AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Water: ತ್ವಚೆಯ ಸಮಸ್ಯೆಗಳಿಗೆ ಮದ್ದು ಈ ಎಳೆನೀರು! ಇಲ್ಲಿದೆ ಮಾಹಿತಿ

ಎಳೆನೀರಿನಲ್ಲಿ ಹೆಚ್ಚಿನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಉರಿಯೂತ ನಿವಾರಕ ಗುಣಗಳಿರುವುದರಿಂದ ತ್ವಚೆಯ ಸಮಸ್ಯೆಗಳನ್ನು ತಡೆಯುತ್ತದೆ ಎನ್ನುತ್ತಾರೆ ತಜ್ಞರು.

TV9 Web
| Edited By: |

Updated on:Nov 02, 2022 | 8:51 PM

Share
ತೆಂಗಿನ ನೀರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ತೆಂಗಿನ ನೀರಿಗೆ ವಯಸ್ಸನ್ನು ಕಡಿಮೆ ಮಾಡುವ ಗುಣವೂ ಇದೆ. ಹೌದು, ಇದು ಚರ್ಮದ ಹೊಳಪನ್ನು ಸುಧಾರಿಸುತ್ತದೆ ಮತ್ತು ಎಲ್ಲಾ ರೀತಿಯ ಚರ್ಮದ ಸಮಸ್ಯೆಗಳಿಗೆ ಉತ್ತಮ ಚಿಕಿತ್ಸೆಯಾಗಿದೆ.

ತೆಂಗಿನ ನೀರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ತೆಂಗಿನ ನೀರಿಗೆ ವಯಸ್ಸನ್ನು ಕಡಿಮೆ ಮಾಡುವ ಗುಣವೂ ಇದೆ. ಹೌದು, ಇದು ಚರ್ಮದ ಹೊಳಪನ್ನು ಸುಧಾರಿಸುತ್ತದೆ ಮತ್ತು ಎಲ್ಲಾ ರೀತಿಯ ಚರ್ಮದ ಸಮಸ್ಯೆಗಳಿಗೆ ಉತ್ತಮ ಚಿಕಿತ್ಸೆಯಾಗಿದೆ.

1 / 5
ತೆಂಗಿನ ನೀರು ನೈಸರ್ಗಿಕ ಗುಣಗಳಿಂದ ಸಮೃದ್ಧವಾಗಿದೆ. ಚರ್ಮವನ್ನು ಹೈಡ್ರೇಟ್ ಮಾಡುವುದರೊಂದಿಗೆ ತೇವಗೊಳಿಸುತ್ತದೆ. ತೆಂಗಿನ ನೀರಿನಿಂದ ಮುಖ ತೊಳೆದರೆ ಕಲೆಗಳು ಕಡಿಮೆಯಾಗಿ ನೈಸರ್ಗಿಕವಾಗಿ ಮುಖವು ಕಾಂತಿಯುತವಾಗಿ ಕಾಣುತ್ತದೆ.

ತೆಂಗಿನ ನೀರು ನೈಸರ್ಗಿಕ ಗುಣಗಳಿಂದ ಸಮೃದ್ಧವಾಗಿದೆ. ಚರ್ಮವನ್ನು ಹೈಡ್ರೇಟ್ ಮಾಡುವುದರೊಂದಿಗೆ ತೇವಗೊಳಿಸುತ್ತದೆ. ತೆಂಗಿನ ನೀರಿನಿಂದ ಮುಖ ತೊಳೆದರೆ ಕಲೆಗಳು ಕಡಿಮೆಯಾಗಿ ನೈಸರ್ಗಿಕವಾಗಿ ಮುಖವು ಕಾಂತಿಯುತವಾಗಿ ಕಾಣುತ್ತದೆ.

2 / 5
ತೆಂಗಿನ ನೀರಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ತೆಂಗಿನ ನೀರು ಹೊಸ ಚರ್ಮದ ಕೋಶಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ.

ತೆಂಗಿನ ನೀರಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ತೆಂಗಿನ ನೀರು ಹೊಸ ಚರ್ಮದ ಕೋಶಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ.

3 / 5
ಎಳೆನೀರು ನೈಸರ್ಗಿಕ ವಯಸ್ಸಾಗುವಿಕೆ ವಿರುದ್ಧ ಕಾರ್ಯನಿರ್ವಹಿಸುವ ಗುಣವನ್ನು ಹೊಂದಿದೆ. ಮುಖದ ಮೇಲಿನ ಸುಕ್ಕುಗಳು ಮತ್ತು ಸೂಕ್ಷ್ಮ ರೇಖೆಗಳನ್ನು ನಿಯಂತ್ರಿಸುತ್ತದೆ. ವಯಸ್ಸಿಗಿಂತ ಕಿರಿಯವಾಗಿ ಕಾಣುವಂತೆ ಮಾಡುತ್ತದೆ.

ಎಳೆನೀರು ನೈಸರ್ಗಿಕ ವಯಸ್ಸಾಗುವಿಕೆ ವಿರುದ್ಧ ಕಾರ್ಯನಿರ್ವಹಿಸುವ ಗುಣವನ್ನು ಹೊಂದಿದೆ. ಮುಖದ ಮೇಲಿನ ಸುಕ್ಕುಗಳು ಮತ್ತು ಸೂಕ್ಷ್ಮ ರೇಖೆಗಳನ್ನು ನಿಯಂತ್ರಿಸುತ್ತದೆ. ವಯಸ್ಸಿಗಿಂತ ಕಿರಿಯವಾಗಿ ಕಾಣುವಂತೆ ಮಾಡುತ್ತದೆ.

4 / 5
ಮೊಡವೆಗಳನ್ನು ಹೋಗಲಾಡಿಸುವಲ್ಲಿ ತೆಂಗಿನ ನೀರು ಪ್ರಮುಖ ಪಾತ್ರ ವಹಿಸುತ್ತದೆ. ಈ ನೀರಿನಲ್ಲಿ ಹೆಚ್ಚಿನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಉರಿಯೂತ ನಿವಾರಕ ಗುಣಗಳಿರುವುದರಿಂದ ತ್ವಚೆಯ ಸಮಸ್ಯೆಗಳನ್ನು ತಡೆಯುತ್ತದೆ ಎನ್ನುತ್ತಾರೆ ತಜ್ಞರು.

ಮೊಡವೆಗಳನ್ನು ಹೋಗಲಾಡಿಸುವಲ್ಲಿ ತೆಂಗಿನ ನೀರು ಪ್ರಮುಖ ಪಾತ್ರ ವಹಿಸುತ್ತದೆ. ಈ ನೀರಿನಲ್ಲಿ ಹೆಚ್ಚಿನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಉರಿಯೂತ ನಿವಾರಕ ಗುಣಗಳಿರುವುದರಿಂದ ತ್ವಚೆಯ ಸಮಸ್ಯೆಗಳನ್ನು ತಡೆಯುತ್ತದೆ ಎನ್ನುತ್ತಾರೆ ತಜ್ಞರು.

5 / 5

Published On - 8:51 pm, Wed, 2 November 22

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ