AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wheat Price In 1987: 1987ರಲ್ಲಿ ಒಂದು ಕೆಜಿ ಗೋಧಿ ಬೆಲೆ ಎಷ್ಟಿತ್ತು ಗೊತ್ತಾ?

ಇತ್ತೀಚೆಗೆ ಹಳೆಯ ಬಿಲ್​ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದು ಸಾಕಷ್ಟು ಟ್ರೆಂಡ್ ಆಗುತ್ತಿದೆ. ಹಳೆಯ ಸಿನಿಮಾ ಟಿಕೇಟುಗಳು, 1985ರ ರೆಸ್ಟೋರೆಂಟ್ ಬಿಲ್ ಮತ್ತು 1937ರ ಸೈಕಲ್ ಬಿಲ್, 1986 ರ ಬುಲೆಟ್ 350cc ಬಿಲ್​ಗಳು ಸಾಕಷ್ಟು ವೈರಲ್ ಆಗಿತ್ತು. ಇದೇ ರೀತಿ ಈಗ 1987ರಲ್ಲಿ ಖರೀದಿಸಿದ ಗೋಧಿಯ ಬೆಲೆ ಬಿಲ್ ಸಕ್ಕತ್ತ್ ಸುದ್ದಿಯಾಗಿದೆ.

Wheat Price In 1987: 1987ರಲ್ಲಿ ಒಂದು ಕೆಜಿ ಗೋಧಿ ಬೆಲೆ ಎಷ್ಟಿತ್ತು ಗೊತ್ತಾ?
1987ರ ಗೋಧಿ ಬೆಲೆ ಬಿಲ್ Image Credit source: Twitter
TV9 Web
| Edited By: |

Updated on:Jan 10, 2023 | 2:16 PM

Share

ಇತ್ತೀಚೆಗೆ ಹಳೆಯ ಬಿಲ್(Old Bill)​ಗಳನ್ನು ಸಾಮಾಜಿಕ ಜಾಲತಾಣ(Social Media) ದಲ್ಲಿ ಹಂಚಿಕೊಳ್ಳುವುದು ಸಾಕಷ್ಟು ಟ್ರೆಂಡ್ ಆಗುತ್ತಿದೆ. ಹಳೆಯ ಸಿನಿಮಾ ಟಿಕೇಟುಗಳು, 1985ರ ರೆಸ್ಟೋರೆಂಟ್ ಬಿಲ್ ಮತ್ತು 1937ರ ಸೈಕಲ್ ಬಿಲ್, 1986 ರ ಬುಲೆಟ್ 350cc ಬಿಲ್​ಗಳು ಸಾಕಷ್ಟು ವೈರಲ್ ಆಗಿತ್ತು. ಇದೇ ರೀತಿ ಈಗ 1987ರಲ್ಲಿ ಖರೀದಿಸಿದ ಗೋಧಿಯ ಬೆಲೆ ಬಿಲ್ ಸಕ್ಕತ್ತ್ ಸುದ್ದಿಯಾಗಿದೆ. 1987ರಲ್ಲಿ ಗೋಧಿ ಬೆಲೆ ಎಷ್ಟಿತ್ತು ಗೊತ್ತಾ? ತಿಳಿದುಕೊಳ್ಳಬೇಕಾದರೆ ಈ ಸ್ಟೋರಿನಾ ಪೂರ್ತಿಯಾಗಿ ಓದಿ.

ಐಎಫ್‌ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ತಮ್ಮ ಅಜ್ಜನ “ಜೆ ಫಾರ್ಮ್” ನ ಬಿಲ್​ನ್ನು ಟ್ವಿಟರ್​​​ ಮೂಲಕ ಹಂಚಿಕೊಂಡಿದ್ದಾರೆ. ಜೆ ಫಾರ್ಮ್​ ಎಂದರೆ ಧಾನ್ಯ ಮಾರುಕಟ್ಟೆಯಲ್ಲಿ ರೈತರ ಕೃಷಿ ಉತ್ಪನ್ನಗಳ ಮಾರಾಟದ ರಶೀದಿಯಾಗಿದೆ. ಇದರಲ್ಲಿ 1987ರಲ್ಲಿ ಒಂದು ಕೆಜಿ ಗೋಧಿಗೆ 1.6 ರೂಪಾಯಿ ಇತ್ತು ಎಂದು ತೋರಿಸುತ್ತದೆ. ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಪರ್ವೀನ್ ಕಸ್ವಾನ್ ಅವರು 1987 ರ ಬಿಲ್‌ನ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ. ಗೋಧಿಯ ಬೆಲೆ ಕೆಜಿಗೆ ₹ 1.6 ಆಗಿತ್ತು ಎಂದು ಕೂಡ ಬರೆದುಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ಪೋಸ್ಟ್ ಇಲ್ಲಿದೆ.

ಇದನ್ನೂ ಓದಿ: Bullet 350cc Price: 1986ರಲ್ಲಿ ಬುಲೆಟ್ 350cc ಬೆಲೆ ಎಷ್ಟಿತ್ತು ಗೊತ್ತಾ?

ಹಿಂದೆ ಗೋಧಿ ಕೆಜಿಗೆ 1.6 ರೂಪಾಯಿ ಇತ್ತು. ನನ್ನ ಅಜ್ಜ 1987 ರಲ್ಲಿ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾಗೆ ಮಾರಾಟ ಮಾಡಿದ ಗೋಧಿ ಬೆಳೆ ಬಿಲ್​​ ಇದು. ಅವರಿಗೆ ಎಲ್ಲಾ ದಾಖಲೆಗಳನ್ನು ಹಾಗೆಯೇ ಸಂಗ್ರಹ ಮಾಡಿ ಇಡುವ ಅಭ್ಯಾಸವನ್ನು ಹೊಂದಿದ್ದಾರೆ ಎಂದು ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಈಗೀನ ವರೆಗೆ 42,900 ಜನ ವೀಕ್ಷಿಸಿದ್ದಾರೆ. ಜೊತೆಗೆ 695 ಲೈಕು ಮತ್ತು ಸಾಕಷ್ಟು ಕಾಮೆಂಟ್​​ಗಳನ್ನು ಕಾಣಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Published On - 2:07 pm, Tue, 3 January 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ