AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಪ್ರವಾಸಕ್ಕೆ ಬಂತು ಐಷಾರಾಮಿ ಕ್ಯಾರವಾನ್!

ರಾಜ್ಯದ ಬೇರೆ ಬೇರೆ ಸ್ಥಳಗಳಗಳಿಗೆ ಪ್ರವಾಸ ಮಾಡುವ ಜನರಿಗೆ, ಅನುಕೂಲವಾಗಲೆಂದು ರಾಜ್ಯ ಸರ್ಕಾರ ಬಂಪರ್ ಗಿಫ್ಟ್​ ಕೊಡಲು ಮುಂದಾಗಿದೆ.

ಕರ್ನಾಟಕ ಪ್ರವಾಸಕ್ಕೆ ಬಂತು ಐಷಾರಾಮಿ ಕ್ಯಾರವಾನ್!
ಕ್ಯಾರವಾನ್
TV9 Web
| Edited By: |

Updated on:Oct 08, 2022 | 8:43 PM

Share

ಬೆಂಗಳೂರು: ರಾಜ್ಯದ ಬೇರೆ ಬೇರೆ ಸ್ಥಳಗಳಗಳಿಗೆ ಪ್ರವಾಸ ಮಾಡುವ ಜನರಿಗೆ, ಅನುಕೂಲವಾಗಲೆಂದು ರಾಜ್ಯ ಸರ್ಕಾರ (Karnataka Government) ಬಂಪರ್ ಗಿಫ್ಟ್​ ಕೊಡಲು ಮುಂದಾಗಿದೆ. ವರದಿಗಳ ಪ್ರಕಾರ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿಗರಿಗೆ ಕಾರವಾನ್ (caravan) ಸೌಲಭ್ಯವನ್ನು ನೀಡುತ್ತಿದೆ. ಇದರಿಂದ ಪ್ರವಾಸಿಗರ ಪ್ರವಾಸ ಸುಗಮವಾಗಲಿದೆ. ಪ್ರಯಾಣದ ವೇಳೆ ತಾಜಾ ಆಹಾರ ಸಿಗುವುದು ದುರ್ಲಬವಾಗುತ್ತದೆ. ಮತ್ತು ಬೇರೆ ಬೇರೆ ಊರುಗಳಿಗೆ ಪ್ರವಾಸ ಕೈಗೊಳ್ಳುವುದರಿಂದ ಇಳಕೊಳ್ಳಲು ಸಾಕಷ್ಟು ಸಮಸ್ಯೆ ಅನುಭವಿಸಬೇಕಾಗುತ್ತದೆ. ಪ್ರವಾಸಿಗರಿಗೆ ಈ ತೊಂದರೆಯನ್ನು ತಪ್ಪಿಸಲು ರಾಜ್ಯ ಸರ್ಕಾರ ಶೀಘ್ರದಲ್ಲೇ ಕ್ಯಾರವಾನ್​ ಸೌಲಭ್ಯವನ್ನು ಒದಗಿಸಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಐಷಾರಾಮಿ ಕಾರವಾರಕ್ಕೆ ಚಾಲನೆ ನೀಡಿದ್ದು, ಶೀಘ್ರದಲ್ಲೇ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಸದ್ಯಕ್ಕೆ ಪ್ರವಾಸೋದ್ಯಮ ಇಲಾಖೆಯು ಖಾಸಗಿ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಈ ಸೇವೆಯನ್ನು ಒದಗಿಸಲಿದೆ ಎಂದು ವರದಿಗಳು ತಿಳಿಸಿವೆ.

ಸದ್ಯಕ್ಕೆ ಖಾಸಗಿ ಸಂಸ್ಥೆಯೊಂದು ಎರಡು ಕ್ಯಾರವಾನ್​ಗಳನ್ನು ವಿನ್ಯಾಸಗೊಳಿಸಿದೆ. ಒಂದು ಬಸ್ ಮಾದರಿಯ ಕ್ಯಾರವಾನ್​ ಆಗಿದ್ದು, ಇದು 2 ಹಾಸಿಗೆಗಳು, ಅಡುಗೆಮನೆ, ಶೌಚಾಲಯ ಸೌಲಭ್ಯಗಳು, 1 ಟೇಬಲ್, 4 ಕುರ್ಚಿಗಳು ಮತ್ತು ಹೆಚ್ಚಿನವುಗಳನ್ನು ಹೊಂದಿರುತ್ತದೆ. ಈ ಕ್ಯಾರವಾನ್​ 5 ಮಂದಿ ಇದ್ದ ಕುಟುಂಬಕ್ಕೆ ಹೇಳಿ ಮಾಡಿಸಿದಂತಿದೆ.

ಚಿಕ್ಕ ಮೋಟಾರು ಕಾರ್. ಇದರಲ್ಲಿ ಅಡುಗೆಮನೆ, ಸಣ್ಣ ಮಲಗುವ ಕೋಣೆ ಮತ್ತು ಶೌಚಾಲಯ ಇರುತ್ತದೆ, ಇದರಲ್ಲಿ 3 ಜನರು ಪ್ರಯಾಣಿಸಬಹುದು. ಗಂಡ, ಹೆಂಡತಿ ಮತ್ತು ಮಗುವಿನೊಂದಿಗೆ ಸಣ್ಣ ಕುಟುಂಬ ಪ್ರಯಾಣಕ್ಕೆ ಈ ಕ್ಯಾರವಾನ್ ಸೂಕ್ತವಾಗಿದೆ.

ಈ ಕ್ಯಾರವಾನ್​ಗಳ ಬಾಡಿಗೆಯನ್ನು ಇನ್ನೂ ಘೋಷಿಸಲಾಗಿಲ್ಲ. ಮೂಲಗಳ ಪ್ರಕಾರ, ಕೆಲವೇ ದಿನಗಳಲ್ಲಿ ಇದಕ್ಕಾಗಿ ಪ್ರತ್ಯೇಕ ಅಪ್ಲಿಕೇಶನ್ ಮತ್ತು ವೆಬ್‌ಸೈಟ್​ಅನ್ನು ಅಭಿವೃದ್ಧಿಪಡಿಸಿದ ನಂತರ ಬೆಲೆಯನ್ನು ನಿಗದಿಪಡಿಸಲಾಗುತ್ತದೆ.

Published On - 8:43 pm, Sat, 8 October 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್