AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips: ಮನೆಯಲ್ಲೇ ತಯಾರಿಸಿದ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಬೇಗನೇ ಹಾಳಾಗುತ್ತದೆಯೇ? ಈ ಟಿಪ್ಸ್ ಪಾಲಿಸಿ

ಮನೆಯಲ್ಲಿ ತಯಾರಿಸಿದ ಈ ಪೇಸ್ಟ್ ಬೇಗನೇ ತಿಂಗಳುಗಳ ಇಡಲು ಆಗುವುದಿಲ್ಲ, ಬೇಗನೇ ಹಾಳಾಗಿ ಬಿಡುತ್ತದೆ ಈ ಪೇಸ್ಟನ್ನು ಸಂಗ್ರಹಿಸಿಡುವಾಗ ಈ ಕೆಲವು ಟಿಪ್ಸ್ ಪಾಲಿಸಿದರೆ ಉತ್ತಮ. ಯಾವುದೇ ಕಲಬೆರಕೆಯಿಲ್ಲದೇ ಸುಲಭವಾಗಿ ಈ ಪೇಸ್ಟನ್ನು ಮನೆಯಲ್ಲಿ ಮಾಡಿಕೊಳ್ಳುವುದು ಕಷ್ಟವೇನಲ್ಲ.

Kitchen Tips: ಮನೆಯಲ್ಲೇ ತಯಾರಿಸಿದ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಬೇಗನೇ ಹಾಳಾಗುತ್ತದೆಯೇ? ಈ ಟಿಪ್ಸ್ ಪಾಲಿಸಿ
Homemade Ginger-Garlic Paste
ಸಾಯಿನಂದಾ
| Edited By: |

Updated on: Apr 19, 2024 | 5:58 PM

Share

ಆಹಾರದ ರುಚಿಯನ್ನು ಹೆಚ್ಚಿಸುವಲ್ಲಿ ಮಸಾಲೆ ಪದಾರ್ಥಗಳು ಪ್ರಮುಖ ಪಾತ್ರವಹಿಸುತ್ತದೆ. ಆದರಂತೆ ಅಡುಗೆಯ ರುಚಿ ಹಾಗೂ ಘಮವನ್ನು ಶುಂಠಿ ಬೆಳ್ಳುಳ್ಳಿ ಪೇಸ್ಟ್ ಕೂಡ ಹೆಚ್ಚಿಸುತ್ತದೆ. ಕೆಲವು ಗೃಹಿಣಿಯರು ಅಡುಗೆ ಕೆಲಸ ಸುಲಭವಾಗಲೆಂದು ಮನೆಯಲ್ಲೇ ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸಿ ತಿಂಗಳುಗಟ್ಟಲೇ ಕಾಲ ಶೇಖರಿಸಿಡುತ್ತಾರೆ. ಶುಂಠಿ ಹಾಗೂ ಬೆಳ್ಳುಳ್ಳಿಯಿಲ್ಲದೇ ಯಾವ ಭಾರತೀಯ ಅಡುಗೆಯು ಪೂರ್ಣವಾಗುವುದೇ ಇಲ್ಲ. ಔಷಧೀಯ ತಯಾರಿಕೆ ಹಾಗೂ ಅಡುಗೆಯ ರುಚಿಯನ್ನು ಹೆಚ್ಚಿಸುವ ಈ ಎರಡು ಪದಾರ್ಥಗಳು ಎಲ್ಲರ ಅಡುಗೆ ಮನೆಯಲ್ಲಿಯೂ ಇದ್ದೆ ಇರುತ್ತದೆ. ಅದಲ್ಲದೇ ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಶುಂಠಿ ಬೆಳ್ಳುಳ್ಳಿ ಪೇಸ್ಟನ್ನು ಹೆಚ್ಚು ಉಪಯೋಗಿಸುವವರೇ ಹೆಚ್ಚು.ಆದರೆ ಕೆಲವರು ಫ್ರೆಶ್ ಆಗಿರಲೆಂದು ಮನೆಯಲ್ಲಿ ಈ ಮಿಶ್ರಣವನ್ನು ತಯಾರಿಸುತ್ತಾರೆ. ಯಾವುದೇ ಕಲಬೆರಕೆಯಿಲ್ಲದೇ ಸುಲಭವಾಗಿ ಈ ಪೇಸ್ಟನ್ನು ಮನೆಯಲ್ಲಿ ಮಾಡಿಕೊಳ್ಳುವುದು ಕಷ್ಟವೇನಲ್ಲ.

  • ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸುವಾಗ ಶುಂಠಿಯನ್ನು ಸಿಪ್ಪೆ ಸುಲಿಯಬೇಕು. ಇಲ್ಲದಿದ್ದರೆ ಅದರ ಸಿಪ್ಪೆಯಿಂದಾಗಿ ಪೇಸ್ಟ್ ಬೇಗನೆ ಹಾಳಾಗುತ್ತದೆ. ಅದಲ್ಲದೇ ಈ ಮಿಶ್ರಣವು ಕಹಿಯಾಗಿರುತ್ತದೆ.
  • ಶುಂಠಿ ಬೆಳ್ಳುಳ್ಳಿ ಜೊತೆಗೆ ಒಂದು ಚಮಚ ಎಣ್ಣೆ, ಒಂದು ಚಮಚ ವಿನೆಗರ್, ಅರ್ಧ ಚರ್ಮದಷ್ಟು ಉಪ್ಪು ಸೇರಿಸಿದರೆ ರುಚಿ ಹೆಚ್ಚಾಗುತ್ತದೆ.
  • ಈ ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸಿದ ಸಂಗ್ರಹಿಸಿಡುವಾಗ ಸ್ವಚ್ಛವಾದ ಗಾಳಿಯಾಡದ ಪಾತ್ರೆಯಲ್ಲಿ ತುಂಬಿಸಿ ರೆಫ್ರಿಜರೇಟರ್ನಲ್ಲಿ ಇಟ್ಟರೆ ಈ ಪೇಸ್ಟ್ ಹಾಳಾಗುವುದಿಲ್ಲ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ