AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Water: ತ್ವಚೆಯ ಸಮಸ್ಯೆಗಳಿಗೆ ಮದ್ದು ಈ ಎಳೆನೀರು! ಇಲ್ಲಿದೆ ಮಾಹಿತಿ

ಎಳೆನೀರಿನಲ್ಲಿ ಹೆಚ್ಚಿನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಉರಿಯೂತ ನಿವಾರಕ ಗುಣಗಳಿರುವುದರಿಂದ ತ್ವಚೆಯ ಸಮಸ್ಯೆಗಳನ್ನು ತಡೆಯುತ್ತದೆ ಎನ್ನುತ್ತಾರೆ ತಜ್ಞರು.

TV9 Web
| Edited By: |

Updated on:Nov 02, 2022 | 8:51 PM

Share
ತೆಂಗಿನ ನೀರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ತೆಂಗಿನ ನೀರಿಗೆ ವಯಸ್ಸನ್ನು ಕಡಿಮೆ ಮಾಡುವ ಗುಣವೂ ಇದೆ. ಹೌದು, ಇದು ಚರ್ಮದ ಹೊಳಪನ್ನು ಸುಧಾರಿಸುತ್ತದೆ ಮತ್ತು ಎಲ್ಲಾ ರೀತಿಯ ಚರ್ಮದ ಸಮಸ್ಯೆಗಳಿಗೆ ಉತ್ತಮ ಚಿಕಿತ್ಸೆಯಾಗಿದೆ.

ತೆಂಗಿನ ನೀರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ತೆಂಗಿನ ನೀರಿಗೆ ವಯಸ್ಸನ್ನು ಕಡಿಮೆ ಮಾಡುವ ಗುಣವೂ ಇದೆ. ಹೌದು, ಇದು ಚರ್ಮದ ಹೊಳಪನ್ನು ಸುಧಾರಿಸುತ್ತದೆ ಮತ್ತು ಎಲ್ಲಾ ರೀತಿಯ ಚರ್ಮದ ಸಮಸ್ಯೆಗಳಿಗೆ ಉತ್ತಮ ಚಿಕಿತ್ಸೆಯಾಗಿದೆ.

1 / 5
ತೆಂಗಿನ ನೀರು ನೈಸರ್ಗಿಕ ಗುಣಗಳಿಂದ ಸಮೃದ್ಧವಾಗಿದೆ. ಚರ್ಮವನ್ನು ಹೈಡ್ರೇಟ್ ಮಾಡುವುದರೊಂದಿಗೆ ತೇವಗೊಳಿಸುತ್ತದೆ. ತೆಂಗಿನ ನೀರಿನಿಂದ ಮುಖ ತೊಳೆದರೆ ಕಲೆಗಳು ಕಡಿಮೆಯಾಗಿ ನೈಸರ್ಗಿಕವಾಗಿ ಮುಖವು ಕಾಂತಿಯುತವಾಗಿ ಕಾಣುತ್ತದೆ.

ತೆಂಗಿನ ನೀರು ನೈಸರ್ಗಿಕ ಗುಣಗಳಿಂದ ಸಮೃದ್ಧವಾಗಿದೆ. ಚರ್ಮವನ್ನು ಹೈಡ್ರೇಟ್ ಮಾಡುವುದರೊಂದಿಗೆ ತೇವಗೊಳಿಸುತ್ತದೆ. ತೆಂಗಿನ ನೀರಿನಿಂದ ಮುಖ ತೊಳೆದರೆ ಕಲೆಗಳು ಕಡಿಮೆಯಾಗಿ ನೈಸರ್ಗಿಕವಾಗಿ ಮುಖವು ಕಾಂತಿಯುತವಾಗಿ ಕಾಣುತ್ತದೆ.

2 / 5
ತೆಂಗಿನ ನೀರಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ತೆಂಗಿನ ನೀರು ಹೊಸ ಚರ್ಮದ ಕೋಶಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ.

ತೆಂಗಿನ ನೀರಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ತೆಂಗಿನ ನೀರು ಹೊಸ ಚರ್ಮದ ಕೋಶಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ.

3 / 5
ಎಳೆನೀರು ನೈಸರ್ಗಿಕ ವಯಸ್ಸಾಗುವಿಕೆ ವಿರುದ್ಧ ಕಾರ್ಯನಿರ್ವಹಿಸುವ ಗುಣವನ್ನು ಹೊಂದಿದೆ. ಮುಖದ ಮೇಲಿನ ಸುಕ್ಕುಗಳು ಮತ್ತು ಸೂಕ್ಷ್ಮ ರೇಖೆಗಳನ್ನು ನಿಯಂತ್ರಿಸುತ್ತದೆ. ವಯಸ್ಸಿಗಿಂತ ಕಿರಿಯವಾಗಿ ಕಾಣುವಂತೆ ಮಾಡುತ್ತದೆ.

ಎಳೆನೀರು ನೈಸರ್ಗಿಕ ವಯಸ್ಸಾಗುವಿಕೆ ವಿರುದ್ಧ ಕಾರ್ಯನಿರ್ವಹಿಸುವ ಗುಣವನ್ನು ಹೊಂದಿದೆ. ಮುಖದ ಮೇಲಿನ ಸುಕ್ಕುಗಳು ಮತ್ತು ಸೂಕ್ಷ್ಮ ರೇಖೆಗಳನ್ನು ನಿಯಂತ್ರಿಸುತ್ತದೆ. ವಯಸ್ಸಿಗಿಂತ ಕಿರಿಯವಾಗಿ ಕಾಣುವಂತೆ ಮಾಡುತ್ತದೆ.

4 / 5
ಮೊಡವೆಗಳನ್ನು ಹೋಗಲಾಡಿಸುವಲ್ಲಿ ತೆಂಗಿನ ನೀರು ಪ್ರಮುಖ ಪಾತ್ರ ವಹಿಸುತ್ತದೆ. ಈ ನೀರಿನಲ್ಲಿ ಹೆಚ್ಚಿನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಉರಿಯೂತ ನಿವಾರಕ ಗುಣಗಳಿರುವುದರಿಂದ ತ್ವಚೆಯ ಸಮಸ್ಯೆಗಳನ್ನು ತಡೆಯುತ್ತದೆ ಎನ್ನುತ್ತಾರೆ ತಜ್ಞರು.

ಮೊಡವೆಗಳನ್ನು ಹೋಗಲಾಡಿಸುವಲ್ಲಿ ತೆಂಗಿನ ನೀರು ಪ್ರಮುಖ ಪಾತ್ರ ವಹಿಸುತ್ತದೆ. ಈ ನೀರಿನಲ್ಲಿ ಹೆಚ್ಚಿನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಉರಿಯೂತ ನಿವಾರಕ ಗುಣಗಳಿರುವುದರಿಂದ ತ್ವಚೆಯ ಸಮಸ್ಯೆಗಳನ್ನು ತಡೆಯುತ್ತದೆ ಎನ್ನುತ್ತಾರೆ ತಜ್ಞರು.

5 / 5

Published On - 8:51 pm, Wed, 2 November 22

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ