AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Respect In Relationship: ನಿಮ್ಮ ಸಂಬಂಧದಲ್ಲಿ ಗೌರವ ಕ್ರಮೇಣವಾಗಿ ಕಡಿಮೆಯಾಗುತ್ತಿರುವಂತೆ ಅನ್ನಿಸುತ್ತಿದೆಯೇ? ಈ ವಿಷಯಗಳನ್ನು ಗಮನಿಸಿ

ಸ್ನೇಹಿತರಾಗಿರಲಿ, ಪ್ರೇಯಸಿ, ಪ್ರಿಯಕರನೇ ಆಗಿರಲಿ ಸಂಬಂಧದಲ್ಲಿ ಒಬ್ಬರಿಗೊಬ್ಬರು ಗೌರವಕೊಡುವುದಿಲ್ಲವೆಂದಾದರೆ ಆ ಸಂಬಂಧ ಹೆಚ್ಚು ದಿನ ಉಳಿಯುವುದಿಲ್ಲ. ಒಬ್ಬರನ್ನೊಬ್ಬರು ಗೌರವಿಸುವುದು ಮತ್ತು ಸಂಬಂಧದಲ್ಲಿ ಪ್ರೀತಿಯನ್ನು ಕಾಪಾಡಿಕೊಳ್ಳುವುದು ಎರಡು ವಿಭಿನ್ನ ವಿಷಯಗಳು.

Respect In Relationship: ನಿಮ್ಮ ಸಂಬಂಧದಲ್ಲಿ ಗೌರವ ಕ್ರಮೇಣವಾಗಿ ಕಡಿಮೆಯಾಗುತ್ತಿರುವಂತೆ ಅನ್ನಿಸುತ್ತಿದೆಯೇ? ಈ ವಿಷಯಗಳನ್ನು ಗಮನಿಸಿ
ಗೌರವImage Credit source: Healthshots.com
ನಯನಾ ರಾಜೀವ್
|

Updated on: Apr 21, 2023 | 9:00 AM

Share

ಸ್ನೇಹಿತರಾಗಿರಲಿ, ಪ್ರೇಯಸಿ, ಪ್ರಿಯಕರನೇ ಆಗಿರಲಿ ಸಂಬಂಧದಲ್ಲಿ ಒಬ್ಬರಿಗೊಬ್ಬರು ಗೌರವಕೊಡುವುದಿಲ್ಲವೆಂದಾದರೆ ಆ ಸಂಬಂಧ ಹೆಚ್ಚು ದಿನ ಉಳಿಯುವುದಿಲ್ಲ. ಒಬ್ಬರನ್ನೊಬ್ಬರು ಗೌರವಿಸುವುದು ಮತ್ತು ಸಂಬಂಧದಲ್ಲಿ ಪ್ರೀತಿಯನ್ನು ಕಾಪಾಡಿಕೊಳ್ಳುವುದು ಎರಡು ವಿಭಿನ್ನ ವಿಷಯಗಳು. ಮದುವೆಯಾಗಿ ಸ್ವಲ್ಪ ಸಮಯದ ಬಳಿಕ ಪರಸ್ಪರ ಬೇಸರ ಹಾಗೂ ಒತ್ತಡವನ್ನು ಎದುರಿಸಲು ಆರಂಭಿಸುತ್ತಾರೆ, ಇದಕ್ಕೆ ಗೌರವದ ಕೊರತೆಯೇ ಕಾರಣ. ಗೌರವ ಮತ್ತು ಒಟ್ಟಿಗೆ ಸಮಯ ಕಳೆಯುವ ಇಚ್ಛೆ ಯಾವುದೇ ಆರೋಗ್ಯಕರ ಸಂಬಂಧದ ಆಧಾರವಾಗಿರುತ್ತದೆ.

ನಾನು ಹೇಳಿದ್ದೇ ಸತ್ಯ ಎಂಬುದನ್ನು ಬಿಡಿ ಎಲ್ಲರೂ ಅವರವರ ದೃಷ್ಟಿಯಲ್ಲಿ ತಾವು ಹೇಳುವುದೇ ಸರಿ ಎನ್ನುವ ಮನೋಭಾವವನ್ನು ಹೊಂದಿರುತ್ತಾರೆ. ಹಾಗೆಯೇ ಸಂಬಂಧದಲ್ಲಿ ನಾನು ಹೇಳಿದ್ದೇ ಸತ್ಯ ಅದೇ ನಡೆಯಬೇಕು ಎನ್ನುವ ಮನೋಭಾವನೆಯಿಂದ ಹೊರಬನ್ನಿ.

ಅರ್ಥಪೂರ್ಣ ಸಂಭಾಷಣೆಗಳು ನೀವು ಯಾವುದೋ ಜೋಕ್ ಹೇಳಿಕೊಂಡು ಹರಟೆ ಹೊಡೆಯುವುದಕ್ಕಿಂತ ಅರ್ಥಪೂರ್ಣ ಸಂಭಾಷಣೆಗಳನ್ನು ನಡೆಸಿ.

ಇಬ್ಬರ ಅಭಿರುಚಿಯ ಬಗ್ಗೆ ಮಾತನಾಡಿ ಇಬ್ಬರ ಅಭಿರುಚಿ ಏನಿದೆ ಎಂಬುದರ ಕುರಿತು ಮಾತನಾಡಿ, ಅದರಲ್ಲಿ ಯಾವುದು ಕಾಮನ್ ಇದೆ ಎಂಬುದನ್ನು ತಿಳಿದುಕೊಳ್ಳಿ. ಅವರು ಆನಂದಿಸುವ ಚಟುವಟಿಕೆಗಳ ಬಗ್ಗೆ ಸ್ವಲ್ಪ ಗಮನವಹಿಸಿ.

ವಾರಾಂತ್ಯ ತಿರುಗಾಡಿ ವಾರಾಂತ್ಯ ಎಲ್ಲಾದರೂ ಪ್ರವಾಸವನ್ನು ಆಯೋಜಿಸಿ, ಇಬ್ಬರೂ ಒಟ್ಟಿಗೆ ಖುಷಿಖುಷಿಯಾಗಿರುವಂತೆ ನೋಡಿಕೊಳ್ಳಿ.

ಭಾವನಾತ್ಮಕವಾಗಿ ಹರ್ಟ್​ ಆಗುವಂತಹ ಮಾತುಗಳನ್ನು ಆಡಬೇಡಿ ಭಾವನೆಗಳಿಗೆ ಧಕ್ಕೆ ತರುವಂತಹ ಮಾತುಗಳನ್ನು ಆಡಬೇಡಿ, ಆದಷ್ಟು ಅವರಿಗೆ ಇಷ್ಟವಾಗುವ ಹಾಗೆ ನಡೆದುಕೊಳ್ಳಿ, ಅವರಿಗೆ ಇಷ್ಟ ಆಗದ ವಿಷಯಗಳನ್ನು ಪ್ರಸ್ತಾಪಿಸುವುದೇ ಬೇಡ. ಹಾಗೂ ನಿಮ್ಮ ಧ್ವನಿಯಲ್ಲಿ ಸ್ವಲ್ಪ ವಿಧೇಯತೆಯೂ ಇರಲಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್