AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ಕೃತಜ್ಞತಾ ಭಾವ ಸಂಗಾತಿ ಹಾಗೂ ನಿಮ್ಮ ನಡುವಿನ ಸಂಬಂಧವನ್ನು ಸುಧಾರಿಸುತ್ತದೆ

ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಅದು ಚಿಕ್ಕದಾಗಿರಲಿ ಅಥವಾ ದೊಡ್ಡದಾಗಿರಲಿ ನಿಮ್ಮ ಸಂಗಾಂತಿಯು ನಿಮಗೋಸ್ಕರ ಮಾಡಿದರೆಂದರೆ ಅವರಿಗಾಗಿ ಕೃತಜ್ಞತೆಯನ್ನು ಸಲ್ಲಿಸುವುದು ಅತ್ಯಂತ ಅಗತ್ಯವಾಗಿರುತ್ತದೆ.

Relationship Tips: ಕೃತಜ್ಞತಾ ಭಾವ ಸಂಗಾತಿ ಹಾಗೂ ನಿಮ್ಮ ನಡುವಿನ ಸಂಬಂಧವನ್ನು ಸುಧಾರಿಸುತ್ತದೆ
RelationshipImage Credit source: Times of India
TV9 Web
| Updated By: ಅಕ್ಷತಾ ವರ್ಕಾಡಿ|

Updated on: Nov 17, 2022 | 6:45 PM

Share

ನಿಮ್ಮ ಸಂಗಾತಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವುದು ಸಂಬಂಧದ ನಡುವಿನ ಪ್ರೀತಿ, ಗೌರವ ಮತ್ತು ಬದ್ಧತೆಯನ್ನು ಹೆಚ್ಚಿಸಲು ಪ್ರಬಲ ಸಾಧನವಾಗಿದೆ ಎಂದು ಅಧ್ಯಯನದ ಮೂಲಕ ತಿಳಿದು ಬಂದಿದೆ. ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಅದು ಚಿಕ್ಕದಾಗಿರಲಿ ಅಥವಾ ದೊಡ್ಡದಾಗಿರಲಿ ನಿಮ್ಮ ಸಂಗಾಂತಿಯು ನಿಮಗೋಸ್ಕರ ಏನಾದರೂ ಮಾಡಿದ್ದರೆ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವುದು ಅತ್ಯಂತ ಅಗತ್ಯವಾಗಿರುತ್ತದೆ.

ನಿಮ್ಮ ಸಂಗಾತಿಯನ್ನು ನಿಮ್ಮ ಕೃತಜ್ಞತಾ ಭಾವದಿಂದ ಮೆಚ್ಚುಗೆ ಪಡೆಯುತ್ತಿರೋ ಅಂತಹ ಸಂಬಂಧಗಳು ಹಲವು ವರ್ಷಗಳ ವರೆಗೆ ಆರೋಗ್ಯವಾಗಿರಲು ಸಾಧ್ಯ ಎಂದು ಇಲಿನಾಯ್ಸ್ ವಿಶ್ವವಿದ್ಯಾನಿಲಯದ ಮಾನವ ಅಭಿವೃದ್ಧಿ ಮತ್ತು ಕೌಟುಂಬಿಕ ಅಧ್ಯಯನಗಳ ಪ್ರಾಧ್ಯಾಪಕರಾದ ಅಲೆನ್ ಡಬ್ಲ್ಯೂ. ಬಾರ್ಟನ್ ತಮ್ಮ ಸಂಶೋಧನೆಯಲ್ಲಿ ತಿಳಿಸಿದ್ದಾರೆ.

ಬಾರ್ಟನ್ ರವರ ಸುಮಾರು 16 ತಿಂಗಳ ಕಾಲ ನಡೆದ ಅಧ್ಯಯನದಲ್ಲಿ ಒಟ್ಟು 316 ಆಫ್ರಿಕನ್ ಅಮೇರಿಕನ್ ದಂಪತಿಗಳು ಭಾಗವಹಿಸಿದ್ದರು. ಈ ಸಮಯದಲ್ಲಿ, ಮೂರು ವಿಭಾಗಗಳಾಗಿ ಡಾಟಗಳನ್ನು ಸಂಗ್ರಹಿಸಲಾಯಿತು.

ಅತಿಯಾದ ಕೆಲಸದ ಒತ್ತಡದಿಂದಾಗಿ ಇಂದು ಸಾಕಷ್ಟು ಸಂಬಂಧಗಳು ಹದಗೆಡುತ್ತಿದೆ. ಪರಸ್ಪರ ಭಿನ್ನಾಭಿಪ್ರಾಯಗಳು, ಮನಸ್ತಾಪಗಳು, ವಾದ ವಿವಾದಗಳನ್ನು ಸೃಷ್ಟಿಸುತ್ತಿದೆ. ಆದ್ದರಿಂದ ನಿಮ್ಮ ಸಂಗಾಂತಿಗಾಗಿ ಸಮಯ ಮೀಸಲಿಡಿ ಹಾಗೂ ಪರಸ್ಪರ ಕೃತಜ್ಞರಾಗಿರಿ ಎಂದು ಸಲಹೆ ನೀಡುತ್ತಾರೆ.

ಇದನ್ನು ಓದಿ: ಬ್ರೇಕ್​ಅಪ್ ಎಂದರೆ ಎಲ್ಲವೂ ಮುಗಿದು ಹೋಯಿತು ಎಂದರ್ಥವಲ್ಲ, ಹೀಗೆ ಖುಷಿಯನ್ನು ಮರಳಿ ಪಡೆಯಿರಿ

ಇಂದಿನ ಬದಲಾದ ಜೀವನಶೈಲಿಯಿಂದಾಗಿ ಸಂಬಂಧಗಳ ಮೌಲ್ಯಗಳು ಕಡಿಮೆಯಾಗುತ್ತಿದೆ. ವಿವಾಹ ವಿಚ್ಚೇದನಗಳು ಇಂದಿನ ಸಮಾಜದಲ್ಲಿ ಸಾಮಾನ್ಯವಾಗಿ ಬಿಟ್ಟಿದೆ. ಒತ್ತಡ ಜೀವನದಿಂದಾಗಿ ಪರಸ್ಪರ ಸಮಯವನ್ನು ಕೊಡಲಾಗದೆ ಇಂದು ಅನೇಕ ಸಂಬಂಧಗಳು ಬಿರುಕು ಬಿಡುತ್ತಿದೆ. ಆದ್ದರಿಂದ ಸಂಬಂಧದಲ್ಲಿ ಮೊದಲನೇಯದಾಗಿ ಪರಸ್ಪರರನ್ನು ಅಂದರೆ ಅವರ ಖುಷಿ ದು:ಖಗಳನ್ನು ಹಂಚಿಕೊಳ್ಳಿ. ಅವರ ನೋವು ನಲಿವುಗಳಲ್ಲಿ ಸದಾ ಜೊತೆಯಾಗಿ ನಿಲ್ಲಿ ಎಂದು ಇಂದಿನ ಯುವ ಸಂಗಾತಿಗಳಿಗೆ ಸಲಹೆ ನೀಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ