Healthy Lifestyle Tips: ಬೇಸಿಗೆಯಲ್ಲಿ ತ್ವರಿತ ತೂಕ ನಷ್ಟಕ್ಕೆ ಈ ಜೀವನಶೈಲಿ ರೂಢಿಸಿಕೊಳ್ಳಿ

ಬೇಸಿಗೆಯಲ್ಲಿಯೂ ತೂಕ ನಷ್ಟಕ್ಕೆ ಯೋಗ್ಯವಾದ ಕೆಲವೊಂದು ವ್ಯಾಯಾಮ ಹಾಗೂ ಇನ್ನಿತರ ಚಟುವಟಿಕೆಗಳ ಬಗ್ಗೆ ಮಾಹಿತಿ ಇಲ್ಲಿದೆ. ಇದು ಸುಡು ಬಿಸಿಲಿನಿಂದಲೂ ನಿಮ್ಮ ದೇಹವನ್ನು ತಂಪಾಗಿರಿಸುತ್ತದೆ ಮತ್ತು ತೂಕ ನಷ್ಟಕ್ಕೂ ಸಹಾಯಕವಾಗಿದೆ. ಆದ್ದರಿಂದ ಬೇಸಿಗೆಯಲ್ಲಿ ತ್ವರಿತ ತೂಕ ನಷ್ಟಕ್ಕೆ ಈ ಜೀವನಶೈಲಿ ರೂಢಿಸಿಕೊಳ್ಳಿ. 

Healthy Lifestyle Tips: ಬೇಸಿಗೆಯಲ್ಲಿ ತ್ವರಿತ ತೂಕ ನಷ್ಟಕ್ಕೆ ಈ ಜೀವನಶೈಲಿ ರೂಢಿಸಿಕೊಳ್ಳಿ
Follow us
|

Updated on: Apr 22, 2023 | 6:45 AM

ಬೇಸಿಗೆಯಲ್ಲಿ ಸುಡು ಬಿಸಿಲು, ಬೆವರಿನಿಂದ ಸಾಕಷ್ಟು ಜನರು ಮನೆಯಿಂದ ಹೊರಗೆ ಕಾಲಿಡಲಿ ಹಿಂಜರಿತ್ತಾರೆ. ಆದರೆ ಬೇಸಿಗೆಯಲ್ಲಿಯೂ ತೂಕ ನಷ್ಟಕ್ಕೆ ಯೋಗ್ಯವಾದ ಕೆಲವೊಂದು ವ್ಯಾಯಾಮ ಹಾಗೂ ಇನ್ನಿತರ ಚಟುವಟಿಕೆಗಳ ಬಗ್ಗೆ ಮಾಹಿತಿ ಇಲ್ಲಿದೆ. ಇದು ಸುಡು ಬಿಸಿಲಿನಿಂದಲೂ ನಿಮ್ಮ ದೇಹವನ್ನು ತಂಪಾಗಿರಿಸುತ್ತದೆ ಮತ್ತು ತೂಕ ನಷ್ಟಕ್ಕೂ ಸಹಾಯಕವಾಗಿದೆ. ಆದ್ದರಿಂದ ಬೇಸಿಗೆಯಲ್ಲಿ ತ್ವರಿತ ತೂಕ ನಷ್ಟಕ್ಕೆ ಈ ಜೀವನಶೈಲಿ ರೂಢಿಸಿಕೊಳ್ಳಿ.

ಈಜುವಿಕೆ:

ಬೇಸಿಗೆಯಲ್ಲೂ ತೂಕ ಇಳಿಸಲು ಸಹಾಯಕವಾಗುವ ಒಂದು ಉತ್ತಮ ಚಟುವಟಿಕೆಯೆಂದರೆ ಈಜುಗಾರಿಕೆ. ಈಜುವಿಕೆ ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಇಡೀ ದೇಹಕ್ಕೆ ವ್ಯಾಯಾಮವನ್ನು ನೀಡುವುದರಿಂದ ಸರಿಸುಮಾರು 1 ಗಂಟೆಗೆ 400 ಕ್ಯಾಲೋರಿಯನ್ನು ಸುಡುವಲ್ಲಿ ಈಜುವಿಕೆ ಸಹಾಯಕವಾಗಿದೆ.

ಇದನ್ನೂ ಓದಿ: ನಿಮ್ಮ ಸಂಬಂಧದಲ್ಲಿ ಗೌರವ ಕ್ರಮೇಣವಾಗಿ ಕಡಿಮೆಯಾಗುತ್ತಿರುವಂತೆ ಅನ್ನಿಸುತ್ತಿದೆಯೇ? ಈ ವಿಷಯಗಳನ್ನು ಗಮನಿಸಿ

ತೋಟಗಾರಿಕೆ:

ನಿಮ್ಮ ಮನೆಯ ಉದ್ಯಾನವನ್ನು ಸ್ವಚ್ಚಗೊಳಿಸುವುದು, ಗಿಡ ನೆಡುವುದು ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ವಿಶೇಷವಾಗಿ ಬೇಸಿಗೆಯಲ್ಲಿ ತೋಟಗಾರಿಗೆ ಕೆಲಸವೂ ನಿಮ್ಮ ದೇಹಕ್ಕೆ ತಂಪಿನ ವಾತಾವರಣವನ್ನು ನೀಡುತ್ತದೆ. ಈ ಚಟುವಟಿಕೆಗಳು ಬೇಸಿಗೆಯಲ್ಲಿ ತೂಕ ನಷ್ಟಕ್ಕೂ ಉತ್ತಮ ಆಯ್ಕೆಯಾಗಿದೆ.

ಸೈಕ್ಲಿಂಗ್​​:

ಬೆಳಗ್ಗಿನ ಜಾವ ಅಥವಾ ಸಂಜೆಯ ಹೊತ್ತು ಕೆಲವು ದೂರದಷ್ಟು ಸೈಕ್ಲಿಂಗ್ ಮಾಡುವುದು ಉತ್ತಮ ಆಯ್ಕೆಯಾಗಿದೆ. ಸೈಕ್ಲಿಂಗ್​ ಮಾಡುವುದರಿಂದ ನಿಮ್ಮ ದೇಹ ದಣಿಯುತ್ತದೆ ಮತ್ತು ಬೆವರು ಬರುತ್ತದೆ. ನೀವು ಹೆಚ್ಚು ಬೆವರುವುದರಿಂದ ನಿಮ್ಮ ಅತಿಯಾದ ಬೊಜ್ಜು ಕರಗುತ್ತದೆ. ಆದ್ದರಿಂದ ಬೇಸಿಗೆಯಲ್ಲಿ ತ್ವರಿತ ತೂಕ ನಷ್ಟಕ್ಕೆ ಸೂಕ್ತವಾದ ಚಟುವಟಿಕೆಗಳಲ್ಲೊಂದು ಸೈಕ್ಲಿಂಗ್​

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ