Maneka Gandhi: ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನು ಬಳಸಿದರೆ ಮಹಿಳೆಯ ದೇಹ ಸೌಂದರ್ಯ ದೀರ್ಘವಾಗಿರುತ್ತದೆ – ಬಿಜೆಪಿ ಮಾಜಿ ಸಚಿವೆ ಮೇನಕಾ ಗಾಂಧಿ

Maneka Gandhi: ಕ್ಲಿಯೋಪಾತ್ರಾ ಅದರಲ್ಲೇ ಸ್ನಾನ ಮಾಡ್ತಾ ಇದ್ದಿದ್ದು! ಅದಕ್ಕೇ ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನು ಮಹಿಳೆಯ ದೇಹ ಸೌಂದರ್ಯವನ್ನು ಸುದೀರ್ಘ ಕಾಲ ಸುಂದರವಾಗಿಡುತ್ತದೆ -ಬಿಜೆಪಿ ಮಾಜಿ ಸಚಿವೆ ಮೇನಕಾ ಗಾಂಧಿ

Maneka Gandhi: ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನು ಬಳಸಿದರೆ ಮಹಿಳೆಯ ದೇಹ ಸೌಂದರ್ಯ ದೀರ್ಘವಾಗಿರುತ್ತದೆ - ಬಿಜೆಪಿ ಮಾಜಿ ಸಚಿವೆ ಮೇನಕಾ ಗಾಂಧಿ
ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನು ಮತ್ತು ಬಿಜೆಪಿ ಮಾಜಿ ಸಚಿವೆ ಮೇನಕಾ ಗಾಂಧಿ
Follow us
| Updated By: ಸಾಧು ಶ್ರೀನಾಥ್​

Updated on: Apr 03, 2023 | 6:16 PM

ಈಜಿಪ್ಟಿನ ರಾಣಿ ಕ್ಲಿಯೋಪಾತ್ರಾ (Cleopatra) ಕತ್ತೆಯ ಹಾಲನ್ನು (donkey’s milk) ಮೈಮೇಲೆ ಸುರಿದುಕೊಂಡು ಸ್ನಾನ ಮಾಡುತ್ತಿದ್ದಳು. ಅದಕ್ಕೆ ಅವಳು ಸೌಂದರ್ಯದ ಖನಿಯಾಗಿದ್ದಳು. ಅದಕ್ಕೇ ಈಗಿನ ಕಾಲದ ಮಹಿಳೆಯರಿಗೂ ಅದು ಅನ್ವಯವಾಗುತ್ತದೆಂದು ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನನ್ನು ಬಳಸಿದರೆ ಮಹಿಳೆ ತನ್ನ ದೇಹ ಸಿರಿಯನ್ನು ಸುಂದರವಾಗಿಟ್ಟುಕೊಳ್ಳಬಹುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಮಾಜಿ ಸಚಿವೆ ಮೇನಕಾ ಗಾಂಧಿ (Maneka Gandhi) ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ (BJP) ಜೊತೆ ಗುರುತಿಸಿಕೊಂಡಿರುವ ಮನೇಕಾ ಗಾಂಧಿ, ಪ್ರಾಣಿ ಹಕ್ಕು ಹೋರಾಟಗಾರರಾಗಿಯೂ ಪ್ರಸಿದ್ಧಿ ಪಡೆದಿದ್ದಾರೆ.

ಲಡಾಖ್ ಸಮುದಾಯವು ಸಾಬೂನು ತಯಾರಿಸಲು ಕತ್ತೆ ಹಾಲನ್ನು ಬಳಸುತ್ತದೆ. ಇದು ಮಹಿಳೆಯರ ಚರ್ಮವನ್ನು ಸುಂದರವಾಗಿಡುತ್ತದೆ ಎಂದು ಮೇನಕಾ ಗಾಂಧಿ ಹೇಳಿದ್ದಾರೆ. ಬಿಜೆಪಿ ಸಂಸದೆ ಮತ್ತು ಮಾಜಿ ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರು ಮಾಡಿದ ಭಾಷಣವು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಗಮನ ಸೆಳೆಯುತ್ತಿದೆ, ಅಲ್ಲಿ ಅವರು ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನು ಮಹಿಳೆಯ ದೇಹವನ್ನು ಸುಂದರವಾಗಿಡಲು ಸಹಾಯ ಮಾಡುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

Also Read:

ಕೋಟೆನಾಡಿನ ಮದ್ದೇರು ಗ್ರಾಮದ ಜಾತ್ರೆಯಲ್ಲಿ ಸಾವಿಗೀಡಾದ ಕತ್ತೆ: ದೇವರಂತೆ ಪೂಜಿಸಿ, ಭಾವಪೂರ್ಣ ಶ್ರದ್ದಾಂಜಲಿ!

ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ಚೌಪಾಲ್‌ ಯೋಜನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಈಜಿಪ್ಟ್‌ನ ರಾಣಿ ಕ್ಲಿಯೋಪಾತ್ರಾ ಕತ್ತೆಯ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದರು. ದೆಹಲಿಯಲ್ಲಿ ಕತ್ತೆ ಹಾಲಿನಿಂದ ತಯಾರಿಸಿದ ಸೋಪ್‌ಗಳು 500 ರೂ ದರದಲ್ಲಿದೆ ಎಂದು ತಿಳಿಸಿದರು. ಲಡಾಖ್‌ನಲ್ಲಿ ಸಾಬೂನು ತಯಾರಿಸಲು ಕತ್ತೆಯ ಹಾಲನ್ನು ಬಳಸುವ ಸಮುದಾಯದ ಕುರಿತು ಅವರು ಮಾತನಾಡಿದರು.

“ನೀವು ಕೊನೆಯ ಬಾರಿಗೆ ಕತ್ತೆಯನ್ನು ಯಾವಾಗ ನೋಡಿದ್ದೀರಿ? ಅವುಗಳ ಸಂಖ್ಯೆಯೇ ಕುಸಿಯುತ್ತಿದೆ. ಬಟ್ಟೆ ಒಗೆಯುವವರು ಕತ್ತೆಗಳ ಬಳಕೆಯನ್ನು ನಿಲ್ಲಿಸಿದ್ದಾರೆ. ಲಡಾಖ್‌ನಲ್ಲಿ ಈ ಸಮುದಾಯವು ಕತ್ತೆಗಳ ಸಂಖ್ಯೆಯಲ್ಲಿ ಕುಸಿತವನ್ನು ಕಾಣತೊಡಗಿದರು. ಆದ್ದರಿಂದ ಅವರು ಕತ್ತೆಯ ಹಾಲನ್ನು ಸಾಬೂನು ತಯಾರಿಸಲು ಪ್ರಾರಂಭಿಸಿದರು. ಕತ್ತೆಯ ಹಾಲಿನಿಂದ ತಯಾರಿಸಿದ ಸಾಬೂನುಗಳು ಮಹಿಳೆಯ ದೇಹವನ್ನು ಶಾಶ್ವತವಾಗಿ ಸುಂದರವಾಗಿ ಇಡುತ್ತದೆ ಎಂದು ಸಚಿವೆ ಮೇನಕಾ ಹೇಳಿದ್ರು. ಆದರೆ “ಪ್ರಾಣಿಗಳಿಂದ ಹಣ ಸಂಪಾದಿಸುವ” ಜನರ ವಿರುದ್ಧ ತಾನು ಬಲವಾಗಿ ನಿಲ್ಲುವುದಾಗಿ ಗಾಂಧಿ ಹೇಳಿದರು. ಮಾಜಿ ಕೇಂದ್ರ ಸಚಿವರು ಅನೇಕ ಪ್ರದೇಶಗಳಲ್ಲಿ ಶೀಘ್ರಗತಿಯಲ್ಲಿ ಅರಣ್ಯನಾಶ ಆಗುತ್ತಿರುವ ಬಗ್ಗೆಯೂ ಮಾತನಾಡಿದರು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ