AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ಕೃತಜ್ಞತಾ ಭಾವ ಸಂಗಾತಿ ಹಾಗೂ ನಿಮ್ಮ ನಡುವಿನ ಸಂಬಂಧವನ್ನು ಸುಧಾರಿಸುತ್ತದೆ

ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಅದು ಚಿಕ್ಕದಾಗಿರಲಿ ಅಥವಾ ದೊಡ್ಡದಾಗಿರಲಿ ನಿಮ್ಮ ಸಂಗಾಂತಿಯು ನಿಮಗೋಸ್ಕರ ಮಾಡಿದರೆಂದರೆ ಅವರಿಗಾಗಿ ಕೃತಜ್ಞತೆಯನ್ನು ಸಲ್ಲಿಸುವುದು ಅತ್ಯಂತ ಅಗತ್ಯವಾಗಿರುತ್ತದೆ.

Relationship Tips: ಕೃತಜ್ಞತಾ ಭಾವ ಸಂಗಾತಿ ಹಾಗೂ ನಿಮ್ಮ ನಡುವಿನ ಸಂಬಂಧವನ್ನು ಸುಧಾರಿಸುತ್ತದೆ
RelationshipImage Credit source: Times of India
TV9 Web
| Edited By: |

Updated on: Nov 17, 2022 | 6:45 PM

Share

ನಿಮ್ಮ ಸಂಗಾತಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವುದು ಸಂಬಂಧದ ನಡುವಿನ ಪ್ರೀತಿ, ಗೌರವ ಮತ್ತು ಬದ್ಧತೆಯನ್ನು ಹೆಚ್ಚಿಸಲು ಪ್ರಬಲ ಸಾಧನವಾಗಿದೆ ಎಂದು ಅಧ್ಯಯನದ ಮೂಲಕ ತಿಳಿದು ಬಂದಿದೆ. ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಅದು ಚಿಕ್ಕದಾಗಿರಲಿ ಅಥವಾ ದೊಡ್ಡದಾಗಿರಲಿ ನಿಮ್ಮ ಸಂಗಾಂತಿಯು ನಿಮಗೋಸ್ಕರ ಏನಾದರೂ ಮಾಡಿದ್ದರೆ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವುದು ಅತ್ಯಂತ ಅಗತ್ಯವಾಗಿರುತ್ತದೆ.

ನಿಮ್ಮ ಸಂಗಾತಿಯನ್ನು ನಿಮ್ಮ ಕೃತಜ್ಞತಾ ಭಾವದಿಂದ ಮೆಚ್ಚುಗೆ ಪಡೆಯುತ್ತಿರೋ ಅಂತಹ ಸಂಬಂಧಗಳು ಹಲವು ವರ್ಷಗಳ ವರೆಗೆ ಆರೋಗ್ಯವಾಗಿರಲು ಸಾಧ್ಯ ಎಂದು ಇಲಿನಾಯ್ಸ್ ವಿಶ್ವವಿದ್ಯಾನಿಲಯದ ಮಾನವ ಅಭಿವೃದ್ಧಿ ಮತ್ತು ಕೌಟುಂಬಿಕ ಅಧ್ಯಯನಗಳ ಪ್ರಾಧ್ಯಾಪಕರಾದ ಅಲೆನ್ ಡಬ್ಲ್ಯೂ. ಬಾರ್ಟನ್ ತಮ್ಮ ಸಂಶೋಧನೆಯಲ್ಲಿ ತಿಳಿಸಿದ್ದಾರೆ.

ಬಾರ್ಟನ್ ರವರ ಸುಮಾರು 16 ತಿಂಗಳ ಕಾಲ ನಡೆದ ಅಧ್ಯಯನದಲ್ಲಿ ಒಟ್ಟು 316 ಆಫ್ರಿಕನ್ ಅಮೇರಿಕನ್ ದಂಪತಿಗಳು ಭಾಗವಹಿಸಿದ್ದರು. ಈ ಸಮಯದಲ್ಲಿ, ಮೂರು ವಿಭಾಗಗಳಾಗಿ ಡಾಟಗಳನ್ನು ಸಂಗ್ರಹಿಸಲಾಯಿತು.

ಅತಿಯಾದ ಕೆಲಸದ ಒತ್ತಡದಿಂದಾಗಿ ಇಂದು ಸಾಕಷ್ಟು ಸಂಬಂಧಗಳು ಹದಗೆಡುತ್ತಿದೆ. ಪರಸ್ಪರ ಭಿನ್ನಾಭಿಪ್ರಾಯಗಳು, ಮನಸ್ತಾಪಗಳು, ವಾದ ವಿವಾದಗಳನ್ನು ಸೃಷ್ಟಿಸುತ್ತಿದೆ. ಆದ್ದರಿಂದ ನಿಮ್ಮ ಸಂಗಾಂತಿಗಾಗಿ ಸಮಯ ಮೀಸಲಿಡಿ ಹಾಗೂ ಪರಸ್ಪರ ಕೃತಜ್ಞರಾಗಿರಿ ಎಂದು ಸಲಹೆ ನೀಡುತ್ತಾರೆ.

ಇದನ್ನು ಓದಿ: ಬ್ರೇಕ್​ಅಪ್ ಎಂದರೆ ಎಲ್ಲವೂ ಮುಗಿದು ಹೋಯಿತು ಎಂದರ್ಥವಲ್ಲ, ಹೀಗೆ ಖುಷಿಯನ್ನು ಮರಳಿ ಪಡೆಯಿರಿ

ಇಂದಿನ ಬದಲಾದ ಜೀವನಶೈಲಿಯಿಂದಾಗಿ ಸಂಬಂಧಗಳ ಮೌಲ್ಯಗಳು ಕಡಿಮೆಯಾಗುತ್ತಿದೆ. ವಿವಾಹ ವಿಚ್ಚೇದನಗಳು ಇಂದಿನ ಸಮಾಜದಲ್ಲಿ ಸಾಮಾನ್ಯವಾಗಿ ಬಿಟ್ಟಿದೆ. ಒತ್ತಡ ಜೀವನದಿಂದಾಗಿ ಪರಸ್ಪರ ಸಮಯವನ್ನು ಕೊಡಲಾಗದೆ ಇಂದು ಅನೇಕ ಸಂಬಂಧಗಳು ಬಿರುಕು ಬಿಡುತ್ತಿದೆ. ಆದ್ದರಿಂದ ಸಂಬಂಧದಲ್ಲಿ ಮೊದಲನೇಯದಾಗಿ ಪರಸ್ಪರರನ್ನು ಅಂದರೆ ಅವರ ಖುಷಿ ದು:ಖಗಳನ್ನು ಹಂಚಿಕೊಳ್ಳಿ. ಅವರ ನೋವು ನಲಿವುಗಳಲ್ಲಿ ಸದಾ ಜೊತೆಯಾಗಿ ನಿಲ್ಲಿ ಎಂದು ಇಂದಿನ ಯುವ ಸಂಗಾತಿಗಳಿಗೆ ಸಲಹೆ ನೀಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?