AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವು ತಿಂದ ತಕ್ಷಣವೇ ನೀರು ಕುಡಿಯುವುದರಿಂದ ಆರೋಗ್ಯ ಸಮಸ್ಯೆಗಳೇ ಹೆಚ್ಚು!

ಹಣ್ಣುಗಳ ರಾಜ ಎಂದೇ ಖ್ಯಾತಿ ಪಡೆದಿರುವ ಮಾವು ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಇಷ್ಟ ಪಟ್ಟು ಸೇವಿಸುತ್ತಾರೆ. ಘಮ್ ಎನ್ನುವ ಮಾವು ತಿನ್ನಲು ರುಚಿಕರವಾಗಿದ್ದೂ, ಇದು ವಿಟಮಿನ್ ಗಳು, ಫೈಬರ್ ಮತ್ತು ಇತರ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಈ ಹಣ್ಣಿನ ನಿಯಮಿತ ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಆದರೆ ಮಾವಿನ ಹಣ್ಣು ತಿಂದು ನೀರು ಕುಡಿಯುವುದು ಒಳ್ಳೆಯದಲ್ಲ, ಇದ್ರಿಂದ ಆಗುವ ತೊಂದರೆಗಳೇನು ಎನ್ನುವುದರ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

ಮಾವು ತಿಂದ ತಕ್ಷಣವೇ ನೀರು ಕುಡಿಯುವುದರಿಂದ ಆರೋಗ್ಯ ಸಮಸ್ಯೆಗಳೇ ಹೆಚ್ಚು!
ಸಾಯಿನಂದಾ
| Edited By: |

Updated on: Jun 05, 2024 | 5:13 PM

Share

ಮಾವಿನ ಹಣ್ಣು ಸೀಸನ್ ಆರಂಭವಾಗುತ್ತಿದ್ದಂತೆ ಮಾರುಕಟ್ಟೆ ತುಂಬೆಲ್ಲಾ ಮಾವುಗಳದ್ದೇ ಕಾರುಬಾರು. ರಸಭರಿತವಾದ ಮತ್ತು ಸಿಹಿಯಾದ ಮಾವಿನಹಣ್ಣನ್ನು ಬಾಯಲ್ಲಿಟ್ಟರೆ ರುಚಿಯನ್ನು ಸವಿದವನೇ ಬಲ್ಲನು. ಈ ಮಾವಿನ ಹಣ್ಣಿನಲ್ಲಿ ಹಲವಾರು ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಅತಿಯಾದ ಸೇವನೆಯಿಂದ ಅಡ್ಡಪರಿಣಾಮಗಳೇ ಹೆಚ್ಚು. ಕೆಲವರಿಗೆ ಮಾವಿನ ಹಣ್ಣು ತಿಂದ ಬಳಿಕ ನೀರು ಕುಡಿಯುತ್ತಾರೆ. ಆದರೆ ಈ ಅಭ್ಯಾಸವು ಆರೋಗ್ಯದ ಮೇಲೆ ಕೆಟ್ಟ ಪರಿಣಾಮಗಳನ್ನು ಬೀರುತ್ತದೆ.

ಮಾವಿನ ಹಣ್ಣನ್ನಷ್ಟೇ ಅಲ್ಲ ಯಾವುದೇ ಹಣ್ಣು ತಿಂದ ತಕ್ಷಣ ನೀರು ಕುಡಿಯಬಾರದು. ನೀರು ಕುಡಿಯುವುದರಿಂದ ಹೊಟ್ಟೆ ನೋವು, ಅನಿಲ ಮತ್ತು ಆಮ್ಲ ರಚನೆಯಾಗುತ್ತದೆ. ಇದರಿಂದ ಹೊಟ್ಟೆ ಉಬ್ಬುವುದು, ಅಜೀರ್ಣ ಮುಂತಾದ ಸಮಸ್ಯೆ ಕಾಡುತ್ತದೆ. ಅದಲ್ಲದೇ, ಕರುಳಿನ ಸೋಂಕಿಗೂ ಕಾರಣವಾಗಬಹುದು. ಹೀಗಾಗಿ ಮಾವಿನಹಣ್ಣು ತಿಂದ ಅರ್ಧ ಅಥವಾ ಒಂದು ಗಂಟೆಯ ನಂತರ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಯಾವುದೇ ಅಡ್ಡಪರಿಣಾಮಗಳನ್ನು ಬೀರುವುದಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ