AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips: ಮನೆಯಲ್ಲೇ ತಯಾರಿಸಿದ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಬೇಗನೇ ಹಾಳಾಗುತ್ತದೆಯೇ? ಈ ಟಿಪ್ಸ್ ಪಾಲಿಸಿ

ಮನೆಯಲ್ಲಿ ತಯಾರಿಸಿದ ಈ ಪೇಸ್ಟ್ ಬೇಗನೇ ತಿಂಗಳುಗಳ ಇಡಲು ಆಗುವುದಿಲ್ಲ, ಬೇಗನೇ ಹಾಳಾಗಿ ಬಿಡುತ್ತದೆ ಈ ಪೇಸ್ಟನ್ನು ಸಂಗ್ರಹಿಸಿಡುವಾಗ ಈ ಕೆಲವು ಟಿಪ್ಸ್ ಪಾಲಿಸಿದರೆ ಉತ್ತಮ. ಯಾವುದೇ ಕಲಬೆರಕೆಯಿಲ್ಲದೇ ಸುಲಭವಾಗಿ ಈ ಪೇಸ್ಟನ್ನು ಮನೆಯಲ್ಲಿ ಮಾಡಿಕೊಳ್ಳುವುದು ಕಷ್ಟವೇನಲ್ಲ.

Kitchen Tips: ಮನೆಯಲ್ಲೇ ತಯಾರಿಸಿದ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಬೇಗನೇ ಹಾಳಾಗುತ್ತದೆಯೇ? ಈ ಟಿಪ್ಸ್ ಪಾಲಿಸಿ
Homemade Ginger-Garlic Paste
ಸಾಯಿನಂದಾ
| Edited By: |

Updated on: Apr 19, 2024 | 5:58 PM

Share

ಆಹಾರದ ರುಚಿಯನ್ನು ಹೆಚ್ಚಿಸುವಲ್ಲಿ ಮಸಾಲೆ ಪದಾರ್ಥಗಳು ಪ್ರಮುಖ ಪಾತ್ರವಹಿಸುತ್ತದೆ. ಆದರಂತೆ ಅಡುಗೆಯ ರುಚಿ ಹಾಗೂ ಘಮವನ್ನು ಶುಂಠಿ ಬೆಳ್ಳುಳ್ಳಿ ಪೇಸ್ಟ್ ಕೂಡ ಹೆಚ್ಚಿಸುತ್ತದೆ. ಕೆಲವು ಗೃಹಿಣಿಯರು ಅಡುಗೆ ಕೆಲಸ ಸುಲಭವಾಗಲೆಂದು ಮನೆಯಲ್ಲೇ ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸಿ ತಿಂಗಳುಗಟ್ಟಲೇ ಕಾಲ ಶೇಖರಿಸಿಡುತ್ತಾರೆ. ಶುಂಠಿ ಹಾಗೂ ಬೆಳ್ಳುಳ್ಳಿಯಿಲ್ಲದೇ ಯಾವ ಭಾರತೀಯ ಅಡುಗೆಯು ಪೂರ್ಣವಾಗುವುದೇ ಇಲ್ಲ. ಔಷಧೀಯ ತಯಾರಿಕೆ ಹಾಗೂ ಅಡುಗೆಯ ರುಚಿಯನ್ನು ಹೆಚ್ಚಿಸುವ ಈ ಎರಡು ಪದಾರ್ಥಗಳು ಎಲ್ಲರ ಅಡುಗೆ ಮನೆಯಲ್ಲಿಯೂ ಇದ್ದೆ ಇರುತ್ತದೆ. ಅದಲ್ಲದೇ ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಶುಂಠಿ ಬೆಳ್ಳುಳ್ಳಿ ಪೇಸ್ಟನ್ನು ಹೆಚ್ಚು ಉಪಯೋಗಿಸುವವರೇ ಹೆಚ್ಚು.ಆದರೆ ಕೆಲವರು ಫ್ರೆಶ್ ಆಗಿರಲೆಂದು ಮನೆಯಲ್ಲಿ ಈ ಮಿಶ್ರಣವನ್ನು ತಯಾರಿಸುತ್ತಾರೆ. ಯಾವುದೇ ಕಲಬೆರಕೆಯಿಲ್ಲದೇ ಸುಲಭವಾಗಿ ಈ ಪೇಸ್ಟನ್ನು ಮನೆಯಲ್ಲಿ ಮಾಡಿಕೊಳ್ಳುವುದು ಕಷ್ಟವೇನಲ್ಲ.

  • ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸುವಾಗ ಶುಂಠಿಯನ್ನು ಸಿಪ್ಪೆ ಸುಲಿಯಬೇಕು. ಇಲ್ಲದಿದ್ದರೆ ಅದರ ಸಿಪ್ಪೆಯಿಂದಾಗಿ ಪೇಸ್ಟ್ ಬೇಗನೆ ಹಾಳಾಗುತ್ತದೆ. ಅದಲ್ಲದೇ ಈ ಮಿಶ್ರಣವು ಕಹಿಯಾಗಿರುತ್ತದೆ.
  • ಶುಂಠಿ ಬೆಳ್ಳುಳ್ಳಿ ಜೊತೆಗೆ ಒಂದು ಚಮಚ ಎಣ್ಣೆ, ಒಂದು ಚಮಚ ವಿನೆಗರ್, ಅರ್ಧ ಚರ್ಮದಷ್ಟು ಉಪ್ಪು ಸೇರಿಸಿದರೆ ರುಚಿ ಹೆಚ್ಚಾಗುತ್ತದೆ.
  • ಈ ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸಿದ ಸಂಗ್ರಹಿಸಿಡುವಾಗ ಸ್ವಚ್ಛವಾದ ಗಾಳಿಯಾಡದ ಪಾತ್ರೆಯಲ್ಲಿ ತುಂಬಿಸಿ ರೆಫ್ರಿಜರೇಟರ್ನಲ್ಲಿ ಇಟ್ಟರೆ ಈ ಪೇಸ್ಟ್ ಹಾಳಾಗುವುದಿಲ್ಲ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ