AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips: ಮನೆಯಲ್ಲೇ ತಯಾರಿಸಿದ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಬೇಗನೇ ಹಾಳಾಗುತ್ತದೆಯೇ? ಈ ಟಿಪ್ಸ್ ಪಾಲಿಸಿ

ಮನೆಯಲ್ಲಿ ತಯಾರಿಸಿದ ಈ ಪೇಸ್ಟ್ ಬೇಗನೇ ತಿಂಗಳುಗಳ ಇಡಲು ಆಗುವುದಿಲ್ಲ, ಬೇಗನೇ ಹಾಳಾಗಿ ಬಿಡುತ್ತದೆ ಈ ಪೇಸ್ಟನ್ನು ಸಂಗ್ರಹಿಸಿಡುವಾಗ ಈ ಕೆಲವು ಟಿಪ್ಸ್ ಪಾಲಿಸಿದರೆ ಉತ್ತಮ. ಯಾವುದೇ ಕಲಬೆರಕೆಯಿಲ್ಲದೇ ಸುಲಭವಾಗಿ ಈ ಪೇಸ್ಟನ್ನು ಮನೆಯಲ್ಲಿ ಮಾಡಿಕೊಳ್ಳುವುದು ಕಷ್ಟವೇನಲ್ಲ.

Kitchen Tips: ಮನೆಯಲ್ಲೇ ತಯಾರಿಸಿದ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಬೇಗನೇ ಹಾಳಾಗುತ್ತದೆಯೇ? ಈ ಟಿಪ್ಸ್ ಪಾಲಿಸಿ
Homemade Ginger-Garlic Paste
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Apr 19, 2024 | 5:58 PM

ಆಹಾರದ ರುಚಿಯನ್ನು ಹೆಚ್ಚಿಸುವಲ್ಲಿ ಮಸಾಲೆ ಪದಾರ್ಥಗಳು ಪ್ರಮುಖ ಪಾತ್ರವಹಿಸುತ್ತದೆ. ಆದರಂತೆ ಅಡುಗೆಯ ರುಚಿ ಹಾಗೂ ಘಮವನ್ನು ಶುಂಠಿ ಬೆಳ್ಳುಳ್ಳಿ ಪೇಸ್ಟ್ ಕೂಡ ಹೆಚ್ಚಿಸುತ್ತದೆ. ಕೆಲವು ಗೃಹಿಣಿಯರು ಅಡುಗೆ ಕೆಲಸ ಸುಲಭವಾಗಲೆಂದು ಮನೆಯಲ್ಲೇ ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸಿ ತಿಂಗಳುಗಟ್ಟಲೇ ಕಾಲ ಶೇಖರಿಸಿಡುತ್ತಾರೆ. ಶುಂಠಿ ಹಾಗೂ ಬೆಳ್ಳುಳ್ಳಿಯಿಲ್ಲದೇ ಯಾವ ಭಾರತೀಯ ಅಡುಗೆಯು ಪೂರ್ಣವಾಗುವುದೇ ಇಲ್ಲ. ಔಷಧೀಯ ತಯಾರಿಕೆ ಹಾಗೂ ಅಡುಗೆಯ ರುಚಿಯನ್ನು ಹೆಚ್ಚಿಸುವ ಈ ಎರಡು ಪದಾರ್ಥಗಳು ಎಲ್ಲರ ಅಡುಗೆ ಮನೆಯಲ್ಲಿಯೂ ಇದ್ದೆ ಇರುತ್ತದೆ. ಅದಲ್ಲದೇ ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಶುಂಠಿ ಬೆಳ್ಳುಳ್ಳಿ ಪೇಸ್ಟನ್ನು ಹೆಚ್ಚು ಉಪಯೋಗಿಸುವವರೇ ಹೆಚ್ಚು.ಆದರೆ ಕೆಲವರು ಫ್ರೆಶ್ ಆಗಿರಲೆಂದು ಮನೆಯಲ್ಲಿ ಈ ಮಿಶ್ರಣವನ್ನು ತಯಾರಿಸುತ್ತಾರೆ. ಯಾವುದೇ ಕಲಬೆರಕೆಯಿಲ್ಲದೇ ಸುಲಭವಾಗಿ ಈ ಪೇಸ್ಟನ್ನು ಮನೆಯಲ್ಲಿ ಮಾಡಿಕೊಳ್ಳುವುದು ಕಷ್ಟವೇನಲ್ಲ.

  • ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸುವಾಗ ಶುಂಠಿಯನ್ನು ಸಿಪ್ಪೆ ಸುಲಿಯಬೇಕು. ಇಲ್ಲದಿದ್ದರೆ ಅದರ ಸಿಪ್ಪೆಯಿಂದಾಗಿ ಪೇಸ್ಟ್ ಬೇಗನೆ ಹಾಳಾಗುತ್ತದೆ. ಅದಲ್ಲದೇ ಈ ಮಿಶ್ರಣವು ಕಹಿಯಾಗಿರುತ್ತದೆ.
  • ಶುಂಠಿ ಬೆಳ್ಳುಳ್ಳಿ ಜೊತೆಗೆ ಒಂದು ಚಮಚ ಎಣ್ಣೆ, ಒಂದು ಚಮಚ ವಿನೆಗರ್, ಅರ್ಧ ಚರ್ಮದಷ್ಟು ಉಪ್ಪು ಸೇರಿಸಿದರೆ ರುಚಿ ಹೆಚ್ಚಾಗುತ್ತದೆ.
  • ಈ ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸಿದ ಸಂಗ್ರಹಿಸಿಡುವಾಗ ಸ್ವಚ್ಛವಾದ ಗಾಳಿಯಾಡದ ಪಾತ್ರೆಯಲ್ಲಿ ತುಂಬಿಸಿ ರೆಫ್ರಿಜರೇಟರ್ನಲ್ಲಿ ಇಟ್ಟರೆ ಈ ಪೇಸ್ಟ್ ಹಾಳಾಗುವುದಿಲ್ಲ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ