AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Desi Ghee Benefits: ದೇಸಿ ತುಪ್ಪದಿಂದ ತಲೆ ಮಸಾಜ್​ ಮಾಡಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ!

ದೇಸಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಬಳಸಲಾಗುತ್ತದೆ. ದೇಸಿ ತಪ್ಪುವನ್ನು ತಲೆ ಮಸಾಜ್‌ಗೂ ಬಳಸಬಹುದು. ತುಪ್ಪವನ್ನು ತಲೆಗೆ ಮಸಾಜ್ ಮಾಡುವುದರಿಂದ ಹಲವು ಪ್ರಯೋಜನಗಳಿವೆ. ಆ ಕುರಿತು ತಿಳಿಯೋಣ.

TV9 Web
| Edited By: |

Updated on: Oct 06, 2022 | 7:00 AM

Share
ದೇಸಿ ತುಪ್ಪ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನಿಮ್ಮ ಮೂಳೆಗಳನ್ನು ಬಲಗೊಳಿಸುತ್ತದೆ. ದೇಸಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಬಳಸಲಾಗುತ್ತದೆ. ದೇಸಿ ತಪ್ಪುವನ್ನು ತಲೆ ಮಸಾಜ್‌ಗೂ ಬಳಸಬಹುದು. ತುಪ್ಪವನ್ನು ತಲೆಗೆ ಮಸಾಜ್ ಮಾಡುವುದರಿಂದ ಹಲವು ಪ್ರಯೋಜನಗಳಿವೆ. ಆ ಕುರಿತು ತಿಳಿಯೋಣ.

ದೇಸಿ ತುಪ್ಪ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನಿಮ್ಮ ಮೂಳೆಗಳನ್ನು ಬಲಗೊಳಿಸುತ್ತದೆ. ದೇಸಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಬಳಸಲಾಗುತ್ತದೆ. ದೇಸಿ ತಪ್ಪುವನ್ನು ತಲೆ ಮಸಾಜ್‌ಗೂ ಬಳಸಬಹುದು. ತುಪ್ಪವನ್ನು ತಲೆಗೆ ಮಸಾಜ್ ಮಾಡುವುದರಿಂದ ಹಲವು ಪ್ರಯೋಜನಗಳಿವೆ. ಆ ಕುರಿತು ತಿಳಿಯೋಣ.

1 / 5
ರಕ್ತ ಪರಿಚಲನೆ: ದೇಸಿ ತುಪ್ಪದ ಮಸಾಜ್ ನೆತ್ತಿಯಲ್ಲಿ ರಕ್ತ ಪರಿಚಲನೆ ಸುಧಾರಿಸಲು ಕೆಲಸ ಮಾಡುತ್ತದೆ. ಇದು ಕೂದಲನ್ನು ಆಳವಾಗಿ ಪೋಷಿಸುತ್ತದೆ. ಕೂದಲು ಉದುರುವಿಕೆ ಮತ್ತು ತುಂಡಾಗುವಿಕೆ ಮುಂತಾದ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಕೂದಲನ್ನು ಸ್ಟ್ರಾಂಗ್ ಮಾಡುತ್ತದೆ.

ರಕ್ತ ಪರಿಚಲನೆ: ದೇಸಿ ತುಪ್ಪದ ಮಸಾಜ್ ನೆತ್ತಿಯಲ್ಲಿ ರಕ್ತ ಪರಿಚಲನೆ ಸುಧಾರಿಸಲು ಕೆಲಸ ಮಾಡುತ್ತದೆ. ಇದು ಕೂದಲನ್ನು ಆಳವಾಗಿ ಪೋಷಿಸುತ್ತದೆ. ಕೂದಲು ಉದುರುವಿಕೆ ಮತ್ತು ತುಂಡಾಗುವಿಕೆ ಮುಂತಾದ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಕೂದಲನ್ನು ಸ್ಟ್ರಾಂಗ್ ಮಾಡುತ್ತದೆ.

2 / 5
ತಲೆನೋವು: ತುಪ್ಪವನ್ನು ಬೆಚ್ಚಗೆ ಕಾಯಿಸಿ, ನಂತರ ತಲೆಗೆ ಮಸಾಜ್ ಮಾಡಿ. ಇದು ತಲೆನೋವಿನ ಸಮಸ್ಯೆಯನ್ನು ನಿವಾರಿಸಲು ಕೆಲಸ ಮಾಡುತ್ತದೆ. ಇದು ಒತ್ತಡವನ್ನು ನಿವಾರಿಸುತ್ತದೆ. ಜೊತೆಗೆ ಆತಂಕವನ್ನು ಕಡಿಮೆ ಮಾಡುತ್ತದೆ. ಇದು ಮೈಗ್ರೇನ್ ನೋವನ್ನು ನಿವಾರಿಸುತ್ತದೆ.

ತಲೆನೋವು: ತುಪ್ಪವನ್ನು ಬೆಚ್ಚಗೆ ಕಾಯಿಸಿ, ನಂತರ ತಲೆಗೆ ಮಸಾಜ್ ಮಾಡಿ. ಇದು ತಲೆನೋವಿನ ಸಮಸ್ಯೆಯನ್ನು ನಿವಾರಿಸಲು ಕೆಲಸ ಮಾಡುತ್ತದೆ. ಇದು ಒತ್ತಡವನ್ನು ನಿವಾರಿಸುತ್ತದೆ. ಜೊತೆಗೆ ಆತಂಕವನ್ನು ಕಡಿಮೆ ಮಾಡುತ್ತದೆ. ಇದು ಮೈಗ್ರೇನ್ ನೋವನ್ನು ನಿವಾರಿಸುತ್ತದೆ.

3 / 5
ಮೆದುಳಿಗೆ ಪ್ರಯೋಜನಕಾರಿ: ದೇಸಿ ತುಪ್ಪದ ಮಸಾಜ್ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ಇದು ನೆನಪಿನ ಶಕ್ತಿ ಹೆಚ್ಚಿಸುವ ಕೆಲಸ ಮಾಡುತ್ತದೆ. ಮಸಾಜ್ ಮಾಡುವುದರಿಂದ ಮೆದುಳಿನ ಕಾರ್ಯವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.

ಮೆದುಳಿಗೆ ಪ್ರಯೋಜನಕಾರಿ: ದೇಸಿ ತುಪ್ಪದ ಮಸಾಜ್ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ಇದು ನೆನಪಿನ ಶಕ್ತಿ ಹೆಚ್ಚಿಸುವ ಕೆಲಸ ಮಾಡುತ್ತದೆ. ಮಸಾಜ್ ಮಾಡುವುದರಿಂದ ಮೆದುಳಿನ ಕಾರ್ಯವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.

4 / 5
ನೆತ್ತಿಗೆ ಒಳ್ಳೆಯದು: ದೇಸಿ ತುಪ್ಪದ ಮಸಾಜ್ ಕೂದಲು ಮತ್ತು ನೆತ್ತಿಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದು ತುರಿಕೆ, ಸುಡುವಿಕೆ ಮತ್ತು ತಲೆಹೊಟ್ಟು ಇತ್ಯಾದಿಗಳನ್ನು ನಿವಾರಿಸುತ್ತದೆ. ದೇಸಿ ತುಪ್ಪವು ನೆತ್ತಿಯ ಅಲರ್ಜಿಯನ್ನು ದೂರವಿಡಲು ಸಹಾಯ ಮಾಡುತ್ತದೆ.

ನೆತ್ತಿಗೆ ಒಳ್ಳೆಯದು: ದೇಸಿ ತುಪ್ಪದ ಮಸಾಜ್ ಕೂದಲು ಮತ್ತು ನೆತ್ತಿಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದು ತುರಿಕೆ, ಸುಡುವಿಕೆ ಮತ್ತು ತಲೆಹೊಟ್ಟು ಇತ್ಯಾದಿಗಳನ್ನು ನಿವಾರಿಸುತ್ತದೆ. ದೇಸಿ ತುಪ್ಪವು ನೆತ್ತಿಯ ಅಲರ್ಜಿಯನ್ನು ದೂರವಿಡಲು ಸಹಾಯ ಮಾಡುತ್ತದೆ.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ