Gum Bleeding: ಒಸಡಿನಿಂದ ರಕ್ತ ಬರುತ್ತಿದೆಯೇ? ಈ 3 ಮನೆಮದ್ದುಗಳನ್ನು ಟ್ರೈ ಮಾಡಿ ಕೂಡಲೇ ಗುಣವಾಗುತ್ತೆ

ಒಸಡಿನಿಂದ ರಕ್ತ(Blood) ಬರುತ್ತಿದೆಯೇ?, ನೋವಿದೆಯೇ? ಹಾಗಾದರೆ ತಡ ಮಾಡಬೇಡಿ ಕೆಲವು ಮನೆಮದ್ದುಗಳು(Home Remedies) ಇಲ್ಲಿವೆ ಒಮ್ಮೆ ಟ್ರೈ ಮಾಡಿ.

Gum Bleeding: ಒಸಡಿನಿಂದ ರಕ್ತ ಬರುತ್ತಿದೆಯೇ? ಈ 3 ಮನೆಮದ್ದುಗಳನ್ನು ಟ್ರೈ ಮಾಡಿ ಕೂಡಲೇ ಗುಣವಾಗುತ್ತೆ
Gum Problem
Follow us
| Updated By: ನಯನಾ ರಾಜೀವ್

Updated on: Dec 01, 2022 | 4:16 PM

ಒಸಡಿನಿಂದ ರಕ್ತ(Blood) ಬರುತ್ತಿದೆಯೇ?, ನೋವಿದೆಯೇ? ಹಾಗಾದರೆ ತಡ ಮಾಡಬೇಡಿ ಕೆಲವು ಮನೆಮದ್ದುಗಳು(Home Remedies) ಇಲ್ಲಿವೆ ಒಮ್ಮೆ ಟ್ರೈ ಮಾಡಿ. ಹಲ್ಲುಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ತುಂಬಾ ಮುಖ್ಯ, ಹಲ್ಲು ಹುಳುಕಾದರೆ ನಿಮ್ಮ ಉಸಿರಿನಿಂದ ದುರ್ನಾಥ ಬರುವುದು ಹಾಗೆಯೇ ನಾಲ್ಕಾರು ಜನರ ಮುಂದೆ ಇರಿಸುಮುರಿಸು ಉಂಟಾಗುವುದು ಸಹಜ.

ಆದರೆ ನೀವು ಹಲ್ಲುಗಳನ್ನು ಸ್ವಚ್ಛಗೊಳಿಸುವಾಗ ಬ್ರಷ್​ನಿಂದ ಗಟ್ಟಿಯಾಗಿ ಒಸಡನ್ನು ಒತ್ತಿ ಉಜ್ಜಿದರೆ ರಕ್ತಸ್ರಾವವಾಗಲು ಪ್ರಾರಂಭಿಸುತ್ತವೆ. ಹಲವು ಮಂದಿ ಇದು ಸಣ್ಣ ಸಮಸ್ಯೆ ಎಂದು ನಿರ್ಲಕ್ಷಿಸಿಬಿಡುತ್ತಾರೆ. ಆದರೆ ಸಣ್ಣ ನಿರ್ಲಕ್ಷ್ಯದಿಂದ ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗಬಹುದು. ಆದರೆ ಹೆಚ್ಚಿನ ದಂತವೈದ್ಯರು ಈ ಸಮಸ್ಯೆ ಮೊದಲ ಬಾರಿಗೆ ಕಾಣಿಸಿಕೊಂಡಾಗ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು, ಇಲ್ಲವಾದಲ್ಲಿ ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗಬಹುದು.

ಮತ್ತಷ್ಟು ಓದಿ: Oral Health: ಹಲ್ಲು ಹುಳುಕಾಗಲು ನಿಮ್ಮ ಈ ಅಭ್ಯಾಸಗಳೇ ಕಾರಣವಾಗಿರಬಹುದು

ಒಸಡಿನಲ್ಲಿ ಆಗುತ್ತಿರುವ ರಕ್ತಸ್ರಾವವನ್ನು ತಡೆಯಲು ಈ ಸುಲಭ ವಿಧಾನಗಳನ್ನು ಬಳಸಿ. ನಿಂಬೆ ಪಾನಕ ನಾವು ಸಾಮಾನ್ಯವಾಗಿ ನಮ್ಮ ಬಾಯಾರಿಕೆಯನ್ನು ತಣಿಸಲು ನಿಂಬೆ ಪಾನಕವನ್ನು ಕುಡಿಯುತ್ತೇವೆ. ಆದರೆ ಅದರ ಸಹಾಯದಿಂದ ನೀವು ಒಸಡುಗಳಲ್ಲಿ ರಕ್ತಸ್ರಾವವನ್ನು ಸಹ ನಿಯಂತ್ರಿಸಬಹುದು. ಇದಕ್ಕಾಗಿ ಉಗುರುಬೆಚ್ಚಗಿನ ನೀರನ್ನು ತೆಗೆದುಕೊಂಡು ನಿಂಬೆಹಣ್ಣನ್ನು ಹಿಂಡಿ, ಅದರಿಂದ ಪದೇ ಪದೇ ಬಾಯಿ ಮುಕ್ಕಳಿಸುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ.

ಲವಂಗದೆಣ್ಣೆ ಹಲ್ಲುಜ್ಜುವಾಗ ಒಸಡುಗಳು ರಕ್ತಸ್ರಾವವಾಗಲು ಪ್ರಾರಂಭಿಸಿದಾಗ, ಅಂತಹ ಪರಿಸ್ಥಿತಿಯಲ್ಲಿ ನೀವು ಲವಂಗ ಎಣ್ಣೆಯನ್ನು ಬಳಸಬಹುದು. ಇದು ಬಾಯಿಯ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ವಸಡಿನ ರಕ್ತಸ್ರಾವವನ್ನು ನಿಲ್ಲಿಸಲು, ಲವಂಗದ ಎಣ್ಣೆಯನ್ನು ಹತ್ತಿಗೆ ಹಚ್ಚಿ ಮತ್ತು ಬಾಧಿತ ವಸಡುಗಳ ಬಳಿ ಇರಿಸಿ, ಹೀಗೆ ಮಾಡುವುದರಿಂದ ರಕ್ತಸ್ರಾವ ನಿಲ್ಲುತ್ತದೆ.

ಹರಳೆಣ್ಣೆ ದಿನಕ್ಕೆ 3-4 ಬಾರಿ ಹರಳೆಣ್ಣೆ ನೀರಿನಿಂದ ತೊಳೆಯಿರಿ, ಆಗ ಒಸಡಿನಿಂದ ಬರುವ ರಕ್ತಸ್ರಾವವನ್ನು ತಡೆಯಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು