AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Exam Preparation: ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಓದುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂದು ತಿಳಿದಿದೆಯಾ?

ಶೈಕ್ಷಣಿಕ ವರ್ಷ ಮುಗಿಯುತ್ತಿದ್ದಂತೆ ಮಕ್ಕಳಿಗಿಂತ ಹೆಚ್ಚಾಗಿ ಪೋಷಕರಲ್ಲಿಯೇ ಪರೀಕ್ಷೆಯ ಒತ್ತಡ ಕಂಡುಬರುತ್ತದೆ. ಆದರೆ ನೀವೆಂದಿಗೂ ನಿಮ್ಮ ಮಕ್ಕಳ ಮೇಲೆ ಪರೀಕ್ಷೆಯ ಒತ್ತಡವನ್ನು ಹಾಕದಿರಿ. ಇದು ನಿಮ್ಮ ಮಕ್ಕಳನ್ನು ಮಾನಸಿಕವಾಗಿ ಕುಗ್ಗಿಸುತ್ತಾ ಹೋಗುತ್ತದೆ.

Exam Preparation: ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಓದುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂದು ತಿಳಿದಿದೆಯಾ?
ಅಕ್ಷತಾ ವರ್ಕಾಡಿ
|

Updated on: Mar 20, 2023 | 7:00 AM

Share

ಶೈಕ್ಷಣಿಕ ವರ್ಷ ಮುಗಿಯುತ್ತಿದ್ದಂತೆ ಮಕ್ಕಳಿಗಿಂತ ಹೆಚ್ಚಾಗಿ ಪೋಷಕರಲ್ಲಿಯೇ ಪರೀಕ್ಷೆಯ ಒತ್ತಡ ಕಂಡುಬರುತ್ತದೆ. ಆದರೆ ನೀವೆಂದಿಗೂ ನಿಮ್ಮ ಮಕ್ಕಳ ಮೇಲೆ ಪರೀಕ್ಷೆಯ ಒತ್ತಡವನ್ನು ಹಾಕದಿರಿ. ಇದು ನಿಮ್ಮ ಮಕ್ಕಳನ್ನು ಮಾನಸಿಕವಾಗಿ ಕುಗ್ಗಿಸುತ್ತಾ ಹೋಗುತ್ತದೆ. ಆದ್ದರಿಂದ ನಿಮ್ಮ ಮಕ್ಕಳನ್ನು ಇಂದಿನಿಂದಲೇ ಪ್ರತೀ ದಿನ ಬ್ರಾಹ್ಮಿ ಮುಹೂರ್ತದಲ್ಲಿ ಅಂದರೆ ಮುಂಜಾನೆ ಎಬ್ಬಿಸಿ ಕನಿಷ್ಟ 2 ಘಂಟೆಗಳ ಕಾಲ ಅವರಿಗೆ ಓದಲು ಹೇಳಿ. ಬೆಳಗ್ಗೆ 4 ರಿಂದ ಬೆಳಗ್ಗೆ 5: 30 ರವರೆಗಿನ ಸಮಯವನ್ನು ಬ್ರಹ್ಮ ಮುಹೂರ್ತ ಎಂದು ಕರೆಯಲಾಗುತ್ತದೆ. ಮುಂಜಾನೆ ಬೇಗ ಎದ್ದು ಅಧ್ಯಯನ ಮಾಡುವುದರಿಂದ, ಅಧ್ಯಯನದ ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕೂಡ ಕಾಣಬಹುದು.

ಮುಂಜಾನೆ ಎದ್ದು ಓದುವುದರಿಂದ ಆಗುವ ಲಾಭಗಳು:

ಶಾಂತಿಯುತ ವಾತಾವರಣ:

ಮುಂಜಾನೆ ಶಾಂತಿಯುತ ವಾತಾವರಣವಿರುವುದರಿಂದ ಇದು ಓದಲು ಸೂಕ್ತ ಸಮಯವಾಗಿದೆ. ವಾತಾವರಣವೂ ಶಾಂತಿಯುತವಾಗಿದಷ್ಟು ನೀವು ಮಾನಸಿಕವಾಗಿ ಆರೋಗ್ಯವಾಗಿರುತ್ತೀರಿ. ಜೊತೆಗೆ ಪರೀಕ್ಷೆಯ ಒತ್ತಡದಿಂದ ದೂರವಿರಬಹುದು.

ತಾಜಾತನ:

ನೀವು ಬೆಳಗ್ಗೆ ಬೇಗ ಏಳುವುದರಿಂದ ದಿನಪೂರ್ತಿ ಉಲ್ಲಾಸದಿಂದ ಇರುತ್ತೀರಿ. ಬೆಳಿಗ್ಗೆ ಪೂರ್ಣ ಏಕಾಗ್ರತೆಯಿಂದ ಓದುವುದರಿಂದ ನೀವು ಓದಿರುವುದು ಮರೆತುಹೋಹುವುದಿಲ್ಲ. ಜೊತೆಗೆ ಮನಸ್ಸು ಕೂಡ ಶಾಂತವಾಗಿರುತ್ತದೆ.

ಇದನ್ನೂ ಓದಿ: 18 ತಿಂಗಳ ಮಗುವಿನ ಕೈಯಲ್ಲಿ ಮೂಡಿದ ಅದ್ಭುತ ಕಲಾಕೃತಿ; ವರ್ಲ್ಡ್ ಬುಕ್ ದಾಖಲೆ ಬರೆದ ಪುಟಾಣಿ

ಜ್ಞಾಪಕಶಕ್ತಿ ಚುರುಕುಗೊಳ್ಳುತ್ತದೆ:

ಬೆಳಗ್ಗೆ ಜಾವದಲ್ಲಿ ನಿಮ್ಮ ಮನಸ್ಸು ಶಾಂತವಾಗಿರುವುದರಿಂದ , ಮೆದುಳಿ ಚುರುಕುಗೊಳ್ಳುತ್ತದೆ. ಇದರಿಂದಾಗಿ ನೀವು ಯಾವುದೇ ವಿಷಯವನ್ನು ಅರ್ಥಮಾಡಿಕೊಳ್ಳಲು ಮತ್ತು ನೆನಪಿಟ್ಟುಕೊಳ್ಳಲು ಸಹಾಯವಾಗುತ್ತದೆ.

ಆರೋಗ್ಯಕ್ಕೆ ಲಾಭ:

ಪ್ರತಿದಿನ ಬೆಳಿಗ್ಗೆ ಏಳುವುದು ನಿಮ್ಮ ಆರೋಗ್ಯದ ಮೇಲೆ ಗಮನಾರ್ಹ ಪ್ರಯೋಜನಗಳನ್ನು ನೀಡುತ್ತದೆ. ನೀವು ಮಾನಸಿಕವಾಗಿ ಯಾವುದೇ ಒತ್ತಡವಿಲ್ಲದೇ ಆರೋಗ್ಯವಾಗಿರುತ್ತೀರಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು