AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Healthy Lifestyle Tips: ಬೇಸಿಗೆಯಲ್ಲಿ ತ್ವರಿತ ತೂಕ ನಷ್ಟಕ್ಕೆ ಈ ಜೀವನಶೈಲಿ ರೂಢಿಸಿಕೊಳ್ಳಿ

ಬೇಸಿಗೆಯಲ್ಲಿಯೂ ತೂಕ ನಷ್ಟಕ್ಕೆ ಯೋಗ್ಯವಾದ ಕೆಲವೊಂದು ವ್ಯಾಯಾಮ ಹಾಗೂ ಇನ್ನಿತರ ಚಟುವಟಿಕೆಗಳ ಬಗ್ಗೆ ಮಾಹಿತಿ ಇಲ್ಲಿದೆ. ಇದು ಸುಡು ಬಿಸಿಲಿನಿಂದಲೂ ನಿಮ್ಮ ದೇಹವನ್ನು ತಂಪಾಗಿರಿಸುತ್ತದೆ ಮತ್ತು ತೂಕ ನಷ್ಟಕ್ಕೂ ಸಹಾಯಕವಾಗಿದೆ. ಆದ್ದರಿಂದ ಬೇಸಿಗೆಯಲ್ಲಿ ತ್ವರಿತ ತೂಕ ನಷ್ಟಕ್ಕೆ ಈ ಜೀವನಶೈಲಿ ರೂಢಿಸಿಕೊಳ್ಳಿ. 

Healthy Lifestyle Tips: ಬೇಸಿಗೆಯಲ್ಲಿ ತ್ವರಿತ ತೂಕ ನಷ್ಟಕ್ಕೆ ಈ ಜೀವನಶೈಲಿ ರೂಢಿಸಿಕೊಳ್ಳಿ
ಅಕ್ಷತಾ ವರ್ಕಾಡಿ
|

Updated on: Apr 22, 2023 | 6:45 AM

Share

ಬೇಸಿಗೆಯಲ್ಲಿ ಸುಡು ಬಿಸಿಲು, ಬೆವರಿನಿಂದ ಸಾಕಷ್ಟು ಜನರು ಮನೆಯಿಂದ ಹೊರಗೆ ಕಾಲಿಡಲಿ ಹಿಂಜರಿತ್ತಾರೆ. ಆದರೆ ಬೇಸಿಗೆಯಲ್ಲಿಯೂ ತೂಕ ನಷ್ಟಕ್ಕೆ ಯೋಗ್ಯವಾದ ಕೆಲವೊಂದು ವ್ಯಾಯಾಮ ಹಾಗೂ ಇನ್ನಿತರ ಚಟುವಟಿಕೆಗಳ ಬಗ್ಗೆ ಮಾಹಿತಿ ಇಲ್ಲಿದೆ. ಇದು ಸುಡು ಬಿಸಿಲಿನಿಂದಲೂ ನಿಮ್ಮ ದೇಹವನ್ನು ತಂಪಾಗಿರಿಸುತ್ತದೆ ಮತ್ತು ತೂಕ ನಷ್ಟಕ್ಕೂ ಸಹಾಯಕವಾಗಿದೆ. ಆದ್ದರಿಂದ ಬೇಸಿಗೆಯಲ್ಲಿ ತ್ವರಿತ ತೂಕ ನಷ್ಟಕ್ಕೆ ಈ ಜೀವನಶೈಲಿ ರೂಢಿಸಿಕೊಳ್ಳಿ.

ಈಜುವಿಕೆ:

ಬೇಸಿಗೆಯಲ್ಲೂ ತೂಕ ಇಳಿಸಲು ಸಹಾಯಕವಾಗುವ ಒಂದು ಉತ್ತಮ ಚಟುವಟಿಕೆಯೆಂದರೆ ಈಜುಗಾರಿಕೆ. ಈಜುವಿಕೆ ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಇಡೀ ದೇಹಕ್ಕೆ ವ್ಯಾಯಾಮವನ್ನು ನೀಡುವುದರಿಂದ ಸರಿಸುಮಾರು 1 ಗಂಟೆಗೆ 400 ಕ್ಯಾಲೋರಿಯನ್ನು ಸುಡುವಲ್ಲಿ ಈಜುವಿಕೆ ಸಹಾಯಕವಾಗಿದೆ.

ಇದನ್ನೂ ಓದಿ: ನಿಮ್ಮ ಸಂಬಂಧದಲ್ಲಿ ಗೌರವ ಕ್ರಮೇಣವಾಗಿ ಕಡಿಮೆಯಾಗುತ್ತಿರುವಂತೆ ಅನ್ನಿಸುತ್ತಿದೆಯೇ? ಈ ವಿಷಯಗಳನ್ನು ಗಮನಿಸಿ

ತೋಟಗಾರಿಕೆ:

ನಿಮ್ಮ ಮನೆಯ ಉದ್ಯಾನವನ್ನು ಸ್ವಚ್ಚಗೊಳಿಸುವುದು, ಗಿಡ ನೆಡುವುದು ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ವಿಶೇಷವಾಗಿ ಬೇಸಿಗೆಯಲ್ಲಿ ತೋಟಗಾರಿಗೆ ಕೆಲಸವೂ ನಿಮ್ಮ ದೇಹಕ್ಕೆ ತಂಪಿನ ವಾತಾವರಣವನ್ನು ನೀಡುತ್ತದೆ. ಈ ಚಟುವಟಿಕೆಗಳು ಬೇಸಿಗೆಯಲ್ಲಿ ತೂಕ ನಷ್ಟಕ್ಕೂ ಉತ್ತಮ ಆಯ್ಕೆಯಾಗಿದೆ.

ಸೈಕ್ಲಿಂಗ್​​:

ಬೆಳಗ್ಗಿನ ಜಾವ ಅಥವಾ ಸಂಜೆಯ ಹೊತ್ತು ಕೆಲವು ದೂರದಷ್ಟು ಸೈಕ್ಲಿಂಗ್ ಮಾಡುವುದು ಉತ್ತಮ ಆಯ್ಕೆಯಾಗಿದೆ. ಸೈಕ್ಲಿಂಗ್​ ಮಾಡುವುದರಿಂದ ನಿಮ್ಮ ದೇಹ ದಣಿಯುತ್ತದೆ ಮತ್ತು ಬೆವರು ಬರುತ್ತದೆ. ನೀವು ಹೆಚ್ಚು ಬೆವರುವುದರಿಂದ ನಿಮ್ಮ ಅತಿಯಾದ ಬೊಜ್ಜು ಕರಗುತ್ತದೆ. ಆದ್ದರಿಂದ ಬೇಸಿಗೆಯಲ್ಲಿ ತ್ವರಿತ ತೂಕ ನಷ್ಟಕ್ಕೆ ಸೂಕ್ತವಾದ ಚಟುವಟಿಕೆಗಳಲ್ಲೊಂದು ಸೈಕ್ಲಿಂಗ್​

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?