AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship: ನಿಮ್ಮ ಸಂಗಾತಿಯ ಗಮನ ಸದಾ ನಿಮ್ಮೆಡೆಗೆ ಇರಬೇಕೆ? ಈ ಸಲಹೆಗಳನ್ನು ಪಾಲಿಸಿ

ಮನುಷ್ಯನ ಸ್ವಭಾವವೇ ಹಾಗೆ,ಮನೆಯಲ್ಲಿರಲಿ, ಕಚೇರಿಯಲ್ಲಿರಲಿ, ಸ್ನೇಹಿತರೊಂದಿಗಿರಲಿ ಎಲ್ಲರ ಗಮನ ತನ್ನೆಡೆಗೆ ಇರಬೇಕು ಎಂದೇ ಬಯಸುತ್ತಾನೆ. ಹಾಗೆಯೇ ತನ್ನ ಸಂಗಾತಿ ಹೆಚ್ಚು ಕಾಳಜಿ, ಪ್ರೀತಿ ತೋರಬೇಕು ಗಮನ ಸದಾ ತನ್ನೆಡೆಗೆ ಇರಬೇಕು ಎಂದುಕೊಳ್ಳುವುದು ಸಹಜ

Relationship: ನಿಮ್ಮ ಸಂಗಾತಿಯ ಗಮನ ಸದಾ ನಿಮ್ಮೆಡೆಗೆ ಇರಬೇಕೆ? ಈ ಸಲಹೆಗಳನ್ನು ಪಾಲಿಸಿ
Relationship
TV9 Web
| Edited By: |

Updated on: Jun 12, 2022 | 8:00 AM

Share

ಮನುಷ್ಯನ ಸ್ವಭಾವವೇ ಹಾಗೆ,ಮನೆಯಲ್ಲಿರಲಿ, ಕಚೇರಿಯಲ್ಲಿರಲಿ, ಸ್ನೇಹಿತರೊಂದಿಗಿರಲಿ ಎಲ್ಲರ ಗಮನ ತನ್ನೆಡೆಗೆ ಇರಬೇಕು ಎಂದೇ ಬಯಸುತ್ತಾನೆ. ಹಾಗೆಯೇ ತನ್ನ ಸಂಗಾತಿ ಹೆಚ್ಚು ಕಾಳಜಿ, ಪ್ರೀತಿ ತೋರಬೇಕು ಗಮನ ಸದಾ ತನ್ನೆಡೆಗೆ ಇರಬೇಕು ಎಂದುಕೊಳ್ಳುವುದು ಸಹಜ.ಸಾಮಾನ್ಯವಾಗಿ ನಾವು ಯಾವುದೇ ರಿಲೇಷನ್​ಶಿಪ್​ನಲ್ಲಿ ಇದ್ದರೆ ಅಥವಾ ಪ್ರೀತಿ ಮಾಡುತ್ತಿದ್ದರೆ, ನಾವು ಕೇವಲ ಅವರನ್ನು ಇಷ್ಟಪಡುವುದು ಮಾತ್ರವಲ್ಲ ಸದಾ ಅವರು ನಮ್ಮೊಂದಿಗಿರಬೇಕು, ಹೆಚ್ಚಿನ ಸಮಯ ಕಳೆಯಬೇಕು. ಸದಾ ನಮ್ಮ ಕಾರ್ಯಗಳನ್ನು ಗಮನಿಸುತ್ತಿರಬೇಕು ಅಂದುಕೊಳ್ಳುತ್ತೇವೆ.

ಕೆಲವರು ವಿಚಿತ್ರವಾಗಿ ವರ್ತಿಸುತ್ತಾರೆ. ಅಂದರೆ, ಸಂಬಂಧದಲ್ಲಿ ವ್ಯಕ್ತಿಗೆ ಹೆಚ್ಚು ಪ್ರಾಮುಖ್ಯತೆ ನೀಡುವುದಿಲ್ಲ. ನಿಮ್ಮ ಆದ್ಯತೆಗಳನ್ನು ಲೆಕ್ಕಿಸದೆ ಇರುತ್ತಾರೆ. ನೀವು ಹೊರಗೆ ಹೋಗಲು ಬಯಸಿದಾಗ ನಿಮ್ಮ ಸಂಗಾತಿ ಯಾವುದಕ್ಕೂ ಒಪ್ಪಿಕೊಳ್ಳುವುದಿಲ್ಲ. ಬೇರೆ ವಿಚಾರಗಳ ಬಗ್ಗೆ ಮಾತ್ರ ಗಮನ ನೀಡುತ್ತಾರೆ. ಅವರಿಗೆ ನಿಮ್ಮ ಜೊತೆ ಸಮಯ ಕಳೆಯುವುದರಲ್ಲಿ ಆಸಕ್ತಿ ಇರುವುದಿಲ್ಲ. ಆದರೆ ನೀವು ಕೂಡ ಒಳ್ಳೆಯ ಸಂಗಾತಿಯಾಗುವುದು ಮುಖ್ಯವಾಗಿರುತ್ತದೆ.

ವಾಸ್ತು -ಒಳ್ಳೆಯ ಅಡುಗೆಗಳನ್ನು ಮಾಡಿ ಬಡಿಸಿ -ಸಣ್ಣ ಸಣ್ಣ ವಿಷಯಗಳಿಗೆ ಜಗಳವಾಡುವುದು ಬೇಡ -ಒಬ್ಬರಿಗೊಬ್ಬರು ಅಪ್ರಿಶಿಯೇಟ್ ಮಾಡಿಕೊಳ್ಳಿ -ಮನೆಯ ಬೆಡ್​ರೂಂ ಅನ್ನು ಆಗ್ನೇಯ ದಿಕ್ಕಿನಲ್ಲಿ ಇರದಂತೆ ನೋಡಿಕೊಳ್ಳಿ -ಮನೆಯ ಈಶಾನ್ಯ ದಿಕ್ಕಿನಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ

ಸಂಗಾತಿಯ ಗಮನ ನಿಮ್ಮೆಡೆಗೆ ಇರಬೇಕೆಂದರೆ ಏನು ಮಾಡಬೇಕು ನಿಮ್ಮ ಬಗ್ಗೆ ಅರಿಯಿರಿ: ಪ್ರತಿಯೊಬ್ಬರೂ ತಮ್ಮ ಬಗ್ಗೆ ತಾವು ಅರಿತಾಗ ಅದಕ್ಕಿಂತ ಹೆಚ್ಚಿನದು ಯಾವುದೂ ಇಲ್ಲ. ಹಾಗೆಯೇ ನಿಮ್ಮ ಮನಸ್ಸು ಏನು ಹೇಳುತ್ತದೆ ಹಾಗೆಯೇ ನಿಮ್ಮ ಸಂಗಾತಿಯ ಆಸೆಗಳೇನು ಎಂಬುದನ್ನು ಅರಿಯಿರಿ. ಬೇರೆಯವರ ಮಾತುಗಳನ್ನು ಆಲಿಸಿ: ಕೇವಲ ನೀವಷ್ಟೇ ಮಾತನಾಡಬೇಕು, ಬೇರೆಯವರು ಕೇಳಬೇಕು ಎಂಬ ವಾದವನ್ನು ಬಿಟ್ಟು, ಸಂಗಾತಿಗೂ ಮಾತನಾಡಲು ಅವರ ಭಾವನೆಗಳನ್ನು ಹಂಚಿಕೊಳ್ಳಲು ಅ

ಚಿಕ್ಕಪುಟ್ಟ ವಿಷಯಗಳೂ ಸಂತಸ ನೀಡಬಲ್ಲದು: ನೀವು ತೋರಿಸುವ ಕಾಳಜಿ, ಪ್ರೀತಿ ಕೆಲವೊಂದು ಸಣ್ಣ ಸಣ್ಣ ವಿಷಯಗಳು ಸಂತಸ ನೀಡಬಲ್ಲದು ಹಾಗೆಯೇ ಸಂತಾಗಿಯ ಅಟೆನ್ಷನ್ ನಿಮ್ಮ ಮೇಲೆ ಬರಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ