AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Water: ತ್ವಚೆಯ ಸಮಸ್ಯೆಗಳಿಗೆ ಮದ್ದು ಈ ಎಳೆನೀರು! ಇಲ್ಲಿದೆ ಮಾಹಿತಿ

ಎಳೆನೀರಿನಲ್ಲಿ ಹೆಚ್ಚಿನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಉರಿಯೂತ ನಿವಾರಕ ಗುಣಗಳಿರುವುದರಿಂದ ತ್ವಚೆಯ ಸಮಸ್ಯೆಗಳನ್ನು ತಡೆಯುತ್ತದೆ ಎನ್ನುತ್ತಾರೆ ತಜ್ಞರು.

TV9 Web
| Edited By: |

Updated on:Nov 02, 2022 | 8:51 PM

Share
ತೆಂಗಿನ ನೀರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ತೆಂಗಿನ ನೀರಿಗೆ ವಯಸ್ಸನ್ನು ಕಡಿಮೆ ಮಾಡುವ ಗುಣವೂ ಇದೆ. ಹೌದು, ಇದು ಚರ್ಮದ ಹೊಳಪನ್ನು ಸುಧಾರಿಸುತ್ತದೆ ಮತ್ತು ಎಲ್ಲಾ ರೀತಿಯ ಚರ್ಮದ ಸಮಸ್ಯೆಗಳಿಗೆ ಉತ್ತಮ ಚಿಕಿತ್ಸೆಯಾಗಿದೆ.

ತೆಂಗಿನ ನೀರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ತೆಂಗಿನ ನೀರಿಗೆ ವಯಸ್ಸನ್ನು ಕಡಿಮೆ ಮಾಡುವ ಗುಣವೂ ಇದೆ. ಹೌದು, ಇದು ಚರ್ಮದ ಹೊಳಪನ್ನು ಸುಧಾರಿಸುತ್ತದೆ ಮತ್ತು ಎಲ್ಲಾ ರೀತಿಯ ಚರ್ಮದ ಸಮಸ್ಯೆಗಳಿಗೆ ಉತ್ತಮ ಚಿಕಿತ್ಸೆಯಾಗಿದೆ.

1 / 5
ತೆಂಗಿನ ನೀರು ನೈಸರ್ಗಿಕ ಗುಣಗಳಿಂದ ಸಮೃದ್ಧವಾಗಿದೆ. ಚರ್ಮವನ್ನು ಹೈಡ್ರೇಟ್ ಮಾಡುವುದರೊಂದಿಗೆ ತೇವಗೊಳಿಸುತ್ತದೆ. ತೆಂಗಿನ ನೀರಿನಿಂದ ಮುಖ ತೊಳೆದರೆ ಕಲೆಗಳು ಕಡಿಮೆಯಾಗಿ ನೈಸರ್ಗಿಕವಾಗಿ ಮುಖವು ಕಾಂತಿಯುತವಾಗಿ ಕಾಣುತ್ತದೆ.

ತೆಂಗಿನ ನೀರು ನೈಸರ್ಗಿಕ ಗುಣಗಳಿಂದ ಸಮೃದ್ಧವಾಗಿದೆ. ಚರ್ಮವನ್ನು ಹೈಡ್ರೇಟ್ ಮಾಡುವುದರೊಂದಿಗೆ ತೇವಗೊಳಿಸುತ್ತದೆ. ತೆಂಗಿನ ನೀರಿನಿಂದ ಮುಖ ತೊಳೆದರೆ ಕಲೆಗಳು ಕಡಿಮೆಯಾಗಿ ನೈಸರ್ಗಿಕವಾಗಿ ಮುಖವು ಕಾಂತಿಯುತವಾಗಿ ಕಾಣುತ್ತದೆ.

2 / 5
ತೆಂಗಿನ ನೀರಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ತೆಂಗಿನ ನೀರು ಹೊಸ ಚರ್ಮದ ಕೋಶಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ.

ತೆಂಗಿನ ನೀರಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ತೆಂಗಿನ ನೀರು ಹೊಸ ಚರ್ಮದ ಕೋಶಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ.

3 / 5
ಎಳೆನೀರು ನೈಸರ್ಗಿಕ ವಯಸ್ಸಾಗುವಿಕೆ ವಿರುದ್ಧ ಕಾರ್ಯನಿರ್ವಹಿಸುವ ಗುಣವನ್ನು ಹೊಂದಿದೆ. ಮುಖದ ಮೇಲಿನ ಸುಕ್ಕುಗಳು ಮತ್ತು ಸೂಕ್ಷ್ಮ ರೇಖೆಗಳನ್ನು ನಿಯಂತ್ರಿಸುತ್ತದೆ. ವಯಸ್ಸಿಗಿಂತ ಕಿರಿಯವಾಗಿ ಕಾಣುವಂತೆ ಮಾಡುತ್ತದೆ.

ಎಳೆನೀರು ನೈಸರ್ಗಿಕ ವಯಸ್ಸಾಗುವಿಕೆ ವಿರುದ್ಧ ಕಾರ್ಯನಿರ್ವಹಿಸುವ ಗುಣವನ್ನು ಹೊಂದಿದೆ. ಮುಖದ ಮೇಲಿನ ಸುಕ್ಕುಗಳು ಮತ್ತು ಸೂಕ್ಷ್ಮ ರೇಖೆಗಳನ್ನು ನಿಯಂತ್ರಿಸುತ್ತದೆ. ವಯಸ್ಸಿಗಿಂತ ಕಿರಿಯವಾಗಿ ಕಾಣುವಂತೆ ಮಾಡುತ್ತದೆ.

4 / 5
ಮೊಡವೆಗಳನ್ನು ಹೋಗಲಾಡಿಸುವಲ್ಲಿ ತೆಂಗಿನ ನೀರು ಪ್ರಮುಖ ಪಾತ್ರ ವಹಿಸುತ್ತದೆ. ಈ ನೀರಿನಲ್ಲಿ ಹೆಚ್ಚಿನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಉರಿಯೂತ ನಿವಾರಕ ಗುಣಗಳಿರುವುದರಿಂದ ತ್ವಚೆಯ ಸಮಸ್ಯೆಗಳನ್ನು ತಡೆಯುತ್ತದೆ ಎನ್ನುತ್ತಾರೆ ತಜ್ಞರು.

ಮೊಡವೆಗಳನ್ನು ಹೋಗಲಾಡಿಸುವಲ್ಲಿ ತೆಂಗಿನ ನೀರು ಪ್ರಮುಖ ಪಾತ್ರ ವಹಿಸುತ್ತದೆ. ಈ ನೀರಿನಲ್ಲಿ ಹೆಚ್ಚಿನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಉರಿಯೂತ ನಿವಾರಕ ಗುಣಗಳಿರುವುದರಿಂದ ತ್ವಚೆಯ ಸಮಸ್ಯೆಗಳನ್ನು ತಡೆಯುತ್ತದೆ ಎನ್ನುತ್ತಾರೆ ತಜ್ಞರು.

5 / 5

Published On - 8:51 pm, Wed, 2 November 22

Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?