AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2024 : ದೀಪಾವಳಿಯಂದು ನಿಮ್ಮ ಪ್ರೀತಿಪಾತ್ರರಿಗೆ ಕಳಿಸಬಹುದಾದ ಸಂದೇಶಗಳಿವು

ಭಾರತೀಯ ಪಾಲಿಗೆ ದೀಪಾವಳಿ ಅತೀ ದೊಡ್ಡ ಹಬ್ಬಗಳಲ್ಲಿ ಒಂದು. ಹಿರಿಯರು, ಕಿರಿಯರು, ಮೇಲು ಕೀಳು ಎಂಬ ಭೇದಭಾವವೂ ಇಲ್ಲದೆ ಎಲ್ಲರೂ ಖುಷಿಯಾಗಿ ಆಚರಿಸುವಂತಹ ಹಬ್ಬವಿದಾಗಿದೆ. ಬದುಕಿನ ಅಂಧಕಾರವನ್ನು ತೊಡೆದು ಹಾಕಿ, ಖುಷಿಯ ಬೆಳಕನ್ನು ಚೆಲ್ಲುವ ಈ ಹಬ್ಬಕ್ಕೆ ನಿಮ್ಮ ಪ್ರೀತಿ ಪಾತ್ರರಿಗೆ ವಿಶೇಷವಾಗಿ ಸಂದೇಶಗಳು ಕಳುಹಿಸುವ ಮೂಲಕ ಶುಭಾಶಯಗಳನ್ನು ಕೋರಿ ಹಬ್ಬದ ರಂಗನ್ನು ಹೆಚ್ಚಿಸಬಹುದು.

Deepavali 2024 : ದೀಪಾವಳಿಯಂದು ನಿಮ್ಮ ಪ್ರೀತಿಪಾತ್ರರಿಗೆ ಕಳಿಸಬಹುದಾದ ಸಂದೇಶಗಳಿವು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Oct 28, 2024 | 11:49 AM

Share

ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಎಲ್ಲರ ಮನೆಯಲ್ಲಿ ಹಬ್ಬದ ತಯಾರಿಯೂ ಜೋರಾಗಿಯೇ ನಡೆಯುತ್ತಿದೆ. ಐದು ದಿನಗಳ ಕಾಲ ಈ ಹಬ್ಬವನ್ನು ಆಚರಿಸಲಾಗುತ್ತದೆ. ಹೊಸ ಬಟ್ಟೆ ಖರೀದಿ, ಉಡುಗೊರೆಗಳನ್ನು ನೀಡುವುದು ಹಬ್ಬದ ಸಂಭ್ರಮವನ್ನು ದುಪ್ಪಟ್ಟು ಮಾಡುತ್ತದೆ. ಈ ವಿಶೇಷ ದಿನದಂದು ನಿಮ್ಮ ಪೀತಿಪಾತ್ರರಿಗೆ ಈ ರೀತಿ ಸೋಷಿಯಲ್‌ ಮೀಡಿಯಾದಲ್ಲಿ ಸಂದೇಶಗಳನ್ನು ಕಳಿಸಿ ಹಬ್ಬಕ್ಕೆ ಶುಭಾಶಯ ಕೋರಬಹುದು.

  • ನಿಮ್ಮೆಲ್ಲಾ ಕನಸುಗಳು ಈಡೇರಲಿ, ನಿಮ್ಮ ಬದುಕಿನ ಹಾದಿಯಲ್ಲಿದ್ದ ಅಡೆತಡೆಗಳು ಬೆಳಕಿನ ಹಬ್ಬದಲ್ಲಿ ನಿವಾರಣೆಯಾಗಲಿ, ನಿಮ್ಮ ಇಷ್ಟಾರ್ಥಗಳೆಲ್ಲಾ ಸಿದ್ಧಿಯಾಗಲಿ. ಸರ್ವರಿಗೂ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು.
  • ಕತ್ತಲೆಯನ್ನು ಓಡಿಸಲು ಯಾವಾಗಲೂ ಬೆಳಕು ಇರುತ್ತದೆ. ಅದೇ ರೀತಿ ದೀಪಗಳ ಬೆಳಕು ನಿಮ್ಮ ಜೀವನದಲ್ಲಿ ಸಂತೋಷವನ್ನು ಹರಡಲಿ. ದೀಪಾವಳಿಯ ಶುಭಾಶಯಗಳು.
  • ಈ ದೀಪಾವಳಿಯಲ್ಲಿ ನಾನು ನಿಮ್ಮ ಕುಟುಂಬಕ್ಕೆ, ನಿಮ್ಮ ಸ್ನೇಹಿತರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆ. ದೀಪಾವಳಿ ಹಬ್ಬದ ಹಾರ್ಥಿಕ ಶುಭಾಶಯಗಳು.
  • ದೀಪಾವಳಿಯೂ ನಿಮ್ಮ ಜೀವನದಲ್ಲಿ ಭವಿಷ್ಯದ ಹೊಸ ಭರವಸೆಗಳನ್ನು ಮತ್ತು ನಾಳೆಯ ಹೊಸ ಕನಸುಗಳನ್ನು ತುಂಬಲಿ. ತುಂಬು ಪ್ರೀತಿಯಿಂದ, ನಿಮಗೂ ನಿಮ್ಮ ಕುಟುಂಬಕ್ಕೂ ದೀಪಾವಳಿ ಹಬ್ಬದ ಶುಭಾಶಯಗಳು.
  • ಮನೆಯಲ್ಲಿ ದೀಪ ಬೆಳಗುತ್ತಿರಲಿ, ಮನದಲ್ಲಿ ತೃಪ್ತಿ ತುಂಬಿರಲಿ, ಬದುಕು ಬೃಂದಾವನವಾಗಲಿ. ದೀಪಾವಳಿಯ ಹೃದಯಪೂರ್ವಕ ಶುಭಾಶಯಗಳು.
  • ಜ್ಞಾನದ ಬೆಳಕು ಮನಸನು ಬೆಳಗಲಿ, ಹಣತೆಯ ಬೆಳಕು ಮನೆಯನು ಬೆಳಗಲಿ, ಮನದ ಕತ್ತಲು ಕಳೆದು ಬೆಳಕು ದೀಪಾವಳಿಯ ಶುಭಾಶಯಗಳು.
  • ದೀಪದ ಬೆಳಕಿನಲ್ಲಿ ಕತ್ತಲು ದೂರ ಸರಿಯುವಂತೆ, ನಮ್ಮಲ್ಲಿರುವ ಕೋಪ., ಅಹಂ ದೂರವಾಗಲಿ, ಪ್ರೀತಿಯ ಬೆಳಕು ಹರಡಲಿ, ದೀಪಾವಳಿ ಹಬ್ಬದ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್