AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Event Calendar May 2024: ಮೇ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಾಚರಣೆ

ಮೇ ತಿಂಗಳಿಗೆ ಒಂದೇ ಒಂದು ದಿನ ಬಾಕಿಯಿದ್ದು, ಈ ತಿಂಗಳಲ್ಲಿ ಹಲವು ಪ್ರಮುಖ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ದಿನಗಳನ್ನು ಆಚರಿಸಲಾಗುತ್ತದೆ. ಪ್ರತಿಯೊಂದು ದಿನವೂ ಒಂದೊಂದು ವಿಶೇಷತೆಗಳನ್ನು ಒಳಗೊಂಡಿದ್ದು, ಮೇ ತಿಂಗಳ ಆಚರಿಸಲಾಗುವ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಮುಖ ದಿನಗಳ ಬಗೆಗಿನ ಮಾಹಿತಿಯು ಈ ಕೆಳಗಿದೆ.

Event Calendar May 2024: ಮೇ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಾಚರಣೆ
ಸಾಯಿನಂದಾ
| Edited By: |

Updated on:Apr 30, 2024 | 10:16 AM

Share

2024 ರ ಐದನೇ ತಿಂಗಳಾದ ಮೇ (May) ತಿಂಗಳು ಕಣ್ಣು ಮುಚ್ಚಿ ತೆರೆಯುವುದರೊಳಗೆ ಬಂದೆ ಬಿಟ್ಟಿತು. ಈ ತಿಂಗಳಲ್ಲಿಯು ರಾಷ್ಟ್ರೀಯ, ಅಂತರರಾಷ್ಟ್ರೀಯ, ಸಾಮಾಜಿಕ, ಸಂಸ್ಕೃತಿ, ಪರಿಸರ, ಕಲೆ, ಹವಾಮಾನ, ಆರೋಗ್ಯ, ಜನ್ಮದಿನ ಸೇರಿದಂತೆ ಹಲವಾರು ವಿಶೇಷತೆಗಳನ್ನು ಒಳಗೊಂಡಿದೆ.

ಮೇ 01 ಅಂತರರಾಷ್ಟ್ರೀಯ ಕಾರ್ಮಿಕ ದಿನ:

ಮೇ 01 ಮಹಾರಾಷ್ಟ್ರ ಹಾಗೂ ಗುಜರಾತ್ ದಿನ:

ಮೇ 02 ಅಂತರರಾಷ್ಟ್ರೀಯ ಖಗೋಳ ದಿನ:

ಮೇ 07 ವಿಶ್ವ ಅಸ್ತಮಾ ದಿನ:

ಮೇ 07ವಿಶ್ವ ಅಥ್ಲೆಟಿಕ್ಸ್ ದಿನ:

ಮೇ 08 ವಿಶ್ವ ರೆಡ್ ಕ್ರಾಸ್ ದಿನ ಮತ್ತು ರೆಡ್ ಕ್ರೆಸಂಟ್ ದಿನ:

ಮೇ 08 ವಿಶ್ವ ಥಲಸೇಮಿಯಾ ದಿನ:

ಮೇ 11 ವಿಶ್ವ ವಲಸೆ ಹಕ್ಕಿ ದಿನ:

ಮೇ 11 ರಾಷ್ಟ್ರೀಯ ತಂತ್ರಜ್ಞಾನ ದಿನ:

ಮೇ 12 ಅಂತರರಾಷ್ಟ್ರೀಯ ದಾದಿಯರ ದಿನ:

ಮೇ 14 ವಿಶ್ವ ತಾಯಂದಿರ ದಿನ:

ಮೇ 15 ಡೆಂಗ್ಯೂ ತಡೆಗಟ್ಟುವ ದಿನ:

ಮೇ 17 ವಿಶ್ವ ಅಧಿಕ ರಕ್ತದೊತ್ತಡ ದಿನ:

ಮೇ 17 ವಿಶ್ವ ದೂರಸಂಪರ್ಕ ದಿನ:

ಮೇ 18 ವಿಶ್ವ ಏಡ್ಸ್ ಲಸಿಕೆ ದಿನ:

ಮೇ 18 ಅಂತರರಾಷ್ಟ್ರೀಯ ವಸ್ತುಸಂಗ್ರಹಲಾಯ ದಿನ:

ಮೇ 20 ವಿಶ್ವ ಜೇನುನೋಣ ದಿನ:

ಮೇ 21 ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ:

ಮೇ 22 ಜೈವಿಕ ವೈವಧ್ಯತೆ ಅಂತರಾಷ್ಟ್ರೀಯ ದಿನ:

ಮೇ 23 ವಿಶ್ವ ಆಮೆ ದಿನ:

ಮೇ 24 ಕಾಮನ್‌ವೆಲ್ತ್ ದಿನ:

ಮೇ 29 ಅಂತರರಾಷ್ಟ್ರೀಯ ಮೌಂಟ್ ಎವರೆಸ್ಟ್ ದಿನ:

ಮೇ 31 ವಿಶ್ವ ತಂಬಾಕು ವಿರೋಧಿ ದಿನ:

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:11 am, Tue, 30 April 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು