
ಆಚಾರ್ಯ ಚಾಣಕ್ಯರು ನೀತಿ ಶಾಸ್ತ್ರದಲ್ಲಿ ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಆಚಾರ್ಯ ಚಾಣಕ್ಯರ ಪ್ರಕಾರ ಮಕ್ಕಳ ಮುಂದೆ ಮಾತನಾಡುವಾಗಲೂ ಎಚ್ಚರಿಕೆ ವಹಿಸಬೇಕು. ಮಕ್ಕಳ ಮುಂದೆ ಮರೆತು ಕೂಡ ಮಾಡಬಾರದ ಕೆಲಸಗಳು ಯಾವುವು ಎಂದು ತಿಳಿಯೋಣ.

ಸುಳ್ಳು: ಆಚಾರ್ಯ ಚಾಣಕ್ಯರ ಪ್ರಕಾರ, ಒಬ್ಬ ವ್ಯಕ್ತಿಯು ಎಂದಿಗೂ ಮಕ್ಕಳ ಮುಂದೆ ಸುಳ್ಳು ಹೇಳಬಾರದು. ಇದರಿಂದ ಮಕ್ಕಳ ದೃಷ್ಟಿಯಲ್ಲಿ ನಿಮ್ಮ ಗೌರವ ಕಳೆದುಹೋಗಬಹುದು. ಆದ್ದರಿಂದ ಯಾವಾಗಲೂ ಮಕ್ಕಳ ಮುಂದೆ ಸುಳ್ಳು ಹೇಳುವುದನ್ನು ತಪ್ಪಿಸಿ.

Lifestyle do not do these things in front of children chanakya niti in kannada

Lifestyle do not do these things in front of children chanakya niti in kannada

Lifestyle do not do these things in front of children chanakya niti in kannada