AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes: ಆರೋಗ್ಯಕರ ಕೊಬ್ಬುಗಳು ರಕ್ತದಲ್ಲಿನ ಸಕ್ಕರೆ ಪ್ರಮಾಣ ಇಳಿಕೆಗೆ ಸಹಕಾರಿ

ಆರೋಗ್ಯಕರ ಕೊಬ್ಬುಗಳು ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ಇಳಿಕೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. 

Diabetes: ಆರೋಗ್ಯಕರ ಕೊಬ್ಬುಗಳು ರಕ್ತದಲ್ಲಿನ ಸಕ್ಕರೆ ಪ್ರಮಾಣ ಇಳಿಕೆಗೆ ಸಹಕಾರಿ
Avocado
TV9 Web
| Edited By: |

Updated on: Aug 01, 2022 | 2:25 PM

Share

ಆರೋಗ್ಯಕರ ಕೊಬ್ಬುಗಳು ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ಇಳಿಕೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ.  ಪಾಲಿಅನ್‌ಸ್ಯಾಚುರೇಟೆಡ್ ಕೊಬ್ಬಿನಂತಹ ಆರೋಗ್ಯಕರ ಕೊಬ್ಬನ್ನು ಹೊಂದಿರುವುದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಕಾರಿ ಎಂದು ಅಧ್ಯಯನವೊಂದು ಹೇಳಿದೆ.

ಮಧುಮೇಹ ರೋಗಿಗಳಿಗೆ ಆಹಾರದಿಂದ ದೈಹಿಕ ಚಟುವಟಿಕೆಯವರೆಗೆ ಆರೋಗ್ಯಕರ ಜೀವನಶೈಲಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ, ಇದು ಹೃದಯರಕ್ತನಾಳದ ಕಾಯಿಲೆಯ ಅಪಾಯಕಾರಿ ಅಂಶಗಳಾದ ಹೆಚ್ಚಿನ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುತ್ತದೆ.

ಧೂಮಪಾನ ಮತ್ತು ಮದ್ಯಪಾನದಂತಹ ಅನಾರೋಗ್ಯಕರ ಅಭ್ಯಾಸಗಳನ್ನು ಬಿಡದಿದ್ದರೆ ಮಧುಮೇಹವು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಆರೋಗ್ಯಕರ ಕೊಬ್ಬುಗಳುಮೊನೊಸಾಚುರೇಟೆಡ್ ಕೊಬ್ಬುಗಳು: ಮೊನೊಸಾಚುರೇಟೆಡ್ ಕೊಬ್ಬುಗಳನ್ನು “ಉತ್ತಮ ಅಥವಾ ಆರೋಗ್ಯಕರ” ಕೊಬ್ಬುಗಳು ಎಂದು ಕರೆಯಲಾಗುತ್ತದೆ. ಇದು ಆವಕಾಡೊಗಳು, ಆಲಿವ್ ಎಣ್ಣೆ ಮತ್ತು ಸೂರ್ಯಕಾಂತಿ, ಎಳ್ಳು ಮತ್ತು ಕಡಲೆಕಾಯಿ ಎಣ್ಣೆಯಂತಹ ಕೋಲ್ಡ್ ಪ್ರೆಸ್ಡ್ ಸೀಡ್ ಎಣ್ಣೆಯಲ್ಲಿ ಕಂಡುಬರುತ್ತದೆ.

ಪಾಲಿ ಅನ್​ಸ್ಯಾಚುರೇಟೆಡ್ ಕೊಬ್ಬುಗಳು: ಸ್ಯಾಚುರೇಟೆಡ್ ಕೊಬ್ಬುಗಳಿಗೆ ಆರೋಗ್ಯಕರ ಬದಲಿಯಾಗಿ ಕಾರ್ಯನಿರ್ವಹಿಸುವ ಕೊಬ್ಬಿನ ಆರೋಗ್ಯಕರ ವರ್ಗ. ಇವುಗಳು ವಾಲ್‌ನಟ್ಸ್, ಅಗಸೆ ಬೀಜಗಳು, ಸೋಯಾಬೀನ್ ಎಣ್ಣೆ, ಸ್ಯಾಫ್ಲವರ್ ಎಣ್ಣೆಯ ಕಾರ್ನ್ ಎಣ್ಣೆಯಲ್ಲಿ ಇರುತ್ತದೆ. ಒಮೆಗಾ 3 ಕೊಬ್ಬಿನಾಮ್ಲಗಳು: ಒಮೆಗಾ -3 ಕೊಬ್ಬಿನಾಮ್ಲಗಳು ಅಪಧಮನಿಗಳ ಅಡಚಣೆಯನ್ನು ತಡೆಯಲು ಸಹಾಯ ಮಾಡುತ್ತದೆ. ಕೆಲವು ವಿಧದ ಮೀನುಗಳು ಅಂದರೆ ಸಾಲ್ಮನ್, ಮ್ಯಾಕೆರೆಲ್​ಗಳಲ್ಲಿ ಕಂಡುಬರುತ್ತದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?