AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Winter Health Tips: ಆರೋಗ್ಯಕರ ಕಡಲೆ ಕ್ಯಾರೆಟ್ ಸೂಪ್ ರೆಸಿಪಿ ಇಲ್ಲಿದೆ

ಈ ಚಳಿಗಾಲದಲ್ಲಿ ನಿಮ್ಮನ್ನು ಬೆಚ್ಚಗಿಡಲು ಒಂದು ಆರೋಗ್ಯವಾಗಿರುವ ಸೂಪ್​​ ನೀವು ಹುಡುಕುತ್ತಿದ್ದರೆ, ನೀವು ಮನೆಯಲ್ಲಿಯೇ ಸುಲಭವಾಗಿ ಆರೋಗ್ಯಕರ ಸೂಪ್​​ ತಯಾರಿಸಬಹುದು.

Winter Health Tips: ಆರೋಗ್ಯಕರ ಕಡಲೆ ಕ್ಯಾರೆಟ್ ಸೂಪ್ ರೆಸಿಪಿ ಇಲ್ಲಿದೆ
TV9 Web
| Edited By: |

Updated on: Jan 28, 2023 | 7:30 AM

Share

ಚಳಿಗಾಲದಲ್ಲಿ ನಿಮ್ಮನ್ನು ಬೆಚ್ಚಗಿಡಲು ಒಂದು ಆರೋಗ್ಯವಾಗಿರುವ ಸೂಪ್​​ ನೀವು ಹುಡುಕುತ್ತಿದ್ದರೆ, ನೀವು ಮನೆಯಲ್ಲಿಯೇ ಸುಲಭವಾಗಿ ಆರೋಗ್ಯಕರ ಸೂಪ್​​ ತಯಾರಿಸಬಹುದು. ಕಡಿಮೆ ಕ್ಯಾಲೋರಿ ಹೊಂದಿರುವ ಈ ಪ್ರೊಟೀನ್ ಭರಿತ ಸೂಪ್ ನಿಮ್ಮನ್ನು ದೀರ್ಘಕಾಲದವರೆಗೆ ತೃಪ್ತಿಪಡಿಸುತ್ತದೆ ಮತ್ತು ಸ್ನಾಯುಗಳು, ಮೂಳೆಗಳ ಆರೋಗ್ಯವನ್ನು ಬಲಪಡಿಸಲು ಸಹಾಯ ಮಾಡುತ್ತದೆ, ಜ್ಞಾಪಕಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕ್ಯಾರೆಟ್ ಮತ್ತು ಕಡಲೆಗಳಲ್ಲಿ ಅಗತ್ಯವಾದ ಪೋಷಕಾಂಶಗಳ ಆರೋಗ್ಯಕರ ಸೇವನೆಯಿಂದಾಗಿ ಜೀವಕೋಶಗಳ ಪುನರುತ್ಪಾದನೆಯನ್ನು ಸುಧಾರಿಸುತ್ತದೆ. ಇದು ನಿಮ್ಮನ್ನು ಬೆಚ್ಚಗಿಡುವುದರ ಜೊತೆಗೆ ಚಳಿಗಾಲದಲ್ಲಿ ಹರಡುವ ಸೋಂಕಿನಿಂದ ನಿಮ್ಮನ್ನು ದೂರವಿಡುತ್ತದೆ.

ಕಡಲೆ ಕ್ಯಾರೆಟ್ ಸೂಪ್ ರೆಸಿಪಿ :

ಬೇಕಾಗುವ ಸಾಮಾಗ್ರಿಗಳು:

2 ಕಪ್ ಕಡಲೆ ಅಗತ್ಯಕ್ಕೆ ತಕ್ಕಂತೆ ನೀರು ಅಗತ್ಯಕ್ಕೆ ತಕ್ಕಂತೆ ಕರಿಮೆಣಸು 1 ಈರುಳ್ಳಿ 2 ಟೇಬಲ್ಸ್ಪೂನ್ ಬೆಣ್ಣೆ 2 ಕ್ಯಾರೆಟ್ ಅಗತ್ಯವಿರುವಷ್ಟು ಉಪ್ಪು 4 ಲವಂಗ ಬೆಳ್ಳುಳ್ಳಿ 1/2 ಟೀಚಮಚ ಕೆಂಪುಮೆಣಸು

ಇದನ್ನೂ ಓದಿ: ಟ್ವಿಟರ್​​​ನಲ್ಲಿ ಟ್ರೆಂಡ್​​ ಆಗುತ್ತಿದೆ ಬೆಂಗಳೂರಿನ ಸ್ಟಿಕ್ ಇಡ್ಲಿ

ಕಡಲೆ ಕ್ಯಾರೆಟ್ ಸೂಪ್ ಮಾಡುವ ವಿಧಾನ:

ಹಂತ 1 ಕಡಲೆಯನ್ನು ನೆನೆಸಿಡಿ:

ಈ ಸುಲಭವಾದ ಪಾಕವಿಧಾನವನ್ನು ಮಾಡಲು, ಕಡಲೆಯನ್ನು ರಾತ್ರಿಯಿಡೀ ನೆನೆಸಿಡಿ. ನಂತರ ಕಡಲೆ ಮತ್ತು ಕ್ಯಾರೆಟ್ ಚೆನ್ನಾಗಿ ಬೇಯಿಸಿ.

ಹಂತ 2 ಮಿಶ್ರಣ:

ಕಡಲೆ ಹಾಗೂ ಕ್ಯಾರೆಟ್​ ಬೇಯಿಸಿದ ನಂತರ, ಅದನ್ನು ಸ್ವಲ್ಪ ಹೊತ್ತು ತಣ್ಣಗಾಗಲು ಬಿಡಿ. ನಂತರ ಸೂಪ್ ಚೆನ್ನಾಗಿ ಮಿಶ್ರಣ ಮಾಡಿ.

ಹಂತ 3 ಬಿಸಿಯಾಗಿ ಸವಿಯಿರಿ:

ಒಂದು ಪ್ಯಾನ್ ತೆಗೆದುಕೊಂಡು ಬೆಣ್ಣೆ, ಕತ್ತರಿಸಿದ ಬೆಳ್ಳುಳ್ಳಿ ಮತ್ತು ಈರುಳ್ಳಿ ಸೇರಿಸಿ ಚೆನ್ನಾಗಿ ಹುರಿಯಿರಿ. ನಂತರ ಇದಕ್ಕೆ ಈಗಾಗಲೇ ಮಾಡಿಟ್ಟ ಕಡಲೆ ಹಾಗೂ ಕ್ಯಾರೆಟ್ ಬೇಯಿಸಿದ, ನೀರು ಸಮೇತ ಸೂಪ್​ ಹಾಕಿ. ಉಪ್ಪು, ಮೆಣಸು ಮತ್ತು ಕಾಳು ಮೆಣಸುಗಳೊಂದಿಗೆ ಮಸಾಲೆ ಹಾಕಿ ಮತ್ತು ಚಳಿಗಾಲದಲ್ಲಿ ಬೆಚ್ಚಗೆ ಸವಿಯಿರಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್