AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gobi Manchurian Ban: ಭಾರತದ ಈ ನಗರದಲ್ಲಿ ಗೋಬಿ ಮಂಚೂರಿಯನ್ ಮಾರಾಟ ನಿಷೇಧ

ಗೋಬಿ ಪ್ರಿಯರಿಗೆ ಸರ್ಕಾರ ಕಹಿ ಸುದ್ದಿಯೊಂದನ್ನು ನೀಡಿದೆ. ನಾಲಿಗೆಗೆ ರುಚಿಯನ್ನು ನೀಡುವ ಗೋಬಿಯನ್ನು ಪ್ರಮುಖ ಪ್ರವಾಸ ತಾಣವಾದ ಗೋವಾದ ಮಪುಸಾ ನಗರದಲ್ಲಿ ಮಾರಾಟ ಮಾಡದಂತೆ ನಿಷೇದ ಹೇರಲಾಗಿದೆ. ಇದಲ್ಲದೇ ನಿಯಮ ಉಲ್ಲಂಘಿಸಿ ಮಾರಾಟ ಮಾಡಿದರೆ,ವ್ಯಾಪಾರದ ಲೈಸೆನ್ಸ್ ಕೂಡ ರದ್ದಾಗಲಿದೆ ಎಂದು ಆದೇಶ ಹೊರಡಿಸಲಾಗಿದೆ.

Gobi Manchurian Ban: ಭಾರತದ ಈ ನಗರದಲ್ಲಿ ಗೋಬಿ ಮಂಚೂರಿಯನ್ ಮಾರಾಟ ನಿಷೇಧ
Gobi Manchurian BanImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 05, 2024 | 3:38 PM

Share

ಗೋಬಿ ಮಂಚೂರಿಯನ್(Gobi Manchurian) ಸಾಕಷ್ಟು ಜನರ ಅಚ್ಚು ಮೆಚ್ಚಿನ ಫುಡ್​​. ಇದೀಗಾ ಗೋಬಿ ಪ್ರಿಯರಿಗೆ ಸರ್ಕಾರ ಕಹಿ ಸುದ್ದಿಯೊಂದನ್ನು ನೀಡಿದೆ. ಹೌದು, ಗೋವಾದ ಮಪುಸಾ ನಗರದಲ್ಲಿ ಯಾವುದೇ ಅಂಗಡಿಗಳಲ್ಲಿ ಗೋಬಿ ಮಂಚೂರಿಯನ್ ಮಾರಾಟ ಮಾಡುವಂತಿಲ್ಲ ಎಂದು ಮಪುಸಾ ಮುನ್ಸಿಪಲ್ ಕೌನ್ಸಿಲ್ ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ. ಇದಲ್ಲದೇ ಮಾರಾಟ ನಿಷೇಧದ ನಿಯಮವನ್ನು ಮೀರಿ ಮಂಚೂರಿಯನ್ ಮಾರಾಟ ಮಾಡಿದರೆ,ವ್ಯಾಪಾರದ ಲೈಸೆನ್ಸ್ ಕೂಡ ರದ್ದಾಗಲಿದೆ ಎಂದು ಆದೇಶ ಹೊರಡಿಸಲಾಗಿದೆ.

ನಾಲಿಗೆಗೆ ರುಚಿಯನ್ನು ನೀಡುವ ಗೋಬಿ ಆರೋಗ್ಯಕ್ಕೆ ಎಷ್ಟು ಕೆಟ್ಟ ಪರಿಣಾಮವನ್ನು ಬೀರುತ್ತದೆ ಎಂಬದನ್ನು ತಿಳಿದು ಈ ನಿಷೇಧದ ತೀರ್ಮಾನಕ್ಕೆ ಸರ್ಕಾರ ಬಂದಿದೆ.

ಇದನ್ನೂ ಓದಿ: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್

ಗೋಬಿ ತಯಾರಿಕೆಯಲ್ಲಿ ಬಳಸುವ ರುಚಿಕಾರಕ, ಕೃತಕ ಬಣ್ಣ, ಕಡಿಮೆ ಬೆಲೆಯ ಸಾಸ್​​ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬೀರುವ ಪರಿಣಾಮ ಹಾಗೂ ಶುಚಿತ್ವ, ನೈರ್ಮಲ್ಯದ ಬಗ್ಗೆ ಹಲವು ದೂರುಗಳು ಆಧಾರದ ಮೇಲೆ ಗೋಬಿ ಮಂಚೂರಿಯನ್ ಮಾರಾಟ ನಿಷೇಧಿಸಲಾಗಿದೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಗೋಬಿ ಮಂಚೂರಿಯನ್ ಮಾರಾಟ ನಿಷೇಧಿಸಿದ್ದು ಇದೇ ಮೊದಲೇನಲ್ಲಾ.2022 ರಲ್ಲಿ, ಗುಜರಾತ್​​ನ ಜುನಾಗಢ ಜಿಲ್ಲೆಯ ಶ್ರೀ ದಾಮೋದರ್ ದೇವಸ್ಥಾನದಲ್ಲಿ ವಾಸ್ಕೋ ಸಪ್ತಾಹ ಮೇಳದ ಸಂದರ್ಭದಲ್ಲಿ ಗೋಬಿ ಮಂಚೂರಿಯನ್ ಮಾರಾಟದ ಅಂಗಡಿಗಳನ್ನು ನಿರ್ಬಂಧಿಸಲು ಸೂಚನೆಗಳನ್ನು ನೀಡಲಾಗಿತ್ತು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ