ಬೇಸಿಗೆಯಲ್ಲಿ ನಿಮ್ಮ ಮಕ್ಕಳ ಆಹಾರ ಕ್ರಮ ಹೇಗಿರಬೇಕು? ತಜ್ಞರು ನೀಡಿರುವ ಸಲಹೆ ಇಲ್ಲಿವೆ​​​

ಏರುತ್ತಿರುವ ತಾಪಮಾನದ ಸಮಯದಲ್ಲಿ ಸೂಕ್ತವಾದ ಆಹಾರಗಳನ್ನು ನಿಮ್ಮ ಮಕ್ಕಳಿಗೆ ನೀಡುವುದು ಅಗತ್ಯವಾಗಿದೆ. ಹೆಚ್ಚುತ್ತಿರುವ ತಾಪಮಾನವು ಮಕ್ಕಳಿಗೆ ಕಿರಿಕಿರಿಯನ್ನುಂಟುಮಾಡಬಹುದು.

ಬೇಸಿಗೆಯಲ್ಲಿ ನಿಮ್ಮ ಮಕ್ಕಳ ಆಹಾರ ಕ್ರಮ ಹೇಗಿರಬೇಕು? ತಜ್ಞರು ನೀಡಿರುವ ಸಲಹೆ ಇಲ್ಲಿವೆ​​​
Childcare TipsImage Credit source: MissMalini
Follow us
| Updated By: ಅಕ್ಷತಾ ವರ್ಕಾಡಿ

Updated on: Jun 14, 2023 | 6:26 AM

ಬೇಸಿಗೆಯ ಸುಡು ಬಿಸಿಲು, ಶಾಖದ ವಾತಾವರಣವು ನಿಮ್ಮ ಮಕ್ಕಳ ಆರೋಗ್ಯವನ್ನು ಕೆಡಿಸಬಹುದು. ಏರುತ್ತಿರುವ ತಾಪಮಾನದ ಸಮಯದಲ್ಲಿ ಸೂಕ್ತವಾದ ಆಹಾರಗಳನ್ನು ನಿಮ್ಮ ಮಕ್ಕಳಿಗೆ ನೀಡುವುದು ಅಗತ್ಯವಾಗಿದೆ. ಹೆಚ್ಚುತ್ತಿರುವ ತಾಪಮಾನವು ಮಕ್ಕಳಿಗೆ ಕಿರಿಕಿರಿಯನ್ನುಂಟುಮಾಡಬಹುದು. ಶಿಶುವೈದ್ಯರಾದ ಡಾ.ಸಂಕೇತ್ ಗೋಯಲ್ ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಕೆಲವೊಂದು ಸಲಹೆ ನೀಡಿದ್ದಾರೆ. ಬೇಸಿಗೆಯ ಶಾಖವು ಮಕ್ಕಳಿಗರ ಸಾಕಷ್ಟು ಕಿರಿಕಿರಿಯನ್ನುಂಟು ಮಾಡುವುದರಿಂದ ಆಹಾರ ಕಂಡಾಕ್ಷಣ ದೂರ ಓಡುತ್ತಾರೆ. ಬೇಸಿಗೆಯಲ್ಲಿ ನಿಮ್ಮ ಮಗುವನ್ನು ಸಾಂತ್ವನಗೊಳಿಸಲು ನೀವು ಮಾಡಬಹುದಾದ ಕೆಲವು ವಿಷಯಗಳನ್ನು ಡಾ ಗೋಯಲ್ ಸೂಚಿಸುತ್ತಾರೆ:

  • ನಿಮ್ಮ ಮನೆಯನ್ನು ತಂಪಾಗಿರಿಸಿ.
  • ನಿಮ್ಮ ಮಗುವನ್ನು ಹಸಿವನ್ನು ಹೆಚ್ಚಿಸಲು ಮತ್ತು ಚೆನ್ನಾಗಿ ತಿನ್ನಲು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ.
  • ನಿಯಮಿತ ಮಧ್ಯಂತರದಲ್ಲಿ ಸ್ನಾನ ಮಾಡಿಸಿ ಮತ್ತು ಅವರನ್ನು ಉಲ್ಲಾಸಕರವಾಗಿರಿಸಿ.
  • ವಿವಿಧ ಹಣ್ಣುಗಳ ರಸವನ್ನು ಅಥವಾ ಕಲ್ಲಂಗಡಿಯಂತಹ ಅಧಿಕ ನೀರಿನಾಂಶವಿರುವ ಹಣ್ಣುಗಳನ್ನು ನೀಡಿ.

ಇದನ್ನೂ ಓದಿ: ನೇರಳೆ ಹಣ್ಣನ್ನು ಬಳಸಿ ತಯಾರಿಸಬಹುದಾದ 3 ರುಚಿಕರ ಭಾರತೀಯ ಪಾಕವಿಧಾನಗಳು

ಬೇಸಿಗೆಯಲ್ಲಿ ಮಕ್ಕಳನ್ನು ಆರೋಗ್ಯಕರವಾಗಿ ಇರಿಸಲು ಸಲಹೆಗಳು:

1. ನೇರ ಸೂರ್ಯನ ಬೆಳಕನ್ನು ತಪ್ಪಿಸಿ 2. ತಂಪು ಪಾನೀಯಗಳನ್ನು ತಪ್ಪಿಸಿ. 3. ಮಸಾಲೆಯುಕ್ತ, ಕರಿದ ಆಹಾರವನ್ನು ತಪ್ಪಿಸಿ 4. ಕಲ್ಲಂಗಡಿ ಮತ್ತು ಸೌತೆಕಾಯಿಯಂತಹ ನೈಸರ್ಗಿಕ ಮತ್ತು ತಾಜಾ ಹಣ್ಣುಗಳನ್ನು ಸೇವಿಸಿ, ಮೊಸರಿನಂತಹ ಆಹಾರ ಮತ್ತು ನಿಂಬೆ ಪಾನೀಯ ಮತ್ತು ಎಳನೀರು ಕುಡಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್