AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mobile: ರಾತ್ರಿ ನಿದ್ರೆ ಬರುವವರೆಗೆ, ಬೆಳಗ್ಗೆ ಎದ್ದಾಕ್ಷಣ ಮೊಬೈಲ್ ನೋಡುವ ಅಭ್ಯಾಸವಿದ್ದರೆ ಬಿಟ್ಟುಬಿಡು

ರಾತ್ರಿ ನಿದ್ರೆ ಬರುವವರೆಗೆ ಬೆಳಗ್ಗೆ ನಿದ್ರೆಯಿಂದ ಎಚ್ಚರವಾದ ಬಳಿಕ ಮೊಬೈಲ್ ನೋಡದೆ ಬಹುತೇಕರಿಗೆ ದಿನವೇ ಸಾಗುವುದಿಲ್ಲ. ಆದರೆ ಬೆಳಗ್ಗೆ ಎಚ್ಚರವಾದ ತಕ್ಷಣ ಮೊಬೈಲ್ ಹಿಡಿದು ಕೂರುವವರಿಗೊಂದು ಕಿವಿಮಾತು ಇಲ್ಲಿದೆ.

Mobile: ರಾತ್ರಿ ನಿದ್ರೆ ಬರುವವರೆಗೆ, ಬೆಳಗ್ಗೆ ಎದ್ದಾಕ್ಷಣ ಮೊಬೈಲ್ ನೋಡುವ ಅಭ್ಯಾಸವಿದ್ದರೆ ಬಿಟ್ಟುಬಿಡು
ಮೊಬೈಲ್ ಬಳಕೆ
ನಯನಾ ರಾಜೀವ್
|

Updated on:Feb 02, 2023 | 12:28 PM

Share

ರಾತ್ರಿ ನಿದ್ರೆ ಬರುವವರೆಗೆ ಬೆಳಗ್ಗೆ ನಿದ್ರೆಯಿಂದ ಎಚ್ಚರವಾದ ಬಳಿಕ ಮೊಬೈಲ್ ನೋಡದೆ ಬಹುತೇಕರಿಗೆ ದಿನವೇ ಸಾಗುವುದಿಲ್ಲ. ಆದರೆ ಬೆಳಗ್ಗೆ ಎಚ್ಚರವಾದ ತಕ್ಷಣ ಮೊಬೈಲ್ ಹಿಡಿದು ಕೂರುವವರಿಗೊಂದು ಕಿವಿಮಾತು ಇಲ್ಲಿದೆ. ಪೌಷ್ಟಿಕತಜ್ಞ ಲವನೀತ್ ಬಾತ್ರಾ ತಮ್ಮ ಇನ್‌ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿರುವ ಮಾಹಿತಿ ಹೀಗಿದೆ. ಎಚ್ಚರವಾದ ನಂತರ ಇಮೇಲ್, Instagram ಮೂಲಕ ಸ್ಕ್ರೋಲ್ ಮಾಡುವುದು ಮೆದುಳಿನ ಭೌತಿಕ ರಚನೆಯ ಮೇಲೆ ಪರಿಣಾಮ ಬೀರುತ್ತದೆ.

ಅದೇ ರೀತಿ ರಾತ್ರಿ ಹೊತ್ತು ಮೊಬೈಲ್ ನೋಡುವುದರಿಂದ ಮೊಬೈಲ್ ಬೆಳಕು ಮೆದುಳನ್ನು ವಿಶ್ರಾಂತಿ ಪಡೆಯದಂತೆ ತಡೆಯುತ್ತದೆ.  ಬೆಳಗ್ಗೆ ಎದ್ದ ನಂತರ ಮೊಬೈಲ್ ಬಳಸುವುದರಿಂದ ನಿಮ್ಮ ಸಮಯ ಮತ್ತು ಗಮನ ಎರಡರ ಮೇಲೆ ಪರಿಣಾಮ ಬೀರಬಹುದು, ಇದರಿಂದಾಗಿ ನಿಮ್ಮ ಉತ್ಪಾದಕತೆಯ ಮಟ್ಟವು ಕುಸಿಯಬಹುದು. ಸಾಮಾಜಿಕ ಮಾಧ್ಯಮ ಅಥವಾ ಇಮೇಲ್ ಮೂಲಕ ಸ್ಕ್ರೋಲಿಂಗ್ ಮಾಡುವಾಗ ಮೆದುಳು ಬಹಳಷ್ಟು ಡೋಪಮೈನ್ ಅನ್ನು ಬಿಡುಗಡೆ ಮಾಡುತ್ತದೆ.

ಮತ್ತಷ್ಟು ಓದಿ: ಮಕ್ಕಳ ಅತಿಯಾದ ಮೊಬೈಲ್​ ಬಳಕೆಯ ಅಭ್ಯಾಸ ತಪ್ಪಿಸಲು ಹೀಗೆ ಮಾಡಿ

ಇದು ದೇಹ ಮತ್ತು ಮೆದುಳಿನ ವಿವಿಧ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನೀವು ಬೆಳಗ್ಗೆ ಎದ್ದಾಗ, ನಿಮ್ಮ ಫೋನ್ ಅನ್ನು ಬಳಸುವುದರಿಂದ ನಿಮ್ಮ ಬೆಳಗಿನ ದಿನಚರಿಯನ್ನು ಹಾಳುಮಾಡುತ್ತದೆ.

80 ರಷ್ಟು ಜನರು ಮೊಬೈಲ್ ಬಳಸುತ್ತಾರೆ ಬೆಳಗಿನ ಜಾವ ಎದ್ದು ಬೇರೆ ಕೆಲಸ ಮಾಡುವ ಮೊದಲು ಮೊಬೈಲ್​ಗೆ ಅಂಟಿಕೊಳ್ಳುವವರ ಸಂಖ್ಯೆಯೇ ಹೆಚ್ಚು. ಒಂದು ಸಂಶೋಧನೆಯ ಪ್ರಕಾರ, ಸುಮಾರು 80 ಪ್ರತಿಶತದಷ್ಟು ಮೊಬೈಲ್ ಬಳಕೆದಾರರು ಬೆಳಗ್ಗೆ ಎದ್ದ ತಕ್ಷಣ ತಮ್ಮ ಮೊಬೈಲ್ ಅನ್ನು ಬಳಸುತ್ತಾರೆ.

ಸ್ವಲ್ಪ ಸಮಯ ನಡೆಯಿರಿ ಅಥವಾ 10 ನಿಮಿಷಗಳ ಕಾಲ ಯೋಗ ಮಾಡಿ 10-15 ನಿಮಿಷಗಳ ಕಾಲ ಬಿಸಿಲಿನಲ್ಲಿರಿ ಉತ್ತಮ ಉಪಹಾರವನ್ನು ತಯಾರಿಸಿ ಬೆಳಗ್ಗೆ ಎದ್ದು ಮೊಬೈಲ್ ಬಳಸುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಇದು ನಿಮ್ಮ ಮೆದುಳಿನ ಕಾರ್ಯಗಳ ಮೇಲೂ ಪರಿಣಾಮ ಬೀರುತ್ತದೆ

Published On - 12:23 pm, Thu, 2 February 23

ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?