AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhanvantari Jayanti 2024: ಧನ್ವಂತರಿ ಜಯಂತಿಗೆ ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ಕೋರಿ

ಕಾರ್ತಿಕ ಮಾಸದ ಕೃಷ್ಣ ಪಕ್ಷದ ತ್ರಯೋದಶಿಯಂದು ಧನ್ವಂತರಿ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಬಾರಿ ಅಕ್ಟೋಬರ್ 29 ರಂದು ಧನ್ವಂತರಿ ದಿನವನ್ನು ಆಚರಿಸಲಾಗುತ್ತಿದ್ದು, ಈ ದಿನದಂದು ಸಕಲ ಆರೋಗ್ಯವನ್ನು ಕರುಣಿಸುವ ಧನ್ವಂತರಿ ದೇವರನ್ನು ಪೂಜಿಸಲಾಗುತ್ತದೆ. ಈ ವಿಶೇಷ ದಿನದಂದು ನೀವು ನಿಮ್ಮ ಪ್ರೀತಿಪಾತ್ರರಿಗೆ ಈ ಸಂದೇಶಗಳನ್ನು ಕಳುಹಿಸಿ ಶುಭಾಶಯಗಳು ಕೋರಬಹುದು.

Dhanvantari Jayanti 2024: ಧನ್ವಂತರಿ ಜಯಂತಿಗೆ ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ಕೋರಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Oct 29, 2024 | 9:24 AM

Share

ಭಾರತೀಯ ಸಂಸ್ಕೃತಿಯಲ್ಲಿ ಧನ್ವಂತರಿ ದೇವರಿಗೆ ವಿಶೇಷವಾದ ಸ್ಥಾನವಿದೆ. ಈ ಪುರಾತನ ವೇದ ಗ್ರಂಥಗಳಲ್ಲಿ ವಿಷ್ಣುವಿನ ಅವತಾರವಾದ ಧನ್ವಂತರಿ ದೇವರನ್ನು ಆಯುರ್ವೇದ ಶಾಸ್ತ್ರದ ದೇವರು ಎಂದು ಕರೆಯಲಾಗುತ್ತದೆ. ಆಶ್ವಯುಜ ಕೃಷ್ಣ ಪಕ್ಷ ತ್ರಯೋದಶಿಯಂದು ಅಂದರೆ ಈ ಬಾರಿ ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ಹಬ್ಬಕ್ಕೆ ಸಿಂಪಲ್‌ ಆಗಿ ಶುಭಾಶಯಗಳನ್ನು ಕೋರಲು ಇಲ್ಲಿದೆ ಸಂದೇಶಗಳು.

  • ಆರೋಗ್ಯದ ದೇವರಾಗಿರುವ ಧನ್ವಂತರಿಯೂ ನಿಮ್ಮ ಹೃದಯವನ್ನು ಸಂತೋಷದಿಂದ ತುಂಬಲಿ ಮತ್ತು ಮುಂಬರುವ ವರ್ಷವು ನಿಮಗೆ ಸಮೃದ್ಧಿ ಮತ್ತು ಯಶಸ್ಸನ್ನು ತರಲಿ. ಧನ್ವಂತರಿ ಜಯಂತಿಯ ಶುಭಾಶಯಗಳು.
  • ನಿಮ್ಮ ಪ್ರೀತಿ ಪಾತ್ರರೊಂದಿಗೆ ಸದಾ ಸಂತೋಷದಿಂದ ಇರುವಂತಾಗಲಿ, ಧನ್ವಂತರಿ ದೇವರು ಆರೋಗ್ಯ ಹಾಗೂ ಸಂತೋಷವನ್ನು ನೀಡಿ ನಿಮ್ಮನ್ನು ಆಶೀರ್ವದಿಸಲಿ, ನಿಮಗೂ ನಿಮ್ಮ ಕುಟುಂಬಕ್ಕೂ ಧನ್ವಂತರಿ ಜಯಂತಿಯ ಶುಭಾಶಯಗಳು.
  • ನಿಮ್ಮ ಮನೆಯಲ್ಲಿ ಸಂಪತ್ತಿನ ಮಳೆಯಾಗಲಿ, ಲಕ್ಷ್ಮಿ ದೇವಿ ನೆಲೆಸಲಿ, ಧನ್ವಂತರಿ ದೇವರು ಆರೋಗ್ಯವನ್ನು ಕರುಣಿಸಲಿ. ನಿಮಗೆ ಧನ್ವಂತರಿ ಜಯಂತಿಯ ಹಾರ್ಥಿಕ ಶುಭಾಶಯಗಳು.
  • ಜೀವನದ ಪ್ರತಿಯೊಂದು ಹಂತದಲ್ಲಿಯೂ ಸಮೃದ್ಧಿ, ಉತ್ತಮ ಆರೋಗ್ಯ ಮತ್ತು ದೈವಿಕ ಆಶೀರ್ವಾದಗಳಿಂದ ತುಂಬಿದ ದಿನವು ನಿಮ್ಮದಾಗಲಿ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಧನ್ವಂತರಿ ದಿನದ ಶುಭಾಶಯಗಳು!
  • ಆರೋಗ್ಯಕ್ಕಿಂತಕ್ಕಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ. ನಿಮಗೆ ಆರೋಗ್ಯ, ಆಯಸ್ಸು ಎಲ್ಲವನ್ನು ಕರುಣಿಸಲಿ ಎಂದು ಆ ಧನ್ವಂತರಿ ದೇವರಲ್ಲಿ ಕೇಳಿ ಕೊಳ್ಳುತ್ತೇನೆ. ಧನ್ವಂತರಿ ಜಯಂತಿಯ ಹಾರ್ಥಿಕ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ