AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Respect In Relationship: ನಿಮ್ಮ ಸಂಬಂಧದಲ್ಲಿ ಗೌರವ ಕ್ರಮೇಣವಾಗಿ ಕಡಿಮೆಯಾಗುತ್ತಿರುವಂತೆ ಅನ್ನಿಸುತ್ತಿದೆಯೇ? ಈ ವಿಷಯಗಳನ್ನು ಗಮನಿಸಿ

ಸ್ನೇಹಿತರಾಗಿರಲಿ, ಪ್ರೇಯಸಿ, ಪ್ರಿಯಕರನೇ ಆಗಿರಲಿ ಸಂಬಂಧದಲ್ಲಿ ಒಬ್ಬರಿಗೊಬ್ಬರು ಗೌರವಕೊಡುವುದಿಲ್ಲವೆಂದಾದರೆ ಆ ಸಂಬಂಧ ಹೆಚ್ಚು ದಿನ ಉಳಿಯುವುದಿಲ್ಲ. ಒಬ್ಬರನ್ನೊಬ್ಬರು ಗೌರವಿಸುವುದು ಮತ್ತು ಸಂಬಂಧದಲ್ಲಿ ಪ್ರೀತಿಯನ್ನು ಕಾಪಾಡಿಕೊಳ್ಳುವುದು ಎರಡು ವಿಭಿನ್ನ ವಿಷಯಗಳು.

Respect In Relationship: ನಿಮ್ಮ ಸಂಬಂಧದಲ್ಲಿ ಗೌರವ ಕ್ರಮೇಣವಾಗಿ ಕಡಿಮೆಯಾಗುತ್ತಿರುವಂತೆ ಅನ್ನಿಸುತ್ತಿದೆಯೇ? ಈ ವಿಷಯಗಳನ್ನು ಗಮನಿಸಿ
ಗೌರವImage Credit source: Healthshots.com
ನಯನಾ ರಾಜೀವ್
|

Updated on: Apr 21, 2023 | 9:00 AM

Share

ಸ್ನೇಹಿತರಾಗಿರಲಿ, ಪ್ರೇಯಸಿ, ಪ್ರಿಯಕರನೇ ಆಗಿರಲಿ ಸಂಬಂಧದಲ್ಲಿ ಒಬ್ಬರಿಗೊಬ್ಬರು ಗೌರವಕೊಡುವುದಿಲ್ಲವೆಂದಾದರೆ ಆ ಸಂಬಂಧ ಹೆಚ್ಚು ದಿನ ಉಳಿಯುವುದಿಲ್ಲ. ಒಬ್ಬರನ್ನೊಬ್ಬರು ಗೌರವಿಸುವುದು ಮತ್ತು ಸಂಬಂಧದಲ್ಲಿ ಪ್ರೀತಿಯನ್ನು ಕಾಪಾಡಿಕೊಳ್ಳುವುದು ಎರಡು ವಿಭಿನ್ನ ವಿಷಯಗಳು. ಮದುವೆಯಾಗಿ ಸ್ವಲ್ಪ ಸಮಯದ ಬಳಿಕ ಪರಸ್ಪರ ಬೇಸರ ಹಾಗೂ ಒತ್ತಡವನ್ನು ಎದುರಿಸಲು ಆರಂಭಿಸುತ್ತಾರೆ, ಇದಕ್ಕೆ ಗೌರವದ ಕೊರತೆಯೇ ಕಾರಣ. ಗೌರವ ಮತ್ತು ಒಟ್ಟಿಗೆ ಸಮಯ ಕಳೆಯುವ ಇಚ್ಛೆ ಯಾವುದೇ ಆರೋಗ್ಯಕರ ಸಂಬಂಧದ ಆಧಾರವಾಗಿರುತ್ತದೆ.

ನಾನು ಹೇಳಿದ್ದೇ ಸತ್ಯ ಎಂಬುದನ್ನು ಬಿಡಿ ಎಲ್ಲರೂ ಅವರವರ ದೃಷ್ಟಿಯಲ್ಲಿ ತಾವು ಹೇಳುವುದೇ ಸರಿ ಎನ್ನುವ ಮನೋಭಾವವನ್ನು ಹೊಂದಿರುತ್ತಾರೆ. ಹಾಗೆಯೇ ಸಂಬಂಧದಲ್ಲಿ ನಾನು ಹೇಳಿದ್ದೇ ಸತ್ಯ ಅದೇ ನಡೆಯಬೇಕು ಎನ್ನುವ ಮನೋಭಾವನೆಯಿಂದ ಹೊರಬನ್ನಿ.

ಅರ್ಥಪೂರ್ಣ ಸಂಭಾಷಣೆಗಳು ನೀವು ಯಾವುದೋ ಜೋಕ್ ಹೇಳಿಕೊಂಡು ಹರಟೆ ಹೊಡೆಯುವುದಕ್ಕಿಂತ ಅರ್ಥಪೂರ್ಣ ಸಂಭಾಷಣೆಗಳನ್ನು ನಡೆಸಿ.

ಇಬ್ಬರ ಅಭಿರುಚಿಯ ಬಗ್ಗೆ ಮಾತನಾಡಿ ಇಬ್ಬರ ಅಭಿರುಚಿ ಏನಿದೆ ಎಂಬುದರ ಕುರಿತು ಮಾತನಾಡಿ, ಅದರಲ್ಲಿ ಯಾವುದು ಕಾಮನ್ ಇದೆ ಎಂಬುದನ್ನು ತಿಳಿದುಕೊಳ್ಳಿ. ಅವರು ಆನಂದಿಸುವ ಚಟುವಟಿಕೆಗಳ ಬಗ್ಗೆ ಸ್ವಲ್ಪ ಗಮನವಹಿಸಿ.

ವಾರಾಂತ್ಯ ತಿರುಗಾಡಿ ವಾರಾಂತ್ಯ ಎಲ್ಲಾದರೂ ಪ್ರವಾಸವನ್ನು ಆಯೋಜಿಸಿ, ಇಬ್ಬರೂ ಒಟ್ಟಿಗೆ ಖುಷಿಖುಷಿಯಾಗಿರುವಂತೆ ನೋಡಿಕೊಳ್ಳಿ.

ಭಾವನಾತ್ಮಕವಾಗಿ ಹರ್ಟ್​ ಆಗುವಂತಹ ಮಾತುಗಳನ್ನು ಆಡಬೇಡಿ ಭಾವನೆಗಳಿಗೆ ಧಕ್ಕೆ ತರುವಂತಹ ಮಾತುಗಳನ್ನು ಆಡಬೇಡಿ, ಆದಷ್ಟು ಅವರಿಗೆ ಇಷ್ಟವಾಗುವ ಹಾಗೆ ನಡೆದುಕೊಳ್ಳಿ, ಅವರಿಗೆ ಇಷ್ಟ ಆಗದ ವಿಷಯಗಳನ್ನು ಪ್ರಸ್ತಾಪಿಸುವುದೇ ಬೇಡ. ಹಾಗೂ ನಿಮ್ಮ ಧ್ವನಿಯಲ್ಲಿ ಸ್ವಲ್ಪ ವಿಧೇಯತೆಯೂ ಇರಲಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ