Eid-ul-Adha 2024 Wishes : ನಿಮ್ಮ ಪ್ರೀತಿ ಪಾತ್ರರಿಗೆ ಬಕ್ರೀದ್ ಹಬ್ಬಕ್ಕೆ ಹೀಗೆ ಶುಭಾಶಯ ತಿಳಿಸಿ

ವಿಶ್ವದಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತಾರೆ. ಈ ದಿನವನ್ನು ಪ್ರವಾದಿ ಇಸ್ಮಾಯೀಲರು ನೀಡಿದ ಬಲಿದಾನದ ರೂಪದಲ್ಲಿ ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ನಿಮ್ಮ ಸ್ನೇಹಿತರು ಮತ್ತು ಕುಟುಂಬಗಳಿಗೆ ಶುಭ ಹಾರೈಸಲು ಕೆಲ ಶುಭಾಶಯಗಳು ಹಾಗೂ ಸಂದೇಶಗಳು ಇಲ್ಲಿವೆ.

Eid-ul-Adha 2024 Wishes : ನಿಮ್ಮ ಪ್ರೀತಿ ಪಾತ್ರರಿಗೆ ಬಕ್ರೀದ್ ಹಬ್ಬಕ್ಕೆ ಹೀಗೆ ಶುಭಾಶಯ ತಿಳಿಸಿ
Eid Mubarak
Follow us
| Updated By: ಅಕ್ಷತಾ ವರ್ಕಾಡಿ

Updated on: Jun 16, 2024 | 5:54 PM

ಮುಸ್ಲಿಂ ಸಮುದಾಯದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದು ಈ ಬಕ್ರೀದ್. ಪ್ರವಾದಿ ಇಬ್ರಾಹಿಂ ಅವರು ತಮ್ಮ ಮಗನ ತ್ಯಾಗವನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಈದ್ ಉಲ್ ಅಧಾವನ್ನು ಆಚರಿಸಲಾಗುತ್ತದೆ. ಈ ವರ್ಷ ಭಾರತದಲ್ಲಿ ಈದ್ ಉಲ್ ಅಧಾ ಜೂನ್ 17 ರಂದು ಆಚರಿಸಲಾಗುತ್ತಿದೆ. ಈ ದಿನದಂದು ಗಂಡು ಮೇಕೆಯನ್ನು ದೇವರಿಗೆ ಬಲಿ ನೀಡುವ ಆಚರಣೆಯಿದೆ. ಅಷ್ಟೇ ಅಲ್ಲದೇ, ಮುಸ್ಲಿಂ ಬಾಂಧವರು ಹೊಸ ಬಟ್ಟೆಗಳನ್ನು ಧರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಕುಟುಂಬದವರೊಂದಿಗೆ ಸೇರಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಈ ಸಡಗರ ದಿನದಂದು ನಿಮ್ಮ ಸ್ನೇಹಿತರು ಹಾಗೂ ಕುಟುಂಬದವರಿಗೆ ವಿಶೇಷವಾಗಿ ಶುಭಾಶಯಗಳನ್ನು ತಿಳಿಸಬಹುದು.

  • ಈದ್‌ ನಿಮ್ಮ ಬಾಳಲ್ಲಿ ಸಂತೋಷ ತುಂಬಲಿ, ಕಷ್ಟಗಳು ದೂರವಾಗಿ ಜೀವನದಲ್ಲಿ ಏಳಿಗೆಯನ್ನೇ ಕಾಣುವಂತಾಗಲಿ. ನೀವು ಬಯಸಿದ ಗುರಿಯನ್ನು ಮುಟ್ಟುವಂತಾಗಲಿ ಈದ್ ಮುಬಾರಕ್‌.
  • ಈದ್ ಮುಬಾರಕ್! ಈ ಕ್ಷಣವನ್ನು ಸದುಪಯೋಗಪಡಿಸಿಕೊಂಡು ಸಂತೋಷವಾಗಿರಿ. ಸಂತೋಷದ ಜೀವನವನ್ನು ಮಾಡಲು ಬಹಳ ಕಡಿಮೆ ಸಮಯವಿದೆ. ಪ್ರತಿ ಘಳಿಗೆಯೂ ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ.
  • ಅಲ್ಲಾಹ್ ಯಾವಾಗಲೂ ನಿಮಗೆ ಮಾರ್ಗದರ್ಶನ ನೀಡಿ ಸರಿಯಾದ ಮಾರ್ಗದಲ್ಲಿ ಮುನ್ನೆಡಸಲಿ, ಬಕ್ರೀದ್ ಹಬ್ಬದ ಶುಭಾಶಯಗಳು.
  • ಅಲ್ಲಾ, ತ್ಯಾಗ ಬಲಿದಾನವನ್ನು ಸ್ವೀಕರಿಸಿ ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸಲಿ. ಬದುಕಿನ ಆಸೆಗಳನ್ನು ಆದಷ್ಟು ಬೇಗನೆ ನೆರವೇರಲಿ. ಕುಟುಂಬದ ತುಂಬೆಲ್ಲಾ ನಗುವೇ ತುಂಬಿರಲಿ. ನೀವು ಹಾಗೂ ನಿಮ್ಮ ಕುಟುಂಬ ಸದಾ ಸಂತೋಷದಿಂದಿರಿ. ಈದ್ ಮುಬಾರಕ್!
  • ಸೂರ್ಯನ ಕಿರಣಗಳು, ನಕ್ಷತ್ರಗಳ ವೈಭವ, ಚಂದ್ರನ ಬೆಳಕು, ನಿಮ್ಮ ಪ್ರೀತಿಪಾತ್ರರ ಪ್ರೀತಿಯಿಂದ ನೀವು ಪ್ರತಿ ಕ್ಷಣವೂ ಸಂತೋಷವಾಗಿರಿ. ಬಕ್ರೀದ್ ಹಬ್ಬದ ಶುಭಾಶಯಗಳು.
  • ಈದ್ ಹಬ್ಬದ ಶುಭಾಶಯಗಳು, ಅಲ್ಲಾ.. ನಿಮ್ಮ ಬದುಕಿನಲ್ಲಿ ಸಂತೋಷ, ನೆಮ್ಮದಿ, ಐಶ್ವರ್ಯ ಕರುಣಿಸಲಿ ಎಂದು ಹಾರೈಸುತ್ತೇನೆ.
  • ನಿಮ್ಮ ಎಲ್ಲಾ ಒಳ್ಳೆಯ ಕಾರ್ಯಗಳನ್ನು ಅಲ್ಲಾಹನು ಸ್ವೀಕರಿಸಲಿ ಮತ್ತು ನಿಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಲಿ. ಬಕ್ರೀದ್ ಹಬ್ಬದ ಶುಭಾಶಯಗಳು.
  • ಈ ವಿಶೇಷ ದಿನವು ನಿಮ್ಮನ್ನು ನಿಮ್ಮ ಪ್ರೀತಿಪಾತ್ರರೊಂದಿಗೆ ಹತ್ತಿರವಾಗಿಸಲಿ. ಏಕತೆ ಮತ್ತು ಸಹಾನುಭೂತಿಯ ಬಂಧವನ್ನು ಬಲಪಡಿಸಲಿ. ಈದ್ ಶುಭಾಶಯಗಳು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..