AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವು ಆರೋಗ್ಯ ಸಮಸ್ಯೆಗೆ ಬಲು ಉಪಕಾರಿ ಉಮ್ಮತ್ತಿ ಸಸ್ಯ , ಇಲ್ಲಿದೆ ಸರಳ ಮನೆ ಮದ್ದು

ನಮ್ಮ ಸುತ್ತಲಿನಲ್ಲಿ ಕಾಣಸಿಗುವ ಪ್ರತಿಯೊಂದು ಸಸ್ಯಗಳು ಹಲವಾರು ಔಷಧೀಯ ಗುಣವನ್ನು ಹೊಂದಿದೆ. ಅಂತಹ ಸಸ್ಯಗಳಲ್ಲಿ ಹಳ್ಳಿ ಪ್ರದೇಶದಲ್ಲಿ ಎಲ್ಲೆಂದರಲ್ಲಿ ಬೆಳೆಯುವ ಉಮ್ಮತ್ತಿ ಗಿಡವೂ ಒಂದು. ಇದರ ಎಲೆಗಳು, ಹೂವುಗಳಲ್ಲಿ ಔಷಧೀಯ ಗುಣವೂ ಹೇರಳವಾಗಿದ್ದು, ಮನೆ ಮದ್ದು ತಯಾರಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಹಲವು ಆರೋಗ್ಯ ಸಮಸ್ಯೆಗೆ ಬಲು ಉಪಕಾರಿ ಉಮ್ಮತ್ತಿ ಸಸ್ಯ , ಇಲ್ಲಿದೆ ಸರಳ ಮನೆ ಮದ್ದು
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 30, 2024 | 6:01 PM

Share

ಪುರಾತನ ಕಾಲದಲ್ಲಿ ನಮ್ಮ ಹಿರಿಯರು ಈ ಉಮ್ಮತ್ತಿ ಗಿಡ ಅಥವಾ ದತ್ತೂರಿ ಗಿಡವನ್ನು ಔಷಧವಾಗಿ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಎಲ್ಲೆಂದರಲ್ಲಿ ಬೆಳೆಯುವ ಈ ಸಸ್ಯದ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಈ ಗಿಡವೂ ಔಷಧೀಯ ಗುಣಗಳ ಅಗರವಾಗಿದ್ದರೂ ಇದರ ಕಾಯಿಗಳು ಚೆಂಡಿನಾಕಾರದಲ್ಲಿದ್ದು ಮುಳ್ಳಿನಿಂದ ಕೂಡಿದ್ದು, ಇದು ಬಹಳಷ್ಟು ವಿಷಕಾರಿಯಾಗಿದೆ. ಆದರೆ, ಈ ಸಸ್ಯವನ್ನು ಚರ್ಮದಿಂದ ಹಿಡಿದು ತಲೆನೋವಿನ ಸಮಸ್ಯೆಗೆ ಮನೆ ಮದ್ದಾಗಿ ಬಳಕೆ ಮಾಡಲಾಗುತ್ತದೆ.

  • ಕಾಲು ನೋವು, ಕೀಲು ನೋವಿನಂತಹ ಸಮಸ್ಯೆಗೆ ಉಮ್ಮತ್ತಿ ಎಲೆಗೆ ಎಳ್ಳೆಣ್ಣೆ ಹಚ್ಚಿ ಸ್ವಲ್ಪ ಬಿಸಿ ಮಾಡಿ ನೋವು ಇರುವಲ್ಲಿ ಇಟ್ಟುಕೊಂಡರೆ ನೋವು ಶಮನವಾಗುತ್ತದೆ.
  • ತಲೆನೋವು ಮತ್ತು ಮೈಗ್ರೇನ್ ತಲೆನೋವಿಗೆ ಈ ಎಲೆಗಳನ್ನು ಎಳ್ಳೆಣ್ಣೆಯೊಂದಿಗೆ ಬಿಸಿ ಮಾಡಿ ಹಣೆಯ ಮೇಲೆ ಇಟ್ಟುಕೊಂಡರೆ ನೋವು ನಿವಾರಣೆಯಾಗುತ್ತದೆ.
  • ಉಮ್ಮತ್ತಿ ಎಲೆಗಳ ರಸವನ್ನು ತುರಿಕೆ ಮತ್ತು ಹುಣ್ಣುಗಳ ಮೇಲೆ ಹಚ್ಚಿದರೆ ಬೇಗನೇ ಗುಣವಾಗುತ್ತದೆ.
  • ಮಂಗನ ಬಾವು ಕಾಯಿಲೆಗೆ ಉಮ್ಮತ್ತಿ ಎಲೆಯನ್ನು ಚೆನ್ನಾಗಿ ಅರೆದು ಬಾವು ಅದಲ್ಲಿಗೆ ಹಚ್ಚಿದರೆ ಗುಣಮುಖವಾಗುತ್ತದೆ.
  • ಆಕಳಲ್ಲಿ ಕಾಣುವ ಕೆಚ್ಚಲು ಬಾವು ಸಮಸ್ಯೆಗೆ ಈ ಸಸ್ಯದ ಎಲೆಯನ್ನು ಶುದ್ಧ ಹಸುವಿನ ಹಾಲು ಹಾಗೂ ಜೀರಿಗೆ ಹಾಕಿ ಅರೆದು ಕೆಚ್ಚಲಿಗೆ ಹಚ್ಚುವುದರಿಂದಬಾವು ಕಡಿಮೆಯಾಗುತ್ತದೆ.
  • ತಲೆಯಲ್ಲಿ ಹೇನು, ಹುಣ್ಣು ಇರುವವರು ಈ ಎಲೆಗಳ ರಸವನ್ನು ಆಲದ ಎಣ್ಣೆಗೆ ಬೆರೆಸಿ ಹಚ್ಚಿದರೆ ಈ ಸಮಸ್ಯೆಗಳು ದೂರವಾಗುತ್ತವೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು