Sign In

By signing in or creating an account, you agree with Associated Broadcasting Company's Terms & Conditions and Privacy Policy.

Eye Wrinkle: ಕಣ್ಣಿನ ಸುಕ್ಕು ತೊಡೆದುಹಾಕಲು ಇಲ್ಲಿವೆ ನೈಸರ್ಗಿಕ ಮನೆಮದ್ದು!

ವಿವಿಧ ಕಾರಣಗಳಿಂದ ಕಣ್ಣಿನ ಕೆಳಗೆ ಸುಕ್ಕುಗಳು ಕಾಣಿಸಿಕೊಳ್ಳುತ್ತವೆ. ಈ ಸುಕ್ಕು ನಮ್ಮ ಸೌಂದರ್ಯವನ್ನು ಕಡಿಮೆ ಮಾಡುವುದರೊಂದಿಗೆ ವಯಸ್ಸಾದವರಂತೆ ಕಾಣುವಂತೆ ಮಾಡುತ್ತದೆ.

Eye Wrinkle: ಕಣ್ಣಿನ ಸುಕ್ಕು ತೊಡೆದುಹಾಕಲು ಇಲ್ಲಿವೆ ನೈಸರ್ಗಿಕ ಮನೆಮದ್ದು!
Eye Wrinkle
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 16, 2022 | 8:00 AM

ಕಣ್ಣುಗಳು ನಮ್ಮ ದೇಹದ ಬಹುಮುಖ್ಯ ಅಂಗ. ಇಡೀ ದೇಹ ದಣಿದಾಗ ನಮ್ಮ ಮುಖ ಮತ್ತು ಕಣ್ಣುಗಳು (Eye Wrinkle) ಚಿಕ್ಕದಾಗುವುದನ್ನು ನೀವು ಆಗಾಗ್ಗೆ ನೋಡುತ್ತೀರಿ. ದೇಹದಲ್ಲಿನ ದೌರ್ಬಲ್ಯದಿಂದಾಗಿ ಇದು ಸಂಭವಿಸುತ್ತದೆ. ಅಲ್ಲದೆ ಸಾಕಷ್ಟು ನಿದ್ದೆಯ ಕೊರತೆ, ಆಹಾರ ಪದ್ಧತಿ, ಒತ್ತಡ, ಫೋನ್​ನಲ್ಲಿ ಉಪಯೋಗಿಸುವುದು, ಸರಿಯಾಗಿ ಊಟ ಮಾಡದಿರುವುದು, ಪೌಷ್ಟಿಕ ಆಹಾರ ಸೇವಿಸದಿರುವುದು, ನಿರ್ಜಲೀಕರಣಕ್ಕೆ ಒಳಗಾಗುವುದು, ಲ್ಯಾಪ್ ಟಾಪ್ ಬಳಕೆ ಇವೆಲ್ಲ ಚಟುವಟಿಕೆಗಳು ಕಣ್ಣುಗಳಿಗೆ ನೇರ ಪ್ರಭಾವ ಬೀರುತ್ತವೆ. ಇದರಿಂದ ಕಣ್ಣುಗಳು ಚಿಕ್ಕದಾಗಿ ಕಾಣುವುದರೊಂದಿಗೆ ಕಣ್ಣಿನ ಕೆಳಗೆ ಕಪ್ಪು ವೃತ್ತಾಕಾರ ಉಂಟಾಗುತ್ತದೆ. ವಿವಿಧ ಕಾರಣಗಳಿಂದ ಕಣ್ಣಿನ ಕೆಳಗೆ ಸುಕ್ಕುಗಳು ಕಾಣಿಸಿಕೊಳ್ಳುತ್ತವೆ. ಈ ಸುಕ್ಕುಗಳು ಸೌಂದರ್ಯವನ್ನು ಕಡಿಮೆ ಮಾಡುತ್ತದೆ ಮತ್ತು ವಯಸ್ಸಾದವರಂತೆ ಕಾಣುವಂತೆ ಮಾಡುತ್ತದೆ. ಅದಕ್ಕಾಗಿಯೇ ಈ ಸುಕ್ಕುಗಳನ್ನು ತಡೆಯಲು ದುಬಾರಿ ಕ್ರೀಮ್ ಮತ್ತು ಲೋಷನ್ಗಳನ್ನು ಖರೀದಿಸಿ ಬಳಸುತ್ತಾರೆ. ಆದರೆ, ನೀವು ಮನೆಯಲ್ಲಿಯೇ ನೈಸರ್ಗಿಕವಾಗಿ ಕಣ್ಣಿನ ಕೆಳಗೆ ಸುಕ್ಕುಗಳನ್ನು ಹೊಡಲಾಡಿಸಬಹುದು.

ನೀರು: ಹೈಡ್ರೇಟೆಡ್ ಆಗಿರುವುದು ಬಹಳ ಮುಖ್ಯ. ಇದರಿಂದ ನಮ್ಮ ದೇಹವು ಆರೋಗ್ಯಕರವಾಗಿರುತ್ತದೆ. ನೀರು ನಮಗೆ ಬಹಳ ಮುಖ್ಯ. ಇದು ಅನೇಕ ರೋಗಗಳಿಂದ ನಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ. ನೀರಿನ ಕೊರತೆಯಿಂದ ಅನೇಕ ರೋಗಗಳು ಹೆಚ್ಚಾಗುತ್ತವೆ. ದೇಹದಲ್ಲಿ ನೀರಿನ ಕೊರತೆಯಿಂದ ನಮ್ಮ ಕಣ್ಣುಗಳು ಒಣಗುತ್ತವೆ. ಅಲ್ಲದೆ ಕಣ್ಣುಗಳಲ್ಲಿ ಊತ ಮತ್ತು ಕಣ್ಣುಗಳು ಒಣಗುವುದರಿಂದ ಸಮಸ್ಯೆ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ನೀರು ಬಹಳ ಮುಖ್ಯ.

ತರಕಾರಿಗಳು: ಎಲೆಗಳ ತರಕಾರಿಗಳು ದೇಹಕ್ಕೆ ಬಹಳ ಮುಖ್ಯ. ಇದರಲ್ಲಿ ಅನೇಕ ರೀತಿಯ ಪೋಷಕಾಂಶಗಳು ಕಂಡುಬರುತ್ತವೆ. ಇದು ದೇಹಕ್ಕೆ ಪೋಷಕಾಂಶಗಳನ್ನು ಒದಗಿಸುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಸಹ ಹೆಚ್ಚಿಸುತ್ತದೆ. ತರಕಾರಿಗಳು ಕಣ್ಣಿಗೆ ತುಂಬಾ ಒಳ್ಳೆಯದು. ವಿಟಮಿನ್​ಗಳು ಚರ್ಮಕ್ಕೆ ಹೊಳಪನ್ನು ತರಲು ಕೆಲಸ ಮಾಡುತ್ತವೆ. ಹಾಗಾಗಿ ಸೊಪ್ಪು ಆರೋಗ್ಯಕ್ಕೆ ಒಳ್ಳೆಯದು.

ಕ್ಯಾರೆಟ್: ಕ್ಯಾರೆಟ್ ತುಂಬಾ ಪೌಷ್ಟಿಕ ಆಹಾರವಾಗಿದೆ. ಅವುಗಳು ಬೀಟಾ ಕ್ಯಾರೋಟಿನ್ ಮತ್ತು ವಿಟಮಿನ್ಗಳಲ್ಲಿ ಸಮೃದ್ಧವಾಗಿವೆ. ಆಳವಾದ ಕಣ್ಣುಗಳನ್ನು ಗುಣಪಡಿಸಲು ವಿಟಮಿನ್ಗಳು ಪರಿಣಾಮಕಾರಿ. ಇದರ ಬಳಕೆಯಿಂದ ಕಣ್ಣುಗಳಲ್ಲಿ ಬೆಳಕು ಕೂಡ ಹೆಚ್ಚುತ್ತದೆ. ಅಲ್ಲದೆ ಇದರಲ್ಲಿರುವ ಪೋಷಕಾಂಶಗಳು ದೇಹಕ್ಕೆ ಒಳ್ಳೆಯದು.

(ಗಮನಿಸಿ: ವಿಷಯಗಳು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ಇದನ್ನು ಆರೋಗ್ಯ ವೃತ್ತಿಪರರ ಸಲಹೆಯ ಮೇರೆಗೆ ಒದಗಿಸಲಾಗಿದೆ. ನಿಮಗೆ ಯಾವುದೇ ಸಂದೇಹಗಳಿದ್ದರೆ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸಿ.)

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?