AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Side Effects: ಪರೀಕ್ಷೆ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೆಚ್ಚು ಬಾರಿ ಕಾಫಿ ಕುಡಿಯುತ್ತೀರಾ, ಅಡ್ಡ ಪರಿಣಾಮಗಳ ತಿಳಿಯಿರಿ

ಪರೀಕ್ಷೆಯು ಸ್ವಲ್ಪವೇ ಸ್ವಲ್ಪ ದಿನಗಳಿರುವ ಸಮಯ ಅಥವಾ ಪರೀಕ್ಷೆಯ ಹಿಂದಿನ ದಿನ ನೀವು ಹೆಚ್ಚು ಹೊತ್ತು ಎಚ್ಚರವಾಗಿರಲು ಪದೇ ಪದೇ ಕಾಫಿ ಕುಡಿಯುತ್ತಿದ್ದರೆ ಕೂಡಲೇ ಬಿಟ್ಟುಬಿಡಿ.

Coffee Side Effects: ಪರೀಕ್ಷೆ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೆಚ್ಚು ಬಾರಿ ಕಾಫಿ ಕುಡಿಯುತ್ತೀರಾ, ಅಡ್ಡ ಪರಿಣಾಮಗಳ ತಿಳಿಯಿರಿ
ಕಾಫಿ
ನಯನಾ ರಾಜೀವ್
|

Updated on: Jan 27, 2023 | 12:39 PM

Share

ಪರೀಕ್ಷೆಯು ಸ್ವಲ್ಪವೇ ಸ್ವಲ್ಪ ದಿನಗಳಿರುವ ಸಮಯ ಅಥವಾ ಪರೀಕ್ಷೆಯ ಹಿಂದಿನ ದಿನ ನೀವು ಹೆಚ್ಚು ಹೊತ್ತು ಎಚ್ಚರವಾಗಿರಲು ಪದೇ ಪದೇ ಕಾಫಿ ಕುಡಿಯುತ್ತಿದ್ದರೆ ಕೂಡಲೇ ಬಿಟ್ಟುಬಿಡಿ. ಯಾವಾಗ ಯಾವ ಪ್ರಮಾಣದಲ್ಲಿ ಕಾಫಿಯನ್ನು ಕುಡಿಯುವುದು ಸರಿ ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ. ಇಷ್ಟೇ ಅಲ್ಲ, ಕಾಫಿ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂಬುದನ್ನು ಸಹ ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ.

ಹೆಚ್ಚಿನ ಪ್ರಮಾಣದಲ್ಲಿ ಕಾಫಿ ಕುಡಿಯುವುದು ಕಾಫಿ ಕುಡಿಯುವುದು ಕಡ್ಡಾಯವಾಗಿದ್ದರೂ, ಅದರ ಪ್ರಮಾಣವನ್ನು ಮಿತಿಗೊಳಿಸುವುದು ಅವಶ್ಯಕ. ದಿನಕ್ಕೆ ನಾಲ್ಕು ಕಪ್ ಕಾಫಿಗಿಂತ ಹೆಚ್ಚು ಕುಡಿಯದಿರುವುದು ಉತ್ತಮ. ಹೆಚ್ಚು ಕಾಫಿ ಕುಡಿಯುವ ಅಭ್ಯಾಸವು ಸ್ವಲ್ಪ ಸಮಯದ ನಂತರ ತಲೆನೋವು ಉಂಟುಮಾಡಬಹುದು. ಕಾಫಿ ಹೃದಯ ಬಡಿತದ ಮೇಲೂ ಪರಿಣಾಮ ಬೀರುತ್ತದೆ. ಇದು ಅಸಾಮಾನ್ಯವಾಗಿರಬಹುದು.

ಮತ್ತಷ್ಟು ಓದಿ: Black Coffe: ನಿಮ್ಮ ತೂಕ ಇಳಿಸುವಲ್ಲಿ ಬ್ಲ್ಯಾಕ್ ಕಾಫಿ ನಿಜವಾಗಿಯೂ ಪರಿಣಾಮಕಾರಿಯೇ?

ಸಕ್ಕರೆ ಕಡಿಮೆ ಪ್ರಮಾಣದಲ್ಲಿರಲಿ ನೀವು ಸಿಹಿ ಕಾಫಿ ಕುಡಿಯಲು ಇಷ್ಟಪಡುತ್ತಿದ್ದರೆ, ಸಕ್ಕರೆಯ ಪ್ರಮಾಣದ ಕಡೆಗೆ ಗಮನ ಕೊಡಿ. ಹೆಚ್ಚಿನ ಸಕ್ಕರೆಯನ್ನು ಹಾಕಿ ಕಾಫಿ ಕುಡಿಯುವುದು ದೇಹಕ್ಕೆ ಹಾನಿಕಾರಕವಾಗಿದೆ. ಹೆಚ್ಚು ಸಕ್ಕರೆ ಸೇವನೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದಲ್ಲದೆ, ಹೆಚ್ಚುವರಿ ಸಕ್ಕರೆಯಿಂದಲೂ ಆಲಸ್ಯ ಬರಬಹುದು. ಇದು ಅಧ್ಯಯನದ ಮೇಲೆ ಪರಿಣಾಮ ಬೀರುತ್ತದೆ.

ಸುಸ್ತಾಗುವ ಭಯ ಕಾಫಿ ಕುಡಿದ ತಕ್ಷಣ ನಿಮಗೆ ಚೈತನ್ಯ ದೊರೆಯಬಹುದು, ಆದರೆ ಸ್ವಲ್ಪ ಸಮಯದ ನಂತರ ತುಂಬಾ ಸುಸ್ತಿನ ಅನುಭವವಾಗುತ್ತದೆ. ನಿದ್ರೆ  ಮಾಡುವ ಮೊದಲು ಕಾಫಿಯ ಪ್ರಮಾಣವು ಅಧಿಕವಾಗಿದ್ದರೆ, ಆಯಾಸ ಮತ್ತು ಮೂಡ್ ಸ್ವಿಂಗ್ ಆಗಬಹುದು.

ಪ್ರತಿರಕ್ಷಣಾ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಕಾಫಿಯಲ್ಲಿರುವ ಕೆಫೀನ್ ತ್ವರಿತ ಪರಿಹಾರವನ್ನು ನೀಡುತ್ತದೆ. ಇದರ ಡೋಪಮೈನ್ ಮತ್ತು ಸೆರಾಟೋನಿನ್ ದೇಹವನ್ನು ವಿಶ್ರಾಂತಿ ಸ್ಥಿತಿಗೆ ಕೊಂಡೊಯ್ಯುತ್ತದೆ. ದೀರ್ಘಾವಧಿಯಲ್ಲಿ, ಈ ವಸ್ತುಗಳು ದೇಹದ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತವೆ. ಇದು ಹಸಿವು, ನಿದ್ರೆ ಮತ್ತು ಜೀರ್ಣಕ್ರಿಯೆಯ ಮೇಲೂ ಪರಿಣಾಮ ಬೀರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ