AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhanvantari Jayanti 2024: ಧನ್ವಂತರಿ ಜಯಂತಿಗೆ ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ಕೋರಿ

ಕಾರ್ತಿಕ ಮಾಸದ ಕೃಷ್ಣ ಪಕ್ಷದ ತ್ರಯೋದಶಿಯಂದು ಧನ್ವಂತರಿ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಬಾರಿ ಅಕ್ಟೋಬರ್ 29 ರಂದು ಧನ್ವಂತರಿ ದಿನವನ್ನು ಆಚರಿಸಲಾಗುತ್ತಿದ್ದು, ಈ ದಿನದಂದು ಸಕಲ ಆರೋಗ್ಯವನ್ನು ಕರುಣಿಸುವ ಧನ್ವಂತರಿ ದೇವರನ್ನು ಪೂಜಿಸಲಾಗುತ್ತದೆ. ಈ ವಿಶೇಷ ದಿನದಂದು ನೀವು ನಿಮ್ಮ ಪ್ರೀತಿಪಾತ್ರರಿಗೆ ಈ ಸಂದೇಶಗಳನ್ನು ಕಳುಹಿಸಿ ಶುಭಾಶಯಗಳು ಕೋರಬಹುದು.

Dhanvantari Jayanti 2024: ಧನ್ವಂತರಿ ಜಯಂತಿಗೆ ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ಕೋರಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Oct 29, 2024 | 9:24 AM

Share

ಭಾರತೀಯ ಸಂಸ್ಕೃತಿಯಲ್ಲಿ ಧನ್ವಂತರಿ ದೇವರಿಗೆ ವಿಶೇಷವಾದ ಸ್ಥಾನವಿದೆ. ಈ ಪುರಾತನ ವೇದ ಗ್ರಂಥಗಳಲ್ಲಿ ವಿಷ್ಣುವಿನ ಅವತಾರವಾದ ಧನ್ವಂತರಿ ದೇವರನ್ನು ಆಯುರ್ವೇದ ಶಾಸ್ತ್ರದ ದೇವರು ಎಂದು ಕರೆಯಲಾಗುತ್ತದೆ. ಆಶ್ವಯುಜ ಕೃಷ್ಣ ಪಕ್ಷ ತ್ರಯೋದಶಿಯಂದು ಅಂದರೆ ಈ ಬಾರಿ ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ಹಬ್ಬಕ್ಕೆ ಸಿಂಪಲ್‌ ಆಗಿ ಶುಭಾಶಯಗಳನ್ನು ಕೋರಲು ಇಲ್ಲಿದೆ ಸಂದೇಶಗಳು.

  • ಆರೋಗ್ಯದ ದೇವರಾಗಿರುವ ಧನ್ವಂತರಿಯೂ ನಿಮ್ಮ ಹೃದಯವನ್ನು ಸಂತೋಷದಿಂದ ತುಂಬಲಿ ಮತ್ತು ಮುಂಬರುವ ವರ್ಷವು ನಿಮಗೆ ಸಮೃದ್ಧಿ ಮತ್ತು ಯಶಸ್ಸನ್ನು ತರಲಿ. ಧನ್ವಂತರಿ ಜಯಂತಿಯ ಶುಭಾಶಯಗಳು.
  • ನಿಮ್ಮ ಪ್ರೀತಿ ಪಾತ್ರರೊಂದಿಗೆ ಸದಾ ಸಂತೋಷದಿಂದ ಇರುವಂತಾಗಲಿ, ಧನ್ವಂತರಿ ದೇವರು ಆರೋಗ್ಯ ಹಾಗೂ ಸಂತೋಷವನ್ನು ನೀಡಿ ನಿಮ್ಮನ್ನು ಆಶೀರ್ವದಿಸಲಿ, ನಿಮಗೂ ನಿಮ್ಮ ಕುಟುಂಬಕ್ಕೂ ಧನ್ವಂತರಿ ಜಯಂತಿಯ ಶುಭಾಶಯಗಳು.
  • ನಿಮ್ಮ ಮನೆಯಲ್ಲಿ ಸಂಪತ್ತಿನ ಮಳೆಯಾಗಲಿ, ಲಕ್ಷ್ಮಿ ದೇವಿ ನೆಲೆಸಲಿ, ಧನ್ವಂತರಿ ದೇವರು ಆರೋಗ್ಯವನ್ನು ಕರುಣಿಸಲಿ. ನಿಮಗೆ ಧನ್ವಂತರಿ ಜಯಂತಿಯ ಹಾರ್ಥಿಕ ಶುಭಾಶಯಗಳು.
  • ಜೀವನದ ಪ್ರತಿಯೊಂದು ಹಂತದಲ್ಲಿಯೂ ಸಮೃದ್ಧಿ, ಉತ್ತಮ ಆರೋಗ್ಯ ಮತ್ತು ದೈವಿಕ ಆಶೀರ್ವಾದಗಳಿಂದ ತುಂಬಿದ ದಿನವು ನಿಮ್ಮದಾಗಲಿ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಧನ್ವಂತರಿ ದಿನದ ಶುಭಾಶಯಗಳು!
  • ಆರೋಗ್ಯಕ್ಕಿಂತಕ್ಕಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ. ನಿಮಗೆ ಆರೋಗ್ಯ, ಆಯಸ್ಸು ಎಲ್ಲವನ್ನು ಕರುಣಿಸಲಿ ಎಂದು ಆ ಧನ್ವಂತರಿ ದೇವರಲ್ಲಿ ಕೇಳಿ ಕೊಳ್ಳುತ್ತೇನೆ. ಧನ್ವಂತರಿ ಜಯಂತಿಯ ಹಾರ್ಥಿಕ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ