AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ನೀತಿ: ನಿಮ್ಮ ಜೀವನದಲ್ಲಿ ಸದಾ ಈ ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಿ

ಜೀವನದಲ್ಲಿ ಯಶಸ್ಸು ಪಡೆಯಲು ಚಾಣಕ್ಯ ಎರಡು ವಿಶೇಷ ಸೂತ್ರಗಳನ್ನು ಹೇಳಿದ್ದಾರೆ. ಎರಡು ರೆಕ್ಕೆಗಳ ಸಹಾಯದಿಂದ ಪಕ್ಷಿಗಳು ಹೇಗೆ ಆಕಾಶದಲ್ಲಿ ಹಾರುತ್ತವೆಯೋ ಅದೇ ರೀತಿ ಕರ್ಮ ಮತ್ತು ಜ್ಞಾನದ ಎರಡು ರೆಕ್ಕೆಗಳ ಸಹಾಯದಿಂದ ಮನುಷ್ಯನು ಯಶಸ್ಸಿನ ಆಕಾಶದಲ್ಲಿ ಹಾರಲು ಸಾಧ್ಯವಾಗುತ್ತದೆ.

ಚಾಣಕ್ಯ ನೀತಿ: ನಿಮ್ಮ ಜೀವನದಲ್ಲಿ ಸದಾ ಈ ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಿ
Chanakya Niti
ಅಕ್ಷತಾ ವರ್ಕಾಡಿ
|

Updated on: Aug 03, 2023 | 6:11 PM

Share

ಆಚಾರ್ಯ ಚಾಣಕ್ಯ(Chanakya) ಅವರು ತಮ್ಮ ನೀತಿಗಳಿಂದಾಗಿ ಇಂದಿಗೂ ಪ್ರಸಿದ್ಧರಾಗಿದ್ದಾರೆ. ಅವರ ನೀತಿಗಳನ್ನು ಅಳವಡಿಸಿಕೊಳ್ಳುವ ಮೂಲಕ, ದೈನಂದಿನ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ತಪ್ಪಿಸಬಹುದು. ಚಾಣಕ್ಯನ ನೀತಿಗಳು ಯಶಸ್ಸಿಗೆ ಹಾದಿ ಮಾಡಿ ಕೊಡುತ್ತದೆ ಎಂದು ಇಂದಿಗೂ ನಂಬುತ್ತಾರೆ. ಆದ್ದರಿಂದ ನೀವು ಎಷ್ಟೇ ಒಳ್ಳೆಯವರಾಗಿದ್ದರೂ ಕೂಡ ನಿಮ್ಮ ಒಂದು ನಿಮ್ಮನ್ನು ಕೆಟ್ಟವರನ್ನಾಗಿ ಸಮಾಜದಲ್ಲಿ ಬಿಂಬಿಸಬಹುದು ಚಾಣಕ್ಯ ನೀತಿ(Chanakya Niti) ಯಲ್ಲಿ ವಿವರಿಸಲಾಗಿದೆ.

ಕರ್ಮ ಮತ್ತು ಜ್ಞಾನ ಯಶಸ್ಸಿನ ಹಾದಿ:

ಜೀವನದಲ್ಲಿ ಯಶಸ್ಸು ಪಡೆಯಲು ಚಾಣಕ್ಯ ಎರಡು ವಿಶೇಷ ಸೂತ್ರಗಳನ್ನು ಹೇಳಿದ್ದಾನೆ. ಎರಡು ರೆಕ್ಕೆಗಳ ಸಹಾಯದಿಂದ ಪಕ್ಷಿಗಳು ಹೇಗೆ ಆಕಾಶದಲ್ಲಿ ಹಾರುತ್ತವೆಯೋ ಅದೇ ರೀತಿ ಕರ್ಮ ಮತ್ತು ಜ್ಞಾನದ ಎರಡು ರೆಕ್ಕೆಗಳ ಸಹಾಯದಿಂದ ಮನುಷ್ಯನು ಯಶಸ್ಸಿನ ಆಕಾಶದಲ್ಲಿ ಹಾರಲು ಸಾಧ್ಯವಾಗುತ್ತದೆ ಎಂದು ಚಾಣಕ್ಯ ನೀತಿ ಹೇಳುತ್ತದೆ. ನೀವು ಸಂತೋಷದಿಂದ ಮತ್ತು ಯಶಸ್ವಿಯಾಗಲು ಬಯಸಿದರೆ, ಯಾವಾಗಲೂ ಸತ್ಯವನ್ನು ಮಾತನಾಡಿ, ಬುದ್ಧಿವಂತಿಕೆಯಿಂದ ಖರ್ಚು ಮಾಡಿ, ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ ಎಂದು ಚಾಣಕ್ಯ ಹೇಳುತ್ತಾರೆ.

ಶತ್ರು ಹಾಗೂ ಸ್ನೇಹಿತ:

ಚಾಣಕ್ಯ ನೀತಿಯ ಪ್ರಕಾರ ಶತ್ರು ಮತ್ತು ದುರ್ಬಲ ಸ್ನೇಹಿತ ಇಬ್ಬರೂ ಯಾವಾಗಲೂ ನೋವುಂಟುಮಾಡುತ್ತಾರೆ. ಒಬ್ಬರು ಅವರೊಂದಿಗೆ ಜಾಗರೂಕರಾಗಿರಬೇಕು ಎಂದು ಹೇಳುತ್ತಾರೆ.

ಬುದ್ಧಿವಂತಿಕೆಯು ಅಜ್ಞಾನವನ್ನು ನಾಶಪಡಿಸುತ್ತದೆ:

ಪ್ರತಿಯೊಬ್ಬರ ಜೀವನದಲ್ಲೂ ಬುದ್ಧಿವಂತಿಕೆ ಎಂಬುದು ತುಂಬಾ ಮುಖ್ಯವಾಗಿರುತ್ತದೆ. ಬುದ್ಧಿವಂತಿಕೆಯು ಅಜ್ಞಾನವನ್ನು ನಾಶಪಡಿಸುತ್ತದೆ ಮತ್ತು ಬುದ್ಧಿವಂತಿಕೆಯಿಂದ ದೊಡ್ಡ ಸಮಸ್ಯೆಗಳನ್ನು ಸುಲಭವಾಗಿ ಜಯಿಸಬಹುದು. ಹಸಿದಿರುವುದು ಬುದ್ಧಿಶಕ್ತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಅದು ವ್ಯಕ್ತಿಯ ಚಿತ್ರಣಕ್ಕೆ ಹಾನಿ ಮಾಡುತ್ತದೆ ಎಂದು ಚಾಣಕ್ಯ ಹೇಳುತ್ತಾರೆ.

ಇದನ್ನೂ ಓದಿ: ಚಾಣಕ್ಯ ನೀತಿ: ವೈವಾಹಿಕ ಜೀವನದ ಸಂತೋಷಕ್ಕಾಗಿ ದಂಪತಿಗಳಿಗೆ ಆಚಾರ್ಯ ಚಾಣಕ್ಯರ ಕೆಲವು ಸಲಹೆಗಳು

ಸ್ನೇಹಿತರ ಸಹವಾಸ:

ಚಾಣಕ್ಯನ ಪ್ರಕಾರ, ಗೌರವವಿಲ್ಲದ ಸ್ಥಳ, ಸ್ನೇಹಿತರು ಮತ್ತು ಸಂಬಂಧಿಕರು ಇಲ್ಲದ ಸ್ಥಳದಲ್ಲಿ ಉಳಿಯುವುದು ಯಾವುದೇ ಪ್ರಯೋಜನವನ್ನು ತರುವುದಿಲ್ಲ. ಅಂತಹ ಸ್ಥಳವನ್ನು ತಕ್ಷಣವೇ ಬಿಡಬೇಕು ಎಂದು ಹೇಳುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​​ ಮಾಡಿ: 

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!