AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship: ನಿಮ್ಮ ಸಂಗಾತಿ ಬಳಿ ಈ ಪ್ರಶ್ನೆಯನ್ನು ಕೇಳಿ, ನಿಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗುತ್ತೆ

ಪ್ರೀತಿಯಲ್ಲಿರುವ ಪ್ರತಿಯೊಬ್ಬರು ತಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಲು ಬಯಸುತ್ತಾರೆ, ತಮ್ಮೊಂದಿಗೆ ಸದಾ ಇರಬೇಕೆಂದು ಕೇಳಿಕೊಳ್ಳುತ್ತಾರೆ.

Relationship: ನಿಮ್ಮ ಸಂಗಾತಿ ಬಳಿ ಈ ಪ್ರಶ್ನೆಯನ್ನು ಕೇಳಿ, ನಿಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗುತ್ತೆ
Relationship
TV9 Web
| Updated By: ನಯನಾ ರಾಜೀವ್|

Updated on: Aug 25, 2022 | 8:00 AM

Share

ಪ್ರೀತಿಯಲ್ಲಿರುವ ಪ್ರತಿಯೊಬ್ಬರು ತಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಲು ಬಯಸುತ್ತಾರೆ, ತಮ್ಮೊಂದಿಗೆ ಸದಾ ಇರಬೇಕೆಂದು ಕೇಳಿಕೊಳ್ಳುತ್ತಾರೆ. ತಮ್ಮೆಲ್ಲಾ ಕಷ್ಟ ಸುಖಗಳನ್ನು ಅವರಲ್ಲಿ ಹೇಳಿಕೊಳ್ಳಲು ಬಯಸುತ್ತಾರೆ, ನಿಮ್ಮ ಸಂಗಾತಿ ನಿಮ್ಮನ್ನು ಎಷ್ಟು ಪ್ರೀತಿಸುತ್ತಿದ್ದಾರೆ ಎಂದು ಅರಿಯಲು ಕೆಲವು ಪ್ರಶ್ನೆಗಳನ್ನು ಕೇಳುವುದು ಮುಖ್ಯವಾಗುತ್ತದೆ.

ನಿಮ್ಮ ಸಂಗಾತಿಗೆ ಈ ಪ್ರಶ್ನೆಗಳನ್ನು ಕೇಳಿ ನಿಮಗೆ ನನ್ನಿಂದ ಏನಾದರೂ ಸಹಾಯ ಬೇಕೆ? ನಿಮ್ಮಿಂದ ನಿಮ್ಮ ಸಂಗಾತಿಗೆ ಏನಾದರೂ ಸಹಾಯ ಬೇಕೆ? ಎಂದು ಕೇಳಿ, ಅವರ ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಲ್ಲಿ ಇದರಿಂದ ನಿಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗುವುದು.

ಸಂಬಂಧವನ್ನು ಸುಧಾರಿಸಲು ನೀವು ಏನು ಮಾಡಬೇಕು? ಸಂಬಂಧವು ಹೊಸದಾಗಿರಲಿ ಅಥವಾ ಹಳೆಯದಾಗಿರಲಿ, ಎಲ್ಲಾ ಸಮಯದಲ್ಲೂ ಸಂಬಂಧದಲ್ಲಿ ಹೊಸತನ ಎನ್ನುವುದು ಇರಬೇಕು, ನೀವು ಯಾವ ಗುಣವನ್ನು ಬದಲಾಯಿಸಿಕೊಂಡರೆ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತದೆ ಎಂಬುದನ್ನು ನಿಮ್ಮ ಸಂಗಾತಿಯ ಬಳಿ ಕೇಳಿ.

ನಿಮ್ಮ ಸಂಬಂಧದಲ್ಲಿ ನಿಮಗೆ ಖುಷಿ ಕೊಡುವ ವಿಚಾರ ಏನು? ನಿಮ್ಮ ಸಂಬಂಧದಲ್ಲಿ ಅಥವಾ ನಿಮ್ಮ ಸಂಗಾತಿಯ ಗುಣದಲ್ಲಿ ನಿಮಗೆ ಖುಷಿ ಎನಿಸುವ ವಿಚಾರವೇನು ಎಂಬುದನ್ನು ನಿಮ್ಮ ಸಂಗಾತಿಗೆ ತಿಳಿಸಿ. ಹಾಗೆಯೇ ನಿಮ್ಮ ಸಂಗಾತಿಯ ಯಾವುದೋ ಗುಣ ನಿಮಗೆ ಸರಿ ಎನಿಸದಿದ್ದರೆ ಅದನ್ನು ಸೂಕ್ಷ್ಮವಾಗಿ ಅವರಿಗೆ ತಿಳಿಸಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು