AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cake Recipe: ಮನೆಯಲ್ಲೇ ಆರೋಗ್ಯಕರ ಕೇಕ್ ತಯಾರಿಸಿ ಇಲ್ಲಿದೆ ಸುಲಭ ರೆಸಿಪಿ

ಮನೆಯಲ್ಲೇ ಆರೋಗ್ಯಕರ ರುಚಿಕರ ಕೇಕ್ ತಯಾರಿಸಲು ಇಲ್ಲಿದೆ ಸುಲಭ ರೆಸಿಪಿ ವಿಧಾನ. ನೀವು ಒಮ್ಮೆ ಪ್ರಯತ್ನಿಸಿ.

Cake Recipe: ಮನೆಯಲ್ಲೇ ಆರೋಗ್ಯಕರ ಕೇಕ್ ತಯಾರಿಸಿ ಇಲ್ಲಿದೆ ಸುಲಭ ರೆಸಿಪಿ
Wheat CakeImage Credit source: Kitchen Sizzler
TV9 Web
| Edited By: |

Updated on: Nov 05, 2022 | 4:17 PM

Share

ಯಾವುದೇ ಸಂಭ್ರಮ ಸಡಗರಗಳ ನಡುವೆ ಕೇಕ್ ಒಂದು ಕೇಂದ್ರ ಬಿಂದುವಾಗಿರುವುದು ಸಹಜ. ಕಣ್ಣಿಗೆ ಆಕರ್ಷಣೀಯವಾಗಿ ಕಾಣುವ ಕೇಕುಗಳಲ್ಲಿ ಸಾಕಷ್ಟು ರಾಸಾಯನಿಕ ಬಣ್ಣಗಳನ್ನು , ಹಾಗೂ ಹೆಚ್ಚಿನ ಸಕ್ಕರೆಯ ಅಂಶಗಳನ್ನು ಬೆರೆಸಲಾಗುತ್ತದೆ. ಇದು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ.

ಆದ್ದರಿಂದ ಮನೆಯಲ್ಲೇ ಆರೋಗ್ಯಕರ ರುಚಿಕರ ಕೇಕ್ ತಯಾರಿಸಲು ಇಲ್ಲಿದೆ ಸುಲಭ ರೆಸಿಪಿ ವಿಧಾನ. ನೀವು ಒಮ್ಮೆ ಪ್ರಯತ್ನಿಸಿ.

ಬೇಕಾಗುವ ಸಾಮಾಗ್ರಿಗಳು: 1 ಕಪ್ ಬೆಣ್ಣೆ 1 ಚಮಚ ವೆನಿಲ್ಲಾ ಎಸೆನ್ಸ್ 1 ಕಪ್ ಗೋಧಿ ಹಿಟ್ಟು 1 ಚಮಚ ಅಡಿಗೆ ಸೋಡಾ 1/4 ಚಮಚ ಉಪ್ಪು 2 ಮೊಟ್ಟೆ 1/2 ಕಪ್ ಸಕ್ಕರೆ 4 ಚಮಚ ಕೋಕೋ ಪೌಡರ್ 1 ಚಮಚ ಬೇಕಿಂಗ್ ಪೌಡರ್

ಮಾಡುವ ವಿಧಾನ: ಹಂತ 1 ಒಂದು ಪಾತ್ರೆಯಲ್ಲಿ ಬೆಣ್ಣೆ, ಸಕ್ಕರೆ, ವೆನಿಲ್ಲಾ ಎಸೆನ್ಸ್ ಮತ್ತು ಮೊಟ್ಟೆ ಸೇರಿಸಿ. ಎಲ್ಲಾ ಪದಾರ್ಥಗಳನ್ನು ಸರಿಯಾಗಿ ಮಿಶ್ರಣ ಮಾಡಿ.

ಹಂತ 2 ಈಗ ಬೌಲ್‌ನಲ್ಲಿ ಗೋಧಿ ಹಿಟ್ಟು, ಕೋಕೋ ಪೌಡರ್, ಬೇಕಿಂಗ್ ಪೌಡರ್, ಬೇಕಿಂಗ್ ಪೌಡರ್ ಮತ್ತು ಚಿಟಿಕೆ ಉಪ್ಪನ್ನು ಹಾಕಿ ಮಿಶ್ರಣ ಮಾಡಿ. ಗಂಟುಗಳಾದ ರೀತಿಯಲ್ಲಿ ಸರಿಯಾಗಿ ಮಿಶ್ರಣ ಮಾಡಿ.

ಹಂತ 3 ನಂತರ ಕೇಕ್ ಟಿನ್ ಗೆ ಬೆಣ್ಣೆ ಮತ್ತು ಸ್ವಲ್ಪ ಹಿಟ್ಟು ಹಾಕಿ ಮತ್ತು ಸಮವಾಗಿ ಹರಡಿ.

ಹಂತ 4 180 ಡಿಗ್ರಿನಲ್ಲಿ 20 ನಿಮಿಷಗಳ ಕಾಲ ಓವನ್ ನಲ್ಲಿ ಬೇಯಿಸಿ.

ಹಂತ 5 20 ನಿಮಿಷಗಳ ನಂತರ, ಕೇಕ್ ಸಿದ್ಧವಾಗಿದೆ. ನಂತರ ನಿಮಗೆ ಇಷ್ಟವಾಗುವಂತೆ ಕೇಕ್ ಮೇಲೆ ಅಲಂಕರಿಸಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ