AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chocolate Cake: ಆರು ನಿಮಿಷಗಳಲ್ಲಿ ಸಿದ್ಧವಾಗಲಿದೆ ಈ ರುಚಿಕರವಾದ ಚಾಕೊಲೇಟ್ ಕೇಕ್

ಜನಪ್ರಿಯ ಫುಡ್ ಬ್ಲಾಗರ್ ಶಿವೇಶ್ ಭಾಟಿಯಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ರುಚಿಕರವಾದ ಚಾಕೊಲೇಟ್ ಕೇಕ್ ರೆಸಿಪಿ ಹಂಚಿಕೊಂಡಿದ್ದಾರೆ.

Chocolate Cake: ಆರು ನಿಮಿಷಗಳಲ್ಲಿ ಸಿದ್ಧವಾಗಲಿದೆ ಈ ರುಚಿಕರವಾದ ಚಾಕೊಲೇಟ್ ಕೇಕ್
Chocolate CakeImage Credit source: Google
TV9 Web
| Edited By: |

Updated on: Nov 07, 2022 | 5:48 PM

Share

ಕೇವಲ ಆರು ನಿಮಿಷಗಳಲ್ಲಿ ಮನೆಯಲ್ಲಿಯೇ ಆರೋಗ್ಯಕರ ಹಾಗೂ ರುಚಿಕರವಾದ ಮೊಟ್ಟೆ ಬಳಸದೇ ಚಾಕೊಲೇಟ್ ಕೇಕ್ ತಯಾರಿಸಬಹುದಾಗಿದೆ. ಸಿಹಿಯನ್ನು ಇಷ್ಟಪಡುವವರಿಗಾಗಿ ವಿಶೇಷವಾಗಿ ಈ ರೆಸಿಪಿಯನ್ನು ತಯಾರಿಸಲಾಗಿದೆ. ಆದ್ದರಿಂದ ತ್ವರಿತವಾಗಿ ತಯಾರಿಸಹುದಾದ ಈ ರೆಸಿಪಿಯನ್ನೊಮ್ಮೆ ಪ್ರಯತ್ನಿಸಿ.

ಜನಪ್ರಿಯ ಫುಡ್ ಬ್ಲಾಗರ್ ಶಿವೇಶ್ ಭಾಟಿಯಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ರುಚಿಕರವಾದ ಚಾಕೊಲೇಟ್ ಕೇಕ್ ರೆಸಿಪಿ ಹಂಚಿಕೊಂಡಿದ್ದಾರೆ.

ಬೇಕಾಗುವ ಪದಾರ್ಥಗಳು:

ಕೋಕೋ ಪೌಡರ್ -⅓ ಕಪ್ ಬಿಸಿ ನೀರು -⅓ ಕಪ್ ಕಾಫಿ ಪುಡಿ- 1 ಚಮಚ ಸಕ್ಕರೆ – 1/2 ಕಪ್ ವೆಜಿಟೇಬಲ್ ಆಯಿಲ್- ⅓ ಕಪ್ ಮೊಸರು – 1ಕಪ್ ಮೈದಾ ಹಿಟ್ಟು -1 ಕಪ್ ½ ಬೇಕಿಂಗ್ ಪೌಡರ್ – 1ಟೀಸ್ಪೂನ್ ಅಡಿಗೆ ಸೋಡಾ -1 ಟೀಸ್ಪೂನ್

ಈ ಮೇಲಿನ ಎಲ್ಲಾ ಪದಾರ್ಥಗಳನ್ನು ಒಟ್ಟಿಗೆ ಸೇರಿಸಿ, ಸರಿಯಾಗಿ ಮಿಶ್ರಣ ಮಾಡಿ ಮತ್ತು 5 ನಿಮಿಷಗಳ ಕಾಲ ಮೈಕ್ರೋವೇವ್ ನಲ್ಲಿ ಬೇಕ್ ಮಾಡಿ. ಸುಲಭವಾದ ಕೇಕ್ ಸವಿಯಲು ಸಿದ್ಧ. ಇನ್ನಷ್ಟು ಆಕರ್ಷಕವಾಗಿ ಕಾಣಲು ಈ ಕೇಕ್ ಅನ್ನು ಅಲಂಕರಿಸಿ.

ಅಲಂಕಾರಕ್ಕಾಗಿ 1 ಚಮಚ ಎಣ್ಣೆ ಅಥವಾ ಬೆಣ್ಣೆಯೊಂದಿಗೆ ಒಂದು ಕಪ್ ಚಾಕೊಲೇಟ್ ಕರಗಿಸಿ. ಈ ಕರಗಿದ ಚಾಕೊಲೇಟ್ ಅನ್ನು ಈಗಾಗಲೇ ತಯಾರಿಸಿದ ಕೇಕ್ ಮೇಲೆ ಚೆನ್ನಾಗಿ ಸುರಿಯಿರಿ.

ಇದನ್ನು ಓದಿ: ಖರ್ಜೂರವನ್ನು ಈ ಸಮಯದಲ್ಲಿ ತಿಂದರೆ ಹೆಚ್ಚು ಪ್ರಯೋಜನಕಾರಿ, ಯಾವ ಪ್ರಮಾಣದಲ್ಲಿ ತಿನ್ನಬೇಕು?

ನೀವು ಮಧುಮೇಹಿಗಳಾಗಿದ್ದರೆ, ಚಾಕೊಲೇಟ್‌ಗಳ ಸೇವನೆಯ ಸಂದರ್ಭದಲ್ಲಿ ಎಚ್ಚರ ವಹಿಸುವುದು ಅಗತ್ಯ. ಆದಾಗ್ಯೂ, ನೀವು ಸಿಹಿ ತಿನ್ನಲು ಬಯಸಿದರೆ ಸಕ್ಕರೆ, ಕ್ಯಾಲೋರಿ ಮತ್ತು ಸ್ಯಾಚುರೇಟೆಡ್ ಕೊಬ್ಬಿನಂಶ ಕಡಿಮೆ ಇರುವ ಡಾರ್ಕ್ ಚಾಕೊಲೇಟ್ ಅನ್ನು ಸೇವಿಸುಬಹುದು ಎಂದು ಮುಂಬೈನ ಮಸಿನಾ ಆಸ್ಪತ್ರೆಯ ಕ್ಲಿನಿಕಲ್ ಡಯೆಟಿಶಿಯನ್ ಡಾ.ಆನಮ್ ಗೊಲಾಂಡಜ್ ಸಲಹೆ ನೀಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್