ಗುಲಾಬ್ ಜಾಮೂನ್ ಅನ್ನು ದೀಪಾವಳಿಯ ಹಬ್ಬದ ಸಮಯದಲ್ಲಿ ಪ್ರತೀ ಮನೆಯಲ್ಲಿ ತಯಾರಿಸಲಾಗುತ್ತದೆ. ಮೈದಾ, ಖೋವಾ, ತುಪ್ಪ, ಏಲಕ್ಕಿ ಪುಡಿ ಹಾಗೂ ಕೊನೆಯದಾಗಿ ಸಕ್ಕರೆ ಪಾಕದಲ್ಲಿ ಅದ್ದಿ ತಯಾರಿಸಲಾಗುತ್ತದೆ.](https://images.tv9kannada.com/wp-content/uploads/2023/11/deepavali-13.jpg)
ಗುಲಾಬ್ ಜಾಮೂನ್:ಅತ್ಯಂತ ಮೃದುವಾದ, ಬಾಯಿಗಿಟ್ಟರೆ ಕರಗುವಂತಹ ರುಚಿಕರವಾದ ಗುಲಾಬ್ ಜಾಮೂನ್ ಅನ್ನು ದೀಪಾವಳಿಯ ಹಬ್ಬದ ಸಮಯದಲ್ಲಿ ಪ್ರತೀ ಮನೆಯಲ್ಲಿ ತಯಾರಿಸಲಾಗುತ್ತದೆ. ಮೈದಾ, ಖೋವಾ, ತುಪ್ಪ, ಏಲಕ್ಕಿ ಪುಡಿ ಹಾಗೂ ಕೊನೆಯದಾಗಿ ಸಕ್ಕರೆ ಪಾಕದಲ್ಲಿ ಅದ್ದಿ ತಯಾರಿಸಲಾಗುತ್ತದೆ.
![ಅಕ್ಕಿ ಪಾಯಸ: ಅಕ್ಕಿ, ಹಾಲು, ಸಕ್ಕರೆ, ಏಲಕ್ಕಿ ಮತ್ತು ಡ್ರೈ ಫ್ರೂಟ್ಸ್ ಸೇರಿಸಿ ತಯಾರಿಸಲಾಗುತ್ತದೆ. ಈ ಸಿಹಿ ಖಾದ್ಯವನ್ನು ದೀಪಾವಳಿ ಹಬ್ಬದ ಪೂಜೆಯ ಸಮಯದಲ್ಲಿ ಲಕ್ಷ್ಮಿ ದೇವಿಗೆ ನೈವೇದ್ಯ ರೂಪದಲ್ಲಿ ಅರ್ಪಿಸಲಾಗುತ್ತದೆ.](https://images.tv9kannada.com/wp-content/uploads/2023/11/deepavali-14.jpg)
ಅಕ್ಕಿ ಪಾಯಸ: ಅಕ್ಕಿ, ಹಾಲು, ಸಕ್ಕರೆ, ಏಲಕ್ಕಿ ಮತ್ತು ಡ್ರೈ ಫ್ರೂಟ್ಸ್ ಸೇರಿಸಿ ತಯಾರಿಸಲಾಗುತ್ತದೆ. ಈ ಸಿಹಿ ಖಾದ್ಯವನ್ನು ದೀಪಾವಳಿ ಹಬ್ಬದ ಪೂಜೆಯ ಸಮಯದಲ್ಲಿ ಲಕ್ಷ್ಮಿ ದೇವಿಗೆ ನೈವೇದ್ಯ ರೂಪದಲ್ಲಿ ಅರ್ಪಿಸಲಾಗುತ್ತದೆ.
![ಓದುವಾಗ ಪ್ರಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ ಓದುವಾಗ ಪ್ರಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ](https://images.tv9kannada.com/wp-content/uploads/2025/02/mysuru-wedding.jpg?w=280&ar=16:9)
![ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು](https://images.tv9kannada.com/wp-content/uploads/2025/02/indian-railway-nature-1.jpg?w=280&ar=16:9)
![ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್ ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್](https://images.tv9kannada.com/wp-content/uploads/2025/02/mk-somashekhar-1.jpg?w=280&ar=16:9)
![ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ](https://images.tv9kannada.com/wp-content/uploads/2025/02/team-india-champions-trophy.jpg?w=280&ar=16:9)
![IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ](https://images.tv9kannada.com/wp-content/uploads/2025/02/virat-kohli-63.jpg?w=280&ar=16:9)
![CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..! CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..!](https://images.tv9kannada.com/wp-content/uploads/2025/02/hardik-pandya-3-1.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ](https://images.tv9kannada.com/wp-content/uploads/2025/02/champions-trophy-2025-squads.jpg?w=280&ar=16:9)
![ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ](https://images.tv9kannada.com/wp-content/uploads/2025/02/mumbai-indians-3-1.jpg?w=280&ar=16:9)
![IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB](https://images.tv9kannada.com/wp-content/uploads/2025/02/rcb-46.jpg?w=280&ar=16:9)
![ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಡಿಕೆ ಶಿವಕುಮಾರ್ ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಡಿಕೆ ಶಿವಕುಮಾರ್](https://images.tv9kannada.com/wp-content/uploads/2025/02/dk-shivakumar-3.jpg?w=280&ar=16:9)
![ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ](https://images.tv9kannada.com/wp-content/uploads/2025/02/pm-modi-receives-qatar-amir.jpg?w=280&ar=16:9)
![ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ](https://images.tv9kannada.com/wp-content/uploads/2025/02/vinay-kulkarni.jpg?w=280&ar=16:9)
![ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ](https://images.tv9kannada.com/wp-content/uploads/2025/02/aishwarya-gowda.jpg?w=280&ar=16:9)
![ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ](https://images.tv9kannada.com/wp-content/uploads/2025/02/kulakrnionpolice.jpg?w=280&ar=16:9)
![ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ](https://images.tv9kannada.com/wp-content/uploads/2025/02/kh-muniyappa.jpg?w=280&ar=16:9)
![ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ](https://images.tv9kannada.com/wp-content/uploads/2025/02/gruha-lakshmi-beneficiaries.jpg?w=280&ar=16:9)
![ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ](https://images.tv9kannada.com/wp-content/uploads/2025/02/satish-jarkiholi-36.jpg?w=280&ar=16:9)
![ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್ ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್](https://images.tv9kannada.com/wp-content/uploads/2025/02/pink-line-metro-byte-1.jpg?w=280&ar=16:9)
![ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು! ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!](https://images.tv9kannada.com/wp-content/uploads/2025/02/shivakumar-dk-11.jpg?w=280&ar=16:9)
![ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ](https://images.tv9kannada.com/wp-content/uploads/2025/02/pralhad-joshi-1.jpg?w=280&ar=16:9)