AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wheat Price In 1987: 1987ರಲ್ಲಿ ಒಂದು ಕೆಜಿ ಗೋಧಿ ಬೆಲೆ ಎಷ್ಟಿತ್ತು ಗೊತ್ತಾ?

ಇತ್ತೀಚೆಗೆ ಹಳೆಯ ಬಿಲ್​ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದು ಸಾಕಷ್ಟು ಟ್ರೆಂಡ್ ಆಗುತ್ತಿದೆ. ಹಳೆಯ ಸಿನಿಮಾ ಟಿಕೇಟುಗಳು, 1985ರ ರೆಸ್ಟೋರೆಂಟ್ ಬಿಲ್ ಮತ್ತು 1937ರ ಸೈಕಲ್ ಬಿಲ್, 1986 ರ ಬುಲೆಟ್ 350cc ಬಿಲ್​ಗಳು ಸಾಕಷ್ಟು ವೈರಲ್ ಆಗಿತ್ತು. ಇದೇ ರೀತಿ ಈಗ 1987ರಲ್ಲಿ ಖರೀದಿಸಿದ ಗೋಧಿಯ ಬೆಲೆ ಬಿಲ್ ಸಕ್ಕತ್ತ್ ಸುದ್ದಿಯಾಗಿದೆ.

Wheat Price In 1987: 1987ರಲ್ಲಿ ಒಂದು ಕೆಜಿ ಗೋಧಿ ಬೆಲೆ ಎಷ್ಟಿತ್ತು ಗೊತ್ತಾ?
1987ರ ಗೋಧಿ ಬೆಲೆ ಬಿಲ್ Image Credit source: Twitter
TV9 Web
| Edited By: |

Updated on:Jan 10, 2023 | 2:16 PM

Share

ಇತ್ತೀಚೆಗೆ ಹಳೆಯ ಬಿಲ್(Old Bill)​ಗಳನ್ನು ಸಾಮಾಜಿಕ ಜಾಲತಾಣ(Social Media) ದಲ್ಲಿ ಹಂಚಿಕೊಳ್ಳುವುದು ಸಾಕಷ್ಟು ಟ್ರೆಂಡ್ ಆಗುತ್ತಿದೆ. ಹಳೆಯ ಸಿನಿಮಾ ಟಿಕೇಟುಗಳು, 1985ರ ರೆಸ್ಟೋರೆಂಟ್ ಬಿಲ್ ಮತ್ತು 1937ರ ಸೈಕಲ್ ಬಿಲ್, 1986 ರ ಬುಲೆಟ್ 350cc ಬಿಲ್​ಗಳು ಸಾಕಷ್ಟು ವೈರಲ್ ಆಗಿತ್ತು. ಇದೇ ರೀತಿ ಈಗ 1987ರಲ್ಲಿ ಖರೀದಿಸಿದ ಗೋಧಿಯ ಬೆಲೆ ಬಿಲ್ ಸಕ್ಕತ್ತ್ ಸುದ್ದಿಯಾಗಿದೆ. 1987ರಲ್ಲಿ ಗೋಧಿ ಬೆಲೆ ಎಷ್ಟಿತ್ತು ಗೊತ್ತಾ? ತಿಳಿದುಕೊಳ್ಳಬೇಕಾದರೆ ಈ ಸ್ಟೋರಿನಾ ಪೂರ್ತಿಯಾಗಿ ಓದಿ.

ಐಎಫ್‌ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ತಮ್ಮ ಅಜ್ಜನ “ಜೆ ಫಾರ್ಮ್” ನ ಬಿಲ್​ನ್ನು ಟ್ವಿಟರ್​​​ ಮೂಲಕ ಹಂಚಿಕೊಂಡಿದ್ದಾರೆ. ಜೆ ಫಾರ್ಮ್​ ಎಂದರೆ ಧಾನ್ಯ ಮಾರುಕಟ್ಟೆಯಲ್ಲಿ ರೈತರ ಕೃಷಿ ಉತ್ಪನ್ನಗಳ ಮಾರಾಟದ ರಶೀದಿಯಾಗಿದೆ. ಇದರಲ್ಲಿ 1987ರಲ್ಲಿ ಒಂದು ಕೆಜಿ ಗೋಧಿಗೆ 1.6 ರೂಪಾಯಿ ಇತ್ತು ಎಂದು ತೋರಿಸುತ್ತದೆ. ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಪರ್ವೀನ್ ಕಸ್ವಾನ್ ಅವರು 1987 ರ ಬಿಲ್‌ನ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ. ಗೋಧಿಯ ಬೆಲೆ ಕೆಜಿಗೆ ₹ 1.6 ಆಗಿತ್ತು ಎಂದು ಕೂಡ ಬರೆದುಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ಪೋಸ್ಟ್ ಇಲ್ಲಿದೆ.

ಇದನ್ನೂ ಓದಿ: Bullet 350cc Price: 1986ರಲ್ಲಿ ಬುಲೆಟ್ 350cc ಬೆಲೆ ಎಷ್ಟಿತ್ತು ಗೊತ್ತಾ?

ಹಿಂದೆ ಗೋಧಿ ಕೆಜಿಗೆ 1.6 ರೂಪಾಯಿ ಇತ್ತು. ನನ್ನ ಅಜ್ಜ 1987 ರಲ್ಲಿ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾಗೆ ಮಾರಾಟ ಮಾಡಿದ ಗೋಧಿ ಬೆಳೆ ಬಿಲ್​​ ಇದು. ಅವರಿಗೆ ಎಲ್ಲಾ ದಾಖಲೆಗಳನ್ನು ಹಾಗೆಯೇ ಸಂಗ್ರಹ ಮಾಡಿ ಇಡುವ ಅಭ್ಯಾಸವನ್ನು ಹೊಂದಿದ್ದಾರೆ ಎಂದು ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಈಗೀನ ವರೆಗೆ 42,900 ಜನ ವೀಕ್ಷಿಸಿದ್ದಾರೆ. ಜೊತೆಗೆ 695 ಲೈಕು ಮತ್ತು ಸಾಕಷ್ಟು ಕಾಮೆಂಟ್​​ಗಳನ್ನು ಕಾಣಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Published On - 2:07 pm, Tue, 3 January 23

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು